AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿಂದ ಹೊರಬಂದ ಅಲ್ಲು ಅರ್ಜುನ್ ಅನ್ನು ಭೇಟಿಯಾದ ನಟ ಉಪೇಂದ್ರ

Upendra-Allu Arjun: ಜೈಲಿನಿಂದ ಹೊರ ಬಂದಿರುವ ಅಲ್ಲು ಅರ್ಜುನ್ ಅನ್ನು ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು ಅಲ್ಲು ಅರ್ಜುನ್ ಮನೆಗೆ ತೆರಳಿ ಅವರನ್ನು ಇಂದು ಭೇಟಿ ಆಗಿ ಯೋಗ ಕ್ಷೇಮ ವಿಚಾರಿಸಿದ್ದಾರೆ. ನಟ ಉಪೇಂದ್ರ, ನಿರ್ಮಾಪಕ, ಲಹರಿ ಸಂಸ್ಥೆ ಮಾಲೀಕ ಲಹರಿ ವೇಲು ಅವರು ಸಹ ಅಲ್ಲು ಅರ್ಜುನ್ ನಿವಾಸಕ್ಕೆ ತೆರಳಿ ಅಲ್ಲು ಅರ್ಜುನ್ ಅನ್ನು ಭೇಟಿಯಾಗಿದ್ದಾರೆ. 

ಮಂಜುನಾಥ ಸಿ.
|

Updated on: Dec 14, 2024 | 2:54 PM

Share
ನಟ ಅಲ್ಲು ಅರ್ಜುನ್ ಇಂದು ಮುಂಜಾನೆ (ಡಿಸೆಂಬರ್ 14) ಚಂಚಲಗೂಡ ಜೈಲಿನಿಂದ ಹೊರಗೆ ಬಂದಿದ್ದಾರೆ. ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು ಅಲ್ಲು ಅರ್ಜುನ್ ಮನೆಗೆ ತೆರಳಿ ಅವರನ್ನು ಇಂದು ಭೇಟಿ ಆಗಿ ಯೋಗ ಕ್ಷೇಮ ವಿಚಾರಿಸಿದ್ದಾರೆ.

ನಟ ಅಲ್ಲು ಅರ್ಜುನ್ ಇಂದು ಮುಂಜಾನೆ (ಡಿಸೆಂಬರ್ 14) ಚಂಚಲಗೂಡ ಜೈಲಿನಿಂದ ಹೊರಗೆ ಬಂದಿದ್ದಾರೆ. ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು ಅಲ್ಲು ಅರ್ಜುನ್ ಮನೆಗೆ ತೆರಳಿ ಅವರನ್ನು ಇಂದು ಭೇಟಿ ಆಗಿ ಯೋಗ ಕ್ಷೇಮ ವಿಚಾರಿಸಿದ್ದಾರೆ.

1 / 5
ಇದೇ ದಿನ ನಟ ಉಪೇಂದ್ರ, ನಿರ್ಮಾಪಕ, ಲಹರಿ ಸಂಸ್ಥೆ ಮಾಲೀಕ ಲಹರಿ ವೇಲು ಅವರು ಸಹ ಅಲ್ಲು ಅರ್ಜುನ್ ನಿವಾಸಕ್ಕೆ ತೆರಳಿ ಅಲ್ಲು ಅರ್ಜುನ್ ಅನ್ನು ಭೇಟಿಯಾಗಿದ್ದಾರೆ. ಉಪ್ಪಿ-ಅಲ್ಲು ಭೇಟಿಯ ಚಿತ್ರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಇದೇ ದಿನ ನಟ ಉಪೇಂದ್ರ, ನಿರ್ಮಾಪಕ, ಲಹರಿ ಸಂಸ್ಥೆ ಮಾಲೀಕ ಲಹರಿ ವೇಲು ಅವರು ಸಹ ಅಲ್ಲು ಅರ್ಜುನ್ ನಿವಾಸಕ್ಕೆ ತೆರಳಿ ಅಲ್ಲು ಅರ್ಜುನ್ ಅನ್ನು ಭೇಟಿಯಾಗಿದ್ದಾರೆ. ಉಪ್ಪಿ-ಅಲ್ಲು ಭೇಟಿಯ ಚಿತ್ರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

2 / 5
ಉಪೇಂದ್ರ ಅವರು ತಮ್ಮ ‘ಯುಐ’ ಸಿನಿಮಾದ ಪ್ರಚಾರಕ್ಕಾಗಿ ಹೈದರಾಬಾದ್​ಗೆ ತೆರಳಿದ್ದವು. ಈ ವೇಳೆ ಅಲ್ಲು ಅರ್ಜುನ್ ನಿವಾಸಕ್ಕೆ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಉಪೇಂದ್ರ ಹಾಗೂ ಅಲ್ಲು ಅರ್ಜುನ್ ಈ ಹಿಂದೆ ‘ಸನ್ ಆಫ್ ಸತ್ಯಮೂರ್ತಿ’ ಸಿನಿಮಾದಲ್ಲಿ ನಟಿಸಿದ್ದರು.

ಉಪೇಂದ್ರ ಅವರು ತಮ್ಮ ‘ಯುಐ’ ಸಿನಿಮಾದ ಪ್ರಚಾರಕ್ಕಾಗಿ ಹೈದರಾಬಾದ್​ಗೆ ತೆರಳಿದ್ದವು. ಈ ವೇಳೆ ಅಲ್ಲು ಅರ್ಜುನ್ ನಿವಾಸಕ್ಕೆ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಉಪೇಂದ್ರ ಹಾಗೂ ಅಲ್ಲು ಅರ್ಜುನ್ ಈ ಹಿಂದೆ ‘ಸನ್ ಆಫ್ ಸತ್ಯಮೂರ್ತಿ’ ಸಿನಿಮಾದಲ್ಲಿ ನಟಿಸಿದ್ದರು.

3 / 5
ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ಸಿನಿಮಾವನ್ನು ಅಲ್ಲು ಅರ್ಜುನ್ ಅವರ ತಂದೆ ಅಲ್ಲು ಅರವಿಂದ್ ಅವರ ಗೀತಾ ಪ್ರೊಡಕ್ಷನ್ ಮೂಲಕ ಆಂಧ್ರ ಮತ್ತು ತೆಲಂಗಾಣಗಳಲ್ಲಿ ವಿತರಣೆ ಮಾಡಲಾಗುತ್ತಿದೆ.

ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ಸಿನಿಮಾವನ್ನು ಅಲ್ಲು ಅರ್ಜುನ್ ಅವರ ತಂದೆ ಅಲ್ಲು ಅರವಿಂದ್ ಅವರ ಗೀತಾ ಪ್ರೊಡಕ್ಷನ್ ಮೂಲಕ ಆಂಧ್ರ ಮತ್ತು ತೆಲಂಗಾಣಗಳಲ್ಲಿ ವಿತರಣೆ ಮಾಡಲಾಗುತ್ತಿದೆ.

4 / 5
‘ಯುಐ’ ಸಿನಿಮಾವನ್ನು ಉಪ್ಪಿ ನಿರ್ದೇಶಿಸಿ, ನಟಿಸಿದ್ದು, ಈ ಸಿನಿಮಾ 2050 ರಲ್ಲಿ ನಡೆಯುವ ಕತೆಯಂತೆ. ಸಿನಿಮಾದ ಹಾಡು ಹಾಗೂ ಟ್ರೈಲರ್ ಬಹುವಾಗಿ ಗಮನ ಸೆಳೆದಿದೆ. ಸಿನಿಮಾ ಕನ್ನಡ ಮಾತ್ರವಲ್ಲದೆ ತೆಲುಗು, ಹಿಂದಿ ಇನ್ನಿತರೆ ಭಾಷೆಗಳಲ್ಲಿ ಡಿಸೆಂಬರ್ 20ಕ್ಕೆ ಬಿಡುಗಡೆ ಆಗಲಿದೆ.

‘ಯುಐ’ ಸಿನಿಮಾವನ್ನು ಉಪ್ಪಿ ನಿರ್ದೇಶಿಸಿ, ನಟಿಸಿದ್ದು, ಈ ಸಿನಿಮಾ 2050 ರಲ್ಲಿ ನಡೆಯುವ ಕತೆಯಂತೆ. ಸಿನಿಮಾದ ಹಾಡು ಹಾಗೂ ಟ್ರೈಲರ್ ಬಹುವಾಗಿ ಗಮನ ಸೆಳೆದಿದೆ. ಸಿನಿಮಾ ಕನ್ನಡ ಮಾತ್ರವಲ್ಲದೆ ತೆಲುಗು, ಹಿಂದಿ ಇನ್ನಿತರೆ ಭಾಷೆಗಳಲ್ಲಿ ಡಿಸೆಂಬರ್ 20ಕ್ಕೆ ಬಿಡುಗಡೆ ಆಗಲಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ