AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shriya Saran: ಸಾಂಪ್ರದಾಯಿಕ ಗೆಟಪ್​ನಲ್ಲಿ ‘ಕಬ್ಜ’ ಬೆಡಗಿ ಶ್ರಿಯಾ ಶರಣ್; ಇಲ್ಲಿದೆ ಫೋಟೋ ಆಲ್ಬಂ

Kabzaa | Shriya Saran: ಬಹುಭಾಷೆಗಳಲ್ಲಿ ನಟಿಸಿರುವ ಶ್ರಿಯಾ ಶರಣ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ ಮೂಲಕ ಕನ್ನಡಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ. ‘ಚಂದ್ರ’ ಚಿತ್ರದ ನಂತರ ನಟಿ ಕನ್ನಡಕ್ಕೆ ಮರಳುತ್ತಿದ್ದಾರೆ. ‘ಕಬ್ಜ’ದಲ್ಲಿ ಸಾಂಪ್ರದಾಯಿಕ ಗೆಟಪ್​ನಲ್ಲಿ ಶ್ರಿಯಾ ಕಾಣಿಸಿಕೊಂಡಿದ್ದ ಪೋಸ್ಟರ್​​ಅನ್ನು ಚಿತ್ರತಂಡ ಇತ್ತೀಚೆಗೆ ರಿಲೀಸ್ ಮಾಡಿತ್ತು. ಟ್ರೆಡಿಷನಲ್​ ಲುಕ್​ನಲ್ಲಿ ಕಾಣಿಸಿಕೊಂಡಿರುವ ಶ್ರಿಯಾ ಶರಣ್ ಕ್ಯೂಟ್ ಫೋಟೋಗಳು ಇಲ್ಲಿವೆ.

shivaprasad.hs
|

Updated on:Apr 05, 2022 | 8:26 AM

Share
ಬರೋಬ್ಬರಿ 9 ವರ್ಷಗಳ ಬಳಿಕ ಕನ್ನಡಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ ಶ್ರಿಯಾ ಶರಣ್. ಹೌದು, ಬಹುಭಾಷಾ ನಟಿಯಾದ ಶ್ರಿಯಾ ಶರಣ್ ‘ಕಬ್ಜ’ ಮೂಲಕ ಕನ್ನಡಕ್ಕೆ ಮರಳುತ್ತಿದ್ದಾರೆ.

1 / 9
ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ಕ್ಕೆ ಶ್ರಿಯಾಸ ಶರಣ್ ನಾಯಕಿಯಾಗಿದ್ದು, ಕೆಲವು ಸಮಯದ ಹಿಂದೆ ಚಿತ್ರತಂಡ ಈ ಕುರಿತು ಪೋಸ್ಟರ್ ಬಿಡುಗಡೆ ಮಾಡಿತ್ತು.

2 / 9
ಸಾಂಪ್ರದಾಯಿಕ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದ ಶ್ರಿಯಾ ತಮ್ಮ ಪಾತ್ರದ ಬಗ್ಗೆ ಕುತೂಹಲ ಹೆಚ್ಚಿಸಿದ್ದರು.

3 / 9
‘ಕಬ್ಜ’ ಚಿತ್ರತಂಡ ಹಂಚಿಕೊಂಡಿದ್ದ ಪೋಸ್ಟರ್

4 / 9
ಶ್ರಿಯಾ ಶರಣ್ ತಮ್ಮ ಹೊಸ ಗೆಟಪ್​ನ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಚಿತ್ರಗಳೀಗ ವೈರಲ್ ಆಗಿವೆ.

5 / 9
ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ನಲ್ಲೂ ಶ್ರಿಯಾ ಕಾಣಿಸಿಕೊಂಡಿದ್ದರು.

6 / 9
ಸಾಂಪ್ರದಾಯಿಕ ಗೆಟಪ್​ನಲ್ಲಿ ಶ್ರಿಯಾ ಶರಣ್

7 / 9
ಸಾಂಪ್ರದಾಯಿಕ ಗೆಟಪ್​ನಲ್ಲಿ ಶ್ರಿಯಾ ಶರಣ್

8 / 9
ಸಾಂಪ್ರದಾಯಿಕ ಗೆಟಪ್​ನಲ್ಲಿ ಶ್ರಿಯಾ ಶರಣ್

9 / 9

Published On - 8:11 am, Tue, 5 April 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ