AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Movie: ಸಿನಿಮಾ ರಿಲೀಸ್​ಗೂ ಮೊದಲು ತಿರುಪತಿಗೆ ಭೇಟಿ ಕೊಟ್ಟ ‘ಕಬ್ಜ’ ತಂಡ; ಇಲ್ಲಿದೆ ಗ್ಯಾಲರಿ

‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

ರಾಜೇಶ್ ದುಗ್ಗುಮನೆ
|

Updated on: Mar 16, 2023 | 7:47 AM

Share
‘ಕಬ್ಜ’ ಸಿನಿಮಾ ರಿಲೀಸ್​ಗೆ ಕ್ಷಣಗಣನೆ ಆರಂಭ ಆಗಿದೆ. ಮಾರ್ಚ್​​ 17ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

‘ಕಬ್ಜ’ ಸಿನಿಮಾ ರಿಲೀಸ್​ಗೆ ಕ್ಷಣಗಣನೆ ಆರಂಭ ಆಗಿದೆ. ಮಾರ್ಚ್​​ 17ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

1 / 5
‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

2 / 5
ಸದ್ಯ ತಂಡ ತಿರುಪತಿಗೆ ತೆರಳಿದೆ. ಕೆ.ಪಿ. ಶ್ರೀಕಾಂತ್, ಆರ್. ಚಂದ್ರು, ಉಪೇಂದ್ರ ಹಾಗೂ ಮೊದಲಾದವರು ಪ್ರೈವೇಟ್​​ ಜೆಟ್​ನಲ್ಲಿ ತಿರುಪತಿಗೆ ತೆರಳಿದ್ದಾರೆ. ಈ ಫೋಟೋಗಳನ್ನು ತಂಡ ಹಂಚಿಕೊಂಡಿದೆ.

ಸದ್ಯ ತಂಡ ತಿರುಪತಿಗೆ ತೆರಳಿದೆ. ಕೆ.ಪಿ. ಶ್ರೀಕಾಂತ್, ಆರ್. ಚಂದ್ರು, ಉಪೇಂದ್ರ ಹಾಗೂ ಮೊದಲಾದವರು ಪ್ರೈವೇಟ್​​ ಜೆಟ್​ನಲ್ಲಿ ತಿರುಪತಿಗೆ ತೆರಳಿದ್ದಾರೆ. ಈ ಫೋಟೋಗಳನ್ನು ತಂಡ ಹಂಚಿಕೊಂಡಿದೆ.

3 / 5
ಇಂದು (ಮಾರ್ಚ್​ 16) ಮುಂಜಾನೆ ಬೆಂಗಳೂರಿನ ಎಚ್​​.ಎ.ಎಲ್​. ವಿಮಾನ ನಿಲ್ದಾಣದಿಂದ ತಂಡ ತಿರುಪತಿಗೆ ಪ್ರಯಾಣ ಬೆಳೆಸಿದೆ.

ಇಂದು (ಮಾರ್ಚ್​ 16) ಮುಂಜಾನೆ ಬೆಂಗಳೂರಿನ ಎಚ್​​.ಎ.ಎಲ್​. ವಿಮಾನ ನಿಲ್ದಾಣದಿಂದ ತಂಡ ತಿರುಪತಿಗೆ ಪ್ರಯಾಣ ಬೆಳೆಸಿದೆ.

4 / 5
‘ಕಬ್ಜ’ ಸಿನಿಮಾ 4000ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಬುಕಿಂಗ್ ಕೂಡ ಜೋರಾಗಿದೆ. ಸಿನಿಮಾಗೆ ಯಾವ ರೀತಿಯ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

‘ಕಬ್ಜ’ ಸಿನಿಮಾ 4000ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಬುಕಿಂಗ್ ಕೂಡ ಜೋರಾಗಿದೆ. ಸಿನಿಮಾಗೆ ಯಾವ ರೀತಿಯ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

5 / 5
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ