AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Movie: ಸಿನಿಮಾ ರಿಲೀಸ್​ಗೂ ಮೊದಲು ತಿರುಪತಿಗೆ ಭೇಟಿ ಕೊಟ್ಟ ‘ಕಬ್ಜ’ ತಂಡ; ಇಲ್ಲಿದೆ ಗ್ಯಾಲರಿ

‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

ರಾಜೇಶ್ ದುಗ್ಗುಮನೆ
|

Updated on: Mar 16, 2023 | 7:47 AM

Share
‘ಕಬ್ಜ’ ಸಿನಿಮಾ ರಿಲೀಸ್​ಗೆ ಕ್ಷಣಗಣನೆ ಆರಂಭ ಆಗಿದೆ. ಮಾರ್ಚ್​​ 17ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

‘ಕಬ್ಜ’ ಸಿನಿಮಾ ರಿಲೀಸ್​ಗೆ ಕ್ಷಣಗಣನೆ ಆರಂಭ ಆಗಿದೆ. ಮಾರ್ಚ್​​ 17ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

1 / 5
‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

2 / 5
ಸದ್ಯ ತಂಡ ತಿರುಪತಿಗೆ ತೆರಳಿದೆ. ಕೆ.ಪಿ. ಶ್ರೀಕಾಂತ್, ಆರ್. ಚಂದ್ರು, ಉಪೇಂದ್ರ ಹಾಗೂ ಮೊದಲಾದವರು ಪ್ರೈವೇಟ್​​ ಜೆಟ್​ನಲ್ಲಿ ತಿರುಪತಿಗೆ ತೆರಳಿದ್ದಾರೆ. ಈ ಫೋಟೋಗಳನ್ನು ತಂಡ ಹಂಚಿಕೊಂಡಿದೆ.

ಸದ್ಯ ತಂಡ ತಿರುಪತಿಗೆ ತೆರಳಿದೆ. ಕೆ.ಪಿ. ಶ್ರೀಕಾಂತ್, ಆರ್. ಚಂದ್ರು, ಉಪೇಂದ್ರ ಹಾಗೂ ಮೊದಲಾದವರು ಪ್ರೈವೇಟ್​​ ಜೆಟ್​ನಲ್ಲಿ ತಿರುಪತಿಗೆ ತೆರಳಿದ್ದಾರೆ. ಈ ಫೋಟೋಗಳನ್ನು ತಂಡ ಹಂಚಿಕೊಂಡಿದೆ.

3 / 5
ಇಂದು (ಮಾರ್ಚ್​ 16) ಮುಂಜಾನೆ ಬೆಂಗಳೂರಿನ ಎಚ್​​.ಎ.ಎಲ್​. ವಿಮಾನ ನಿಲ್ದಾಣದಿಂದ ತಂಡ ತಿರುಪತಿಗೆ ಪ್ರಯಾಣ ಬೆಳೆಸಿದೆ.

ಇಂದು (ಮಾರ್ಚ್​ 16) ಮುಂಜಾನೆ ಬೆಂಗಳೂರಿನ ಎಚ್​​.ಎ.ಎಲ್​. ವಿಮಾನ ನಿಲ್ದಾಣದಿಂದ ತಂಡ ತಿರುಪತಿಗೆ ಪ್ರಯಾಣ ಬೆಳೆಸಿದೆ.

4 / 5
‘ಕಬ್ಜ’ ಸಿನಿಮಾ 4000ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಬುಕಿಂಗ್ ಕೂಡ ಜೋರಾಗಿದೆ. ಸಿನಿಮಾಗೆ ಯಾವ ರೀತಿಯ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

‘ಕಬ್ಜ’ ಸಿನಿಮಾ 4000ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಬುಕಿಂಗ್ ಕೂಡ ಜೋರಾಗಿದೆ. ಸಿನಿಮಾಗೆ ಯಾವ ರೀತಿಯ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

5 / 5
Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ