Shriya Saran: ಸಾಂಪ್ರದಾಯಿಕ ಗೆಟಪ್​ನಲ್ಲಿ ‘ಕಬ್ಜ’ ಬೆಡಗಿ ಶ್ರಿಯಾ ಶರಣ್; ಇಲ್ಲಿದೆ ಫೋಟೋ ಆಲ್ಬಂ

Kabzaa | Shriya Saran: ಬಹುಭಾಷೆಗಳಲ್ಲಿ ನಟಿಸಿರುವ ಶ್ರಿಯಾ ಶರಣ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ ಮೂಲಕ ಕನ್ನಡಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ. ‘ಚಂದ್ರ’ ಚಿತ್ರದ ನಂತರ ನಟಿ ಕನ್ನಡಕ್ಕೆ ಮರಳುತ್ತಿದ್ದಾರೆ. ‘ಕಬ್ಜ’ದಲ್ಲಿ ಸಾಂಪ್ರದಾಯಿಕ ಗೆಟಪ್​ನಲ್ಲಿ ಶ್ರಿಯಾ ಕಾಣಿಸಿಕೊಂಡಿದ್ದ ಪೋಸ್ಟರ್​​ಅನ್ನು ಚಿತ್ರತಂಡ ಇತ್ತೀಚೆಗೆ ರಿಲೀಸ್ ಮಾಡಿತ್ತು. ಟ್ರೆಡಿಷನಲ್​ ಲುಕ್​ನಲ್ಲಿ ಕಾಣಿಸಿಕೊಂಡಿರುವ ಶ್ರಿಯಾ ಶರಣ್ ಕ್ಯೂಟ್ ಫೋಟೋಗಳು ಇಲ್ಲಿವೆ.

|

Updated on:Apr 05, 2022 | 8:26 AM

ಬರೋಬ್ಬರಿ 9 ವರ್ಷಗಳ ಬಳಿಕ ಕನ್ನಡಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ ಶ್ರಿಯಾ ಶರಣ್. ಹೌದು, ಬಹುಭಾಷಾ ನಟಿಯಾದ ಶ್ರಿಯಾ ಶರಣ್ ‘ಕಬ್ಜ’ ಮೂಲಕ ಕನ್ನಡಕ್ಕೆ ಮರಳುತ್ತಿದ್ದಾರೆ.

1 / 9
ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ಕ್ಕೆ ಶ್ರಿಯಾಸ ಶರಣ್ ನಾಯಕಿಯಾಗಿದ್ದು, ಕೆಲವು ಸಮಯದ ಹಿಂದೆ ಚಿತ್ರತಂಡ ಈ ಕುರಿತು ಪೋಸ್ಟರ್ ಬಿಡುಗಡೆ ಮಾಡಿತ್ತು.

2 / 9
ಸಾಂಪ್ರದಾಯಿಕ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದ ಶ್ರಿಯಾ ತಮ್ಮ ಪಾತ್ರದ ಬಗ್ಗೆ ಕುತೂಹಲ ಹೆಚ್ಚಿಸಿದ್ದರು.

3 / 9
‘ಕಬ್ಜ’ ಚಿತ್ರತಂಡ ಹಂಚಿಕೊಂಡಿದ್ದ ಪೋಸ್ಟರ್

4 / 9
ಶ್ರಿಯಾ ಶರಣ್ ತಮ್ಮ ಹೊಸ ಗೆಟಪ್​ನ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಚಿತ್ರಗಳೀಗ ವೈರಲ್ ಆಗಿವೆ.

5 / 9
ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ನಲ್ಲೂ ಶ್ರಿಯಾ ಕಾಣಿಸಿಕೊಂಡಿದ್ದರು.

6 / 9
ಸಾಂಪ್ರದಾಯಿಕ ಗೆಟಪ್​ನಲ್ಲಿ ಶ್ರಿಯಾ ಶರಣ್

7 / 9
ಸಾಂಪ್ರದಾಯಿಕ ಗೆಟಪ್​ನಲ್ಲಿ ಶ್ರಿಯಾ ಶರಣ್

8 / 9
ಸಾಂಪ್ರದಾಯಿಕ ಗೆಟಪ್​ನಲ್ಲಿ ಶ್ರಿಯಾ ಶರಣ್

9 / 9

Published On - 8:11 am, Tue, 5 April 22

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು