AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Movie: ಸಿನಿಮಾ ರಿಲೀಸ್​ಗೂ ಮೊದಲು ತಿರುಪತಿಗೆ ಭೇಟಿ ಕೊಟ್ಟ ‘ಕಬ್ಜ’ ತಂಡ; ಇಲ್ಲಿದೆ ಗ್ಯಾಲರಿ

‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

ರಾಜೇಶ್ ದುಗ್ಗುಮನೆ
|

Updated on: Mar 16, 2023 | 7:47 AM

Share
‘ಕಬ್ಜ’ ಸಿನಿಮಾ ರಿಲೀಸ್​ಗೆ ಕ್ಷಣಗಣನೆ ಆರಂಭ ಆಗಿದೆ. ಮಾರ್ಚ್​​ 17ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

‘ಕಬ್ಜ’ ಸಿನಿಮಾ ರಿಲೀಸ್​ಗೆ ಕ್ಷಣಗಣನೆ ಆರಂಭ ಆಗಿದೆ. ಮಾರ್ಚ್​​ 17ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

1 / 5
‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

2 / 5
ಸದ್ಯ ತಂಡ ತಿರುಪತಿಗೆ ತೆರಳಿದೆ. ಕೆ.ಪಿ. ಶ್ರೀಕಾಂತ್, ಆರ್. ಚಂದ್ರು, ಉಪೇಂದ್ರ ಹಾಗೂ ಮೊದಲಾದವರು ಪ್ರೈವೇಟ್​​ ಜೆಟ್​ನಲ್ಲಿ ತಿರುಪತಿಗೆ ತೆರಳಿದ್ದಾರೆ. ಈ ಫೋಟೋಗಳನ್ನು ತಂಡ ಹಂಚಿಕೊಂಡಿದೆ.

ಸದ್ಯ ತಂಡ ತಿರುಪತಿಗೆ ತೆರಳಿದೆ. ಕೆ.ಪಿ. ಶ್ರೀಕಾಂತ್, ಆರ್. ಚಂದ್ರು, ಉಪೇಂದ್ರ ಹಾಗೂ ಮೊದಲಾದವರು ಪ್ರೈವೇಟ್​​ ಜೆಟ್​ನಲ್ಲಿ ತಿರುಪತಿಗೆ ತೆರಳಿದ್ದಾರೆ. ಈ ಫೋಟೋಗಳನ್ನು ತಂಡ ಹಂಚಿಕೊಂಡಿದೆ.

3 / 5
ಇಂದು (ಮಾರ್ಚ್​ 16) ಮುಂಜಾನೆ ಬೆಂಗಳೂರಿನ ಎಚ್​​.ಎ.ಎಲ್​. ವಿಮಾನ ನಿಲ್ದಾಣದಿಂದ ತಂಡ ತಿರುಪತಿಗೆ ಪ್ರಯಾಣ ಬೆಳೆಸಿದೆ.

ಇಂದು (ಮಾರ್ಚ್​ 16) ಮುಂಜಾನೆ ಬೆಂಗಳೂರಿನ ಎಚ್​​.ಎ.ಎಲ್​. ವಿಮಾನ ನಿಲ್ದಾಣದಿಂದ ತಂಡ ತಿರುಪತಿಗೆ ಪ್ರಯಾಣ ಬೆಳೆಸಿದೆ.

4 / 5
‘ಕಬ್ಜ’ ಸಿನಿಮಾ 4000ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಬುಕಿಂಗ್ ಕೂಡ ಜೋರಾಗಿದೆ. ಸಿನಿಮಾಗೆ ಯಾವ ರೀತಿಯ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

‘ಕಬ್ಜ’ ಸಿನಿಮಾ 4000ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಬುಕಿಂಗ್ ಕೂಡ ಜೋರಾಗಿದೆ. ಸಿನಿಮಾಗೆ ಯಾವ ರೀತಿಯ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

5 / 5
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ