AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shriya Saran: ಸಾಂಪ್ರದಾಯಿಕ ಗೆಟಪ್​ನಲ್ಲಿ ‘ಕಬ್ಜ’ ಬೆಡಗಿ ಶ್ರಿಯಾ ಶರಣ್; ಇಲ್ಲಿದೆ ಫೋಟೋ ಆಲ್ಬಂ

Kabzaa | Shriya Saran: ಬಹುಭಾಷೆಗಳಲ್ಲಿ ನಟಿಸಿರುವ ಶ್ರಿಯಾ ಶರಣ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ ಮೂಲಕ ಕನ್ನಡಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ. ‘ಚಂದ್ರ’ ಚಿತ್ರದ ನಂತರ ನಟಿ ಕನ್ನಡಕ್ಕೆ ಮರಳುತ್ತಿದ್ದಾರೆ. ‘ಕಬ್ಜ’ದಲ್ಲಿ ಸಾಂಪ್ರದಾಯಿಕ ಗೆಟಪ್​ನಲ್ಲಿ ಶ್ರಿಯಾ ಕಾಣಿಸಿಕೊಂಡಿದ್ದ ಪೋಸ್ಟರ್​​ಅನ್ನು ಚಿತ್ರತಂಡ ಇತ್ತೀಚೆಗೆ ರಿಲೀಸ್ ಮಾಡಿತ್ತು. ಟ್ರೆಡಿಷನಲ್​ ಲುಕ್​ನಲ್ಲಿ ಕಾಣಿಸಿಕೊಂಡಿರುವ ಶ್ರಿಯಾ ಶರಣ್ ಕ್ಯೂಟ್ ಫೋಟೋಗಳು ಇಲ್ಲಿವೆ.

shivaprasad.hs
|

Updated on:Apr 05, 2022 | 8:26 AM

Share
ಬರೋಬ್ಬರಿ 9 ವರ್ಷಗಳ ಬಳಿಕ ಕನ್ನಡಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ ಶ್ರಿಯಾ ಶರಣ್. ಹೌದು, ಬಹುಭಾಷಾ ನಟಿಯಾದ ಶ್ರಿಯಾ ಶರಣ್ ‘ಕಬ್ಜ’ ಮೂಲಕ ಕನ್ನಡಕ್ಕೆ ಮರಳುತ್ತಿದ್ದಾರೆ.

1 / 9
ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ಕ್ಕೆ ಶ್ರಿಯಾಸ ಶರಣ್ ನಾಯಕಿಯಾಗಿದ್ದು, ಕೆಲವು ಸಮಯದ ಹಿಂದೆ ಚಿತ್ರತಂಡ ಈ ಕುರಿತು ಪೋಸ್ಟರ್ ಬಿಡುಗಡೆ ಮಾಡಿತ್ತು.

2 / 9
ಸಾಂಪ್ರದಾಯಿಕ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದ ಶ್ರಿಯಾ ತಮ್ಮ ಪಾತ್ರದ ಬಗ್ಗೆ ಕುತೂಹಲ ಹೆಚ್ಚಿಸಿದ್ದರು.

3 / 9
‘ಕಬ್ಜ’ ಚಿತ್ರತಂಡ ಹಂಚಿಕೊಂಡಿದ್ದ ಪೋಸ್ಟರ್

4 / 9
ಶ್ರಿಯಾ ಶರಣ್ ತಮ್ಮ ಹೊಸ ಗೆಟಪ್​ನ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಚಿತ್ರಗಳೀಗ ವೈರಲ್ ಆಗಿವೆ.

5 / 9
ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ನಲ್ಲೂ ಶ್ರಿಯಾ ಕಾಣಿಸಿಕೊಂಡಿದ್ದರು.

6 / 9
ಸಾಂಪ್ರದಾಯಿಕ ಗೆಟಪ್​ನಲ್ಲಿ ಶ್ರಿಯಾ ಶರಣ್

7 / 9
ಸಾಂಪ್ರದಾಯಿಕ ಗೆಟಪ್​ನಲ್ಲಿ ಶ್ರಿಯಾ ಶರಣ್

8 / 9
ಸಾಂಪ್ರದಾಯಿಕ ಗೆಟಪ್​ನಲ್ಲಿ ಶ್ರಿಯಾ ಶರಣ್

9 / 9

Published On - 8:11 am, Tue, 5 April 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ