AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Movie: ಸಿನಿಮಾ ರಿಲೀಸ್​ಗೂ ಮೊದಲು ತಿರುಪತಿಗೆ ಭೇಟಿ ಕೊಟ್ಟ ‘ಕಬ್ಜ’ ತಂಡ; ಇಲ್ಲಿದೆ ಗ್ಯಾಲರಿ

‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

ರಾಜೇಶ್ ದುಗ್ಗುಮನೆ
|

Updated on: Mar 16, 2023 | 7:47 AM

Share
‘ಕಬ್ಜ’ ಸಿನಿಮಾ ರಿಲೀಸ್​ಗೆ ಕ್ಷಣಗಣನೆ ಆರಂಭ ಆಗಿದೆ. ಮಾರ್ಚ್​​ 17ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

‘ಕಬ್ಜ’ ಸಿನಿಮಾ ರಿಲೀಸ್​ಗೆ ಕ್ಷಣಗಣನೆ ಆರಂಭ ಆಗಿದೆ. ಮಾರ್ಚ್​​ 17ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

1 / 5
‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

2 / 5
ಸದ್ಯ ತಂಡ ತಿರುಪತಿಗೆ ತೆರಳಿದೆ. ಕೆ.ಪಿ. ಶ್ರೀಕಾಂತ್, ಆರ್. ಚಂದ್ರು, ಉಪೇಂದ್ರ ಹಾಗೂ ಮೊದಲಾದವರು ಪ್ರೈವೇಟ್​​ ಜೆಟ್​ನಲ್ಲಿ ತಿರುಪತಿಗೆ ತೆರಳಿದ್ದಾರೆ. ಈ ಫೋಟೋಗಳನ್ನು ತಂಡ ಹಂಚಿಕೊಂಡಿದೆ.

ಸದ್ಯ ತಂಡ ತಿರುಪತಿಗೆ ತೆರಳಿದೆ. ಕೆ.ಪಿ. ಶ್ರೀಕಾಂತ್, ಆರ್. ಚಂದ್ರು, ಉಪೇಂದ್ರ ಹಾಗೂ ಮೊದಲಾದವರು ಪ್ರೈವೇಟ್​​ ಜೆಟ್​ನಲ್ಲಿ ತಿರುಪತಿಗೆ ತೆರಳಿದ್ದಾರೆ. ಈ ಫೋಟೋಗಳನ್ನು ತಂಡ ಹಂಚಿಕೊಂಡಿದೆ.

3 / 5
ಇಂದು (ಮಾರ್ಚ್​ 16) ಮುಂಜಾನೆ ಬೆಂಗಳೂರಿನ ಎಚ್​​.ಎ.ಎಲ್​. ವಿಮಾನ ನಿಲ್ದಾಣದಿಂದ ತಂಡ ತಿರುಪತಿಗೆ ಪ್ರಯಾಣ ಬೆಳೆಸಿದೆ.

ಇಂದು (ಮಾರ್ಚ್​ 16) ಮುಂಜಾನೆ ಬೆಂಗಳೂರಿನ ಎಚ್​​.ಎ.ಎಲ್​. ವಿಮಾನ ನಿಲ್ದಾಣದಿಂದ ತಂಡ ತಿರುಪತಿಗೆ ಪ್ರಯಾಣ ಬೆಳೆಸಿದೆ.

4 / 5
‘ಕಬ್ಜ’ ಸಿನಿಮಾ 4000ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಬುಕಿಂಗ್ ಕೂಡ ಜೋರಾಗಿದೆ. ಸಿನಿಮಾಗೆ ಯಾವ ರೀತಿಯ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

‘ಕಬ್ಜ’ ಸಿನಿಮಾ 4000ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಬುಕಿಂಗ್ ಕೂಡ ಜೋರಾಗಿದೆ. ಸಿನಿಮಾಗೆ ಯಾವ ರೀತಿಯ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

5 / 5
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ