ಜೈಲಿಂದ ಹೊರಬಂದ ಅಲ್ಲು ಅರ್ಜುನ್ ಅನ್ನು ಭೇಟಿಯಾದ ನಟ ಉಪೇಂದ್ರ
Upendra-Allu Arjun: ಜೈಲಿನಿಂದ ಹೊರ ಬಂದಿರುವ ಅಲ್ಲು ಅರ್ಜುನ್ ಅನ್ನು ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು ಅಲ್ಲು ಅರ್ಜುನ್ ಮನೆಗೆ ತೆರಳಿ ಅವರನ್ನು ಇಂದು ಭೇಟಿ ಆಗಿ ಯೋಗ ಕ್ಷೇಮ ವಿಚಾರಿಸಿದ್ದಾರೆ. ನಟ ಉಪೇಂದ್ರ, ನಿರ್ಮಾಪಕ, ಲಹರಿ ಸಂಸ್ಥೆ ಮಾಲೀಕ ಲಹರಿ ವೇಲು ಅವರು ಸಹ ಅಲ್ಲು ಅರ್ಜುನ್ ನಿವಾಸಕ್ಕೆ ತೆರಳಿ ಅಲ್ಲು ಅರ್ಜುನ್ ಅನ್ನು ಭೇಟಿಯಾಗಿದ್ದಾರೆ.

1 / 5

2 / 5

3 / 5

4 / 5

5 / 5
Follow Us




