AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Movie: ಸಿನಿಮಾ ರಿಲೀಸ್​ಗೂ ಮೊದಲು ತಿರುಪತಿಗೆ ಭೇಟಿ ಕೊಟ್ಟ ‘ಕಬ್ಜ’ ತಂಡ; ಇಲ್ಲಿದೆ ಗ್ಯಾಲರಿ

‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

ರಾಜೇಶ್ ದುಗ್ಗುಮನೆ
|

Updated on: Mar 16, 2023 | 7:47 AM

‘ಕಬ್ಜ’ ಸಿನಿಮಾ ರಿಲೀಸ್​ಗೆ ಕ್ಷಣಗಣನೆ ಆರಂಭ ಆಗಿದೆ. ಮಾರ್ಚ್​​ 17ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

‘ಕಬ್ಜ’ ಸಿನಿಮಾ ರಿಲೀಸ್​ಗೆ ಕ್ಷಣಗಣನೆ ಆರಂಭ ಆಗಿದೆ. ಮಾರ್ಚ್​​ 17ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

1 / 5
‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

2 / 5
ಸದ್ಯ ತಂಡ ತಿರುಪತಿಗೆ ತೆರಳಿದೆ. ಕೆ.ಪಿ. ಶ್ರೀಕಾಂತ್, ಆರ್. ಚಂದ್ರು, ಉಪೇಂದ್ರ ಹಾಗೂ ಮೊದಲಾದವರು ಪ್ರೈವೇಟ್​​ ಜೆಟ್​ನಲ್ಲಿ ತಿರುಪತಿಗೆ ತೆರಳಿದ್ದಾರೆ. ಈ ಫೋಟೋಗಳನ್ನು ತಂಡ ಹಂಚಿಕೊಂಡಿದೆ.

ಸದ್ಯ ತಂಡ ತಿರುಪತಿಗೆ ತೆರಳಿದೆ. ಕೆ.ಪಿ. ಶ್ರೀಕಾಂತ್, ಆರ್. ಚಂದ್ರು, ಉಪೇಂದ್ರ ಹಾಗೂ ಮೊದಲಾದವರು ಪ್ರೈವೇಟ್​​ ಜೆಟ್​ನಲ್ಲಿ ತಿರುಪತಿಗೆ ತೆರಳಿದ್ದಾರೆ. ಈ ಫೋಟೋಗಳನ್ನು ತಂಡ ಹಂಚಿಕೊಂಡಿದೆ.

3 / 5
ಇಂದು (ಮಾರ್ಚ್​ 16) ಮುಂಜಾನೆ ಬೆಂಗಳೂರಿನ ಎಚ್​​.ಎ.ಎಲ್​. ವಿಮಾನ ನಿಲ್ದಾಣದಿಂದ ತಂಡ ತಿರುಪತಿಗೆ ಪ್ರಯಾಣ ಬೆಳೆಸಿದೆ.

ಇಂದು (ಮಾರ್ಚ್​ 16) ಮುಂಜಾನೆ ಬೆಂಗಳೂರಿನ ಎಚ್​​.ಎ.ಎಲ್​. ವಿಮಾನ ನಿಲ್ದಾಣದಿಂದ ತಂಡ ತಿರುಪತಿಗೆ ಪ್ರಯಾಣ ಬೆಳೆಸಿದೆ.

4 / 5
‘ಕಬ್ಜ’ ಸಿನಿಮಾ 4000ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಬುಕಿಂಗ್ ಕೂಡ ಜೋರಾಗಿದೆ. ಸಿನಿಮಾಗೆ ಯಾವ ರೀತಿಯ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

‘ಕಬ್ಜ’ ಸಿನಿಮಾ 4000ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಬುಕಿಂಗ್ ಕೂಡ ಜೋರಾಗಿದೆ. ಸಿನಿಮಾಗೆ ಯಾವ ರೀತಿಯ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

5 / 5
Follow us
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು