AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Movie: ಸಿನಿಮಾ ರಿಲೀಸ್​ಗೂ ಮೊದಲು ತಿರುಪತಿಗೆ ಭೇಟಿ ಕೊಟ್ಟ ‘ಕಬ್ಜ’ ತಂಡ; ಇಲ್ಲಿದೆ ಗ್ಯಾಲರಿ

‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

ರಾಜೇಶ್ ದುಗ್ಗುಮನೆ
|

Updated on: Mar 16, 2023 | 7:47 AM

Share
‘ಕಬ್ಜ’ ಸಿನಿಮಾ ರಿಲೀಸ್​ಗೆ ಕ್ಷಣಗಣನೆ ಆರಂಭ ಆಗಿದೆ. ಮಾರ್ಚ್​​ 17ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

‘ಕಬ್ಜ’ ಸಿನಿಮಾ ರಿಲೀಸ್​ಗೆ ಕ್ಷಣಗಣನೆ ಆರಂಭ ಆಗಿದೆ. ಮಾರ್ಚ್​​ 17ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

1 / 5
‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

2 / 5
ಸದ್ಯ ತಂಡ ತಿರುಪತಿಗೆ ತೆರಳಿದೆ. ಕೆ.ಪಿ. ಶ್ರೀಕಾಂತ್, ಆರ್. ಚಂದ್ರು, ಉಪೇಂದ್ರ ಹಾಗೂ ಮೊದಲಾದವರು ಪ್ರೈವೇಟ್​​ ಜೆಟ್​ನಲ್ಲಿ ತಿರುಪತಿಗೆ ತೆರಳಿದ್ದಾರೆ. ಈ ಫೋಟೋಗಳನ್ನು ತಂಡ ಹಂಚಿಕೊಂಡಿದೆ.

ಸದ್ಯ ತಂಡ ತಿರುಪತಿಗೆ ತೆರಳಿದೆ. ಕೆ.ಪಿ. ಶ್ರೀಕಾಂತ್, ಆರ್. ಚಂದ್ರು, ಉಪೇಂದ್ರ ಹಾಗೂ ಮೊದಲಾದವರು ಪ್ರೈವೇಟ್​​ ಜೆಟ್​ನಲ್ಲಿ ತಿರುಪತಿಗೆ ತೆರಳಿದ್ದಾರೆ. ಈ ಫೋಟೋಗಳನ್ನು ತಂಡ ಹಂಚಿಕೊಂಡಿದೆ.

3 / 5
ಇಂದು (ಮಾರ್ಚ್​ 16) ಮುಂಜಾನೆ ಬೆಂಗಳೂರಿನ ಎಚ್​​.ಎ.ಎಲ್​. ವಿಮಾನ ನಿಲ್ದಾಣದಿಂದ ತಂಡ ತಿರುಪತಿಗೆ ಪ್ರಯಾಣ ಬೆಳೆಸಿದೆ.

ಇಂದು (ಮಾರ್ಚ್​ 16) ಮುಂಜಾನೆ ಬೆಂಗಳೂರಿನ ಎಚ್​​.ಎ.ಎಲ್​. ವಿಮಾನ ನಿಲ್ದಾಣದಿಂದ ತಂಡ ತಿರುಪತಿಗೆ ಪ್ರಯಾಣ ಬೆಳೆಸಿದೆ.

4 / 5
‘ಕಬ್ಜ’ ಸಿನಿಮಾ 4000ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಬುಕಿಂಗ್ ಕೂಡ ಜೋರಾಗಿದೆ. ಸಿನಿಮಾಗೆ ಯಾವ ರೀತಿಯ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

‘ಕಬ್ಜ’ ಸಿನಿಮಾ 4000ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಬುಕಿಂಗ್ ಕೂಡ ಜೋರಾಗಿದೆ. ಸಿನಿಮಾಗೆ ಯಾವ ರೀತಿಯ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

5 / 5
Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ