AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Movie: ಸಿನಿಮಾ ರಿಲೀಸ್​ಗೂ ಮೊದಲು ತಿರುಪತಿಗೆ ಭೇಟಿ ಕೊಟ್ಟ ‘ಕಬ್ಜ’ ತಂಡ; ಇಲ್ಲಿದೆ ಗ್ಯಾಲರಿ

‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

ರಾಜೇಶ್ ದುಗ್ಗುಮನೆ
|

Updated on: Mar 16, 2023 | 7:47 AM

Share
‘ಕಬ್ಜ’ ಸಿನಿಮಾ ರಿಲೀಸ್​ಗೆ ಕ್ಷಣಗಣನೆ ಆರಂಭ ಆಗಿದೆ. ಮಾರ್ಚ್​​ 17ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

‘ಕಬ್ಜ’ ಸಿನಿಮಾ ರಿಲೀಸ್​ಗೆ ಕ್ಷಣಗಣನೆ ಆರಂಭ ಆಗಿದೆ. ಮಾರ್ಚ್​​ 17ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

1 / 5
‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

2 / 5
ಸದ್ಯ ತಂಡ ತಿರುಪತಿಗೆ ತೆರಳಿದೆ. ಕೆ.ಪಿ. ಶ್ರೀಕಾಂತ್, ಆರ್. ಚಂದ್ರು, ಉಪೇಂದ್ರ ಹಾಗೂ ಮೊದಲಾದವರು ಪ್ರೈವೇಟ್​​ ಜೆಟ್​ನಲ್ಲಿ ತಿರುಪತಿಗೆ ತೆರಳಿದ್ದಾರೆ. ಈ ಫೋಟೋಗಳನ್ನು ತಂಡ ಹಂಚಿಕೊಂಡಿದೆ.

ಸದ್ಯ ತಂಡ ತಿರುಪತಿಗೆ ತೆರಳಿದೆ. ಕೆ.ಪಿ. ಶ್ರೀಕಾಂತ್, ಆರ್. ಚಂದ್ರು, ಉಪೇಂದ್ರ ಹಾಗೂ ಮೊದಲಾದವರು ಪ್ರೈವೇಟ್​​ ಜೆಟ್​ನಲ್ಲಿ ತಿರುಪತಿಗೆ ತೆರಳಿದ್ದಾರೆ. ಈ ಫೋಟೋಗಳನ್ನು ತಂಡ ಹಂಚಿಕೊಂಡಿದೆ.

3 / 5
ಇಂದು (ಮಾರ್ಚ್​ 16) ಮುಂಜಾನೆ ಬೆಂಗಳೂರಿನ ಎಚ್​​.ಎ.ಎಲ್​. ವಿಮಾನ ನಿಲ್ದಾಣದಿಂದ ತಂಡ ತಿರುಪತಿಗೆ ಪ್ರಯಾಣ ಬೆಳೆಸಿದೆ.

ಇಂದು (ಮಾರ್ಚ್​ 16) ಮುಂಜಾನೆ ಬೆಂಗಳೂರಿನ ಎಚ್​​.ಎ.ಎಲ್​. ವಿಮಾನ ನಿಲ್ದಾಣದಿಂದ ತಂಡ ತಿರುಪತಿಗೆ ಪ್ರಯಾಣ ಬೆಳೆಸಿದೆ.

4 / 5
‘ಕಬ್ಜ’ ಸಿನಿಮಾ 4000ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಬುಕಿಂಗ್ ಕೂಡ ಜೋರಾಗಿದೆ. ಸಿನಿಮಾಗೆ ಯಾವ ರೀತಿಯ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

‘ಕಬ್ಜ’ ಸಿನಿಮಾ 4000ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಬುಕಿಂಗ್ ಕೂಡ ಜೋರಾಗಿದೆ. ಸಿನಿಮಾಗೆ ಯಾವ ರೀತಿಯ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

5 / 5
Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್