AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Movie: ಸಿನಿಮಾ ರಿಲೀಸ್​ಗೂ ಮೊದಲು ತಿರುಪತಿಗೆ ಭೇಟಿ ಕೊಟ್ಟ ‘ಕಬ್ಜ’ ತಂಡ; ಇಲ್ಲಿದೆ ಗ್ಯಾಲರಿ

‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

ರಾಜೇಶ್ ದುಗ್ಗುಮನೆ
|

Updated on: Mar 16, 2023 | 7:47 AM

Share
‘ಕಬ್ಜ’ ಸಿನಿಮಾ ರಿಲೀಸ್​ಗೆ ಕ್ಷಣಗಣನೆ ಆರಂಭ ಆಗಿದೆ. ಮಾರ್ಚ್​​ 17ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

‘ಕಬ್ಜ’ ಸಿನಿಮಾ ರಿಲೀಸ್​ಗೆ ಕ್ಷಣಗಣನೆ ಆರಂಭ ಆಗಿದೆ. ಮಾರ್ಚ್​​ 17ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

1 / 5
‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

2 / 5
ಸದ್ಯ ತಂಡ ತಿರುಪತಿಗೆ ತೆರಳಿದೆ. ಕೆ.ಪಿ. ಶ್ರೀಕಾಂತ್, ಆರ್. ಚಂದ್ರು, ಉಪೇಂದ್ರ ಹಾಗೂ ಮೊದಲಾದವರು ಪ್ರೈವೇಟ್​​ ಜೆಟ್​ನಲ್ಲಿ ತಿರುಪತಿಗೆ ತೆರಳಿದ್ದಾರೆ. ಈ ಫೋಟೋಗಳನ್ನು ತಂಡ ಹಂಚಿಕೊಂಡಿದೆ.

ಸದ್ಯ ತಂಡ ತಿರುಪತಿಗೆ ತೆರಳಿದೆ. ಕೆ.ಪಿ. ಶ್ರೀಕಾಂತ್, ಆರ್. ಚಂದ್ರು, ಉಪೇಂದ್ರ ಹಾಗೂ ಮೊದಲಾದವರು ಪ್ರೈವೇಟ್​​ ಜೆಟ್​ನಲ್ಲಿ ತಿರುಪತಿಗೆ ತೆರಳಿದ್ದಾರೆ. ಈ ಫೋಟೋಗಳನ್ನು ತಂಡ ಹಂಚಿಕೊಂಡಿದೆ.

3 / 5
ಇಂದು (ಮಾರ್ಚ್​ 16) ಮುಂಜಾನೆ ಬೆಂಗಳೂರಿನ ಎಚ್​​.ಎ.ಎಲ್​. ವಿಮಾನ ನಿಲ್ದಾಣದಿಂದ ತಂಡ ತಿರುಪತಿಗೆ ಪ್ರಯಾಣ ಬೆಳೆಸಿದೆ.

ಇಂದು (ಮಾರ್ಚ್​ 16) ಮುಂಜಾನೆ ಬೆಂಗಳೂರಿನ ಎಚ್​​.ಎ.ಎಲ್​. ವಿಮಾನ ನಿಲ್ದಾಣದಿಂದ ತಂಡ ತಿರುಪತಿಗೆ ಪ್ರಯಾಣ ಬೆಳೆಸಿದೆ.

4 / 5
‘ಕಬ್ಜ’ ಸಿನಿಮಾ 4000ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಬುಕಿಂಗ್ ಕೂಡ ಜೋರಾಗಿದೆ. ಸಿನಿಮಾಗೆ ಯಾವ ರೀತಿಯ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

‘ಕಬ್ಜ’ ಸಿನಿಮಾ 4000ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಬುಕಿಂಗ್ ಕೂಡ ಜೋರಾಗಿದೆ. ಸಿನಿಮಾಗೆ ಯಾವ ರೀತಿಯ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

5 / 5
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು