AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯುಐ’ ಸಿನಿಮಾ ಪ್ರಚಾರ: ಧಾರವಾಡದಲ್ಲಿ ಕಾಲೇಜು ದಿನಗಳ ನೆನಪು ಮಾಡಿಕೊಂಡ ಉಪ್ಪಿ

Upendra: ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ಸಿನಿಮಾ ಡಿಸೆಂಬರ್20 ರಂದು ಬಿಡುಗಡೆ ಆಗುತ್ತಿದೆ. ಸಿನಿಮಾದ ಪ್ರಚಾರವನ್ನು ಉಪೇಂದ್ರ ಹುಬ್ಬಳ್ಳಿ-ಧಾರವಾಡದಲ್ಲಿ ಬಲು ಅದ್ಧೂರಿಯಾಗಿ ಮಾಡಿದ್ದಾರೆ.

ಮಂಜುನಾಥ ಸಿ.
|

Updated on: Dec 04, 2024 | 4:08 PM

Share
ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಬಹಳ ವರ್ಷಗಳ ಬಳಿಕ ಉಪೇಂದ್ರ ಮತ್ತೆ ನಿರ್ದೇಶನ ಮಾಡಿದ್ದಾರೆ. ಹಾಗಾಗಿ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ.

ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಬಹಳ ವರ್ಷಗಳ ಬಳಿಕ ಉಪೇಂದ್ರ ಮತ್ತೆ ನಿರ್ದೇಶನ ಮಾಡಿದ್ದಾರೆ. ಹಾಗಾಗಿ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ.

1 / 5
‘ಯುಐ’ ಸಿನಿಮಾ ಡಿಸೆಂಬರ್ 20 ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರದಲ್ಲಿ ಉಪೇಂದ್ರ ತೊಡಗಿಕೊಂಡಿದ್ದಾರೆ. ಇಂದು ಧಾರವಾಡಕ್ಕೆ ಭೇಟಿ ನೀಡಿದ್ದ ಉಪೇಂದ್ರ ಬಲು ಜೋರಾಗಿ ಸಿನಿಮಾ ಪ್ರಚಾರ ಮಾಡಿದ್ದಾರೆ. ಅಭಿಮಾನಿಗಳೊಟ್ಟಿಗೆ ಮಾತನಾಡಿದ್ದಾರೆ.

‘ಯುಐ’ ಸಿನಿಮಾ ಡಿಸೆಂಬರ್ 20 ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರದಲ್ಲಿ ಉಪೇಂದ್ರ ತೊಡಗಿಕೊಂಡಿದ್ದಾರೆ. ಇಂದು ಧಾರವಾಡಕ್ಕೆ ಭೇಟಿ ನೀಡಿದ್ದ ಉಪೇಂದ್ರ ಬಲು ಜೋರಾಗಿ ಸಿನಿಮಾ ಪ್ರಚಾರ ಮಾಡಿದ್ದಾರೆ. ಅಭಿಮಾನಿಗಳೊಟ್ಟಿಗೆ ಮಾತನಾಡಿದ್ದಾರೆ.

2 / 5
ಧಾರವಾಡದಲ್ಲಿ ನಡೆದ ಮಾದಕ ವಸ್ತು ವಿರೋಧಿ ಅಭಿಯಾನದಲ್ಲಿ ಮಾತನಾಡಿದ ಉಪೇಂದ್ರ, ತಮ್ಮ ಕಾಲೇಜು ದಿನಗಳ ಮೆಲುಕು ಹಾಕಿದ ಉಪೇಂದ್ರ, ನಮಗೆ ಏನು ಖುಷಿ ಕೊಡುತ್ತದೆಯೋ ಅದನ್ನು ಮಾಡಬೇಕು, ನಾನೂ ಸಹ ನನಗೆ ಏನು ಖುಷಿ‌ ಕೊಡುತ್ತೋ ಅದನ್ನೇ ಮಾಡಿದ್ದೇನೆ’ ಎಂದರು.

ಧಾರವಾಡದಲ್ಲಿ ನಡೆದ ಮಾದಕ ವಸ್ತು ವಿರೋಧಿ ಅಭಿಯಾನದಲ್ಲಿ ಮಾತನಾಡಿದ ಉಪೇಂದ್ರ, ತಮ್ಮ ಕಾಲೇಜು ದಿನಗಳ ಮೆಲುಕು ಹಾಕಿದ ಉಪೇಂದ್ರ, ನಮಗೆ ಏನು ಖುಷಿ ಕೊಡುತ್ತದೆಯೋ ಅದನ್ನು ಮಾಡಬೇಕು, ನಾನೂ ಸಹ ನನಗೆ ಏನು ಖುಷಿ‌ ಕೊಡುತ್ತೋ ಅದನ್ನೇ ಮಾಡಿದ್ದೇನೆ’ ಎಂದರು.

3 / 5
‘ನನಗೆ ಎಜ್ಯುಕೇಷನ್ ಖುಷಿ ಕೊಡಲಿಲ್ಲ, ಸಿನಿಮಾಗೆ ಸೇರುವ ಮುಂಚೆ ಬೇರೆ ಕೆಲಸವೂ ಖುಷಿ ಕೊಡಲಿಲ್ಲ, ಹಾಗಂತ ಶಿಕ್ಷಣ ಮುಖ್ಯವಲ್ಲ ಅಂತ ಹೇಳೋಲ್ಲ, ಶಿಕ್ಷಣವೂ ಬೇಕು, ನಾನು ಬಿಕಾಂ ಪದವೀಧರ ಎಂದು ಉಪೇಂದ್ರ ಹೇಳಿದರು.

‘ನನಗೆ ಎಜ್ಯುಕೇಷನ್ ಖುಷಿ ಕೊಡಲಿಲ್ಲ, ಸಿನಿಮಾಗೆ ಸೇರುವ ಮುಂಚೆ ಬೇರೆ ಕೆಲಸವೂ ಖುಷಿ ಕೊಡಲಿಲ್ಲ, ಹಾಗಂತ ಶಿಕ್ಷಣ ಮುಖ್ಯವಲ್ಲ ಅಂತ ಹೇಳೋಲ್ಲ, ಶಿಕ್ಷಣವೂ ಬೇಕು, ನಾನು ಬಿಕಾಂ ಪದವೀಧರ ಎಂದು ಉಪೇಂದ್ರ ಹೇಳಿದರು.

4 / 5
ನಾನು ಕಾಲೇಜಿನಲ್ಲಿದ್ದಾಗ ಹುಡುಗಿಯರ ಬಗ್ಗೆ ಹಾಡು ಹೇಳುತ್ತಿದ್ದೆ, ಆಗ ಹುಡುಗಿಯರ ಬಯ್ಯುತ್ತಿದ್ದರು, ಈತ ಮಾನಸಿಕವಾಗಿ ವಿಚಲಿತ ಆಗಿದ್ದಾನೆ ಅನ್ನುತ್ತಿದ್ದರು, ತಮಾಷೆಗೆ ಆಗ ಹಾಡು ಹೇಳುತ್ತಿದ್ದೆ, ಆಗಲೇ ಲವ್ವು ಪುಸ್ತಕದ ಬದನೇಕಾಯಿ ಎಂದಿದ್ದೆ ಎಂದು ಹಳೆಯ ದಿನಗಳ ನೆನದರು ಉಪ್ಪಿ.

ನಾನು ಕಾಲೇಜಿನಲ್ಲಿದ್ದಾಗ ಹುಡುಗಿಯರ ಬಗ್ಗೆ ಹಾಡು ಹೇಳುತ್ತಿದ್ದೆ, ಆಗ ಹುಡುಗಿಯರ ಬಯ್ಯುತ್ತಿದ್ದರು, ಈತ ಮಾನಸಿಕವಾಗಿ ವಿಚಲಿತ ಆಗಿದ್ದಾನೆ ಅನ್ನುತ್ತಿದ್ದರು, ತಮಾಷೆಗೆ ಆಗ ಹಾಡು ಹೇಳುತ್ತಿದ್ದೆ, ಆಗಲೇ ಲವ್ವು ಪುಸ್ತಕದ ಬದನೇಕಾಯಿ ಎಂದಿದ್ದೆ ಎಂದು ಹಳೆಯ ದಿನಗಳ ನೆನದರು ಉಪ್ಪಿ.

5 / 5
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!