AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Movie: ಸಿನಿಮಾ ರಿಲೀಸ್​ಗೂ ಮೊದಲು ತಿರುಪತಿಗೆ ಭೇಟಿ ಕೊಟ್ಟ ‘ಕಬ್ಜ’ ತಂಡ; ಇಲ್ಲಿದೆ ಗ್ಯಾಲರಿ

‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

ರಾಜೇಶ್ ದುಗ್ಗುಮನೆ
|

Updated on: Mar 16, 2023 | 7:47 AM

Share
‘ಕಬ್ಜ’ ಸಿನಿಮಾ ರಿಲೀಸ್​ಗೆ ಕ್ಷಣಗಣನೆ ಆರಂಭ ಆಗಿದೆ. ಮಾರ್ಚ್​​ 17ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

‘ಕಬ್ಜ’ ಸಿನಿಮಾ ರಿಲೀಸ್​ಗೆ ಕ್ಷಣಗಣನೆ ಆರಂಭ ಆಗಿದೆ. ಮಾರ್ಚ್​​ 17ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

1 / 5
‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

2 / 5
ಸದ್ಯ ತಂಡ ತಿರುಪತಿಗೆ ತೆರಳಿದೆ. ಕೆ.ಪಿ. ಶ್ರೀಕಾಂತ್, ಆರ್. ಚಂದ್ರು, ಉಪೇಂದ್ರ ಹಾಗೂ ಮೊದಲಾದವರು ಪ್ರೈವೇಟ್​​ ಜೆಟ್​ನಲ್ಲಿ ತಿರುಪತಿಗೆ ತೆರಳಿದ್ದಾರೆ. ಈ ಫೋಟೋಗಳನ್ನು ತಂಡ ಹಂಚಿಕೊಂಡಿದೆ.

ಸದ್ಯ ತಂಡ ತಿರುಪತಿಗೆ ತೆರಳಿದೆ. ಕೆ.ಪಿ. ಶ್ರೀಕಾಂತ್, ಆರ್. ಚಂದ್ರು, ಉಪೇಂದ್ರ ಹಾಗೂ ಮೊದಲಾದವರು ಪ್ರೈವೇಟ್​​ ಜೆಟ್​ನಲ್ಲಿ ತಿರುಪತಿಗೆ ತೆರಳಿದ್ದಾರೆ. ಈ ಫೋಟೋಗಳನ್ನು ತಂಡ ಹಂಚಿಕೊಂಡಿದೆ.

3 / 5
ಇಂದು (ಮಾರ್ಚ್​ 16) ಮುಂಜಾನೆ ಬೆಂಗಳೂರಿನ ಎಚ್​​.ಎ.ಎಲ್​. ವಿಮಾನ ನಿಲ್ದಾಣದಿಂದ ತಂಡ ತಿರುಪತಿಗೆ ಪ್ರಯಾಣ ಬೆಳೆಸಿದೆ.

ಇಂದು (ಮಾರ್ಚ್​ 16) ಮುಂಜಾನೆ ಬೆಂಗಳೂರಿನ ಎಚ್​​.ಎ.ಎಲ್​. ವಿಮಾನ ನಿಲ್ದಾಣದಿಂದ ತಂಡ ತಿರುಪತಿಗೆ ಪ್ರಯಾಣ ಬೆಳೆಸಿದೆ.

4 / 5
‘ಕಬ್ಜ’ ಸಿನಿಮಾ 4000ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಬುಕಿಂಗ್ ಕೂಡ ಜೋರಾಗಿದೆ. ಸಿನಿಮಾಗೆ ಯಾವ ರೀತಿಯ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

‘ಕಬ್ಜ’ ಸಿನಿಮಾ 4000ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಬುಕಿಂಗ್ ಕೂಡ ಜೋರಾಗಿದೆ. ಸಿನಿಮಾಗೆ ಯಾವ ರೀತಿಯ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು