AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘45’ ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹಾರಿದ ಶಿವಣ್ಣ, ಉಪೇಂದ್ರ, ಅರ್ಜುನ್ ಜನ್ಯ

ಶಿವರಾಜ್​ಕುಮಾರ್ ಹಾಗೂ ಉಪೇಂದ್ರ ‘ಕಬ್ಜ’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈಗ ಇವರು ‘45’ ಚಿತ್ರದಲ್ಲಿ ಮತ್ತೆ ಒಂದಾಗಿದ್ದಾರೆ. ಇವರ ಜೊತೆ ರಾಜ್ ಬಿ. ಶೆಟ್ಟಿ ಕೂಡ ಸೇರ್ಪಡೆ ಆಗಿದ್ದಾರೆ. ಸಂಗೀತ ಸಂಯೋಜಕ ಅರ್ಜುನ್ ಜನ್ಯ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Apr 15, 2025 | 10:42 AM

Share
ಶಿವರಾಜ್​ಕುಮಾರ್ ಹಾಗೂ ಉಪೇಂದ್ರ ಅವರದ್ದು ಹಿಟ್ ಕಾಂಬಿನೇಷನ್. ಶಿವರಾಜ್ಕುಮಾರ್ ನಟನೆಯ ‘ಓಂ’ ಚಿತ್ರವನ್ನು ಉಪೇಂದ್ರ ನಿರ್ದೇಶನ ಮಾಡಿದ್ದರು. ಇವರು ಈಗ ‘45’ ಸಿನಿಮಾಗಾಗಿ ಒಂದಾಗಿದ್ದಾರೆ. ಇವರ ಜೊತೆ ರಾಜ್ ಬಿ. ಶೆಟ್ಟಿ ಕೂಡ ಸೇರಿಕೊಂಡಿದ್ದಾರೆ ಅನ್ನೋದು ವಿಶೇಷ.

ಶಿವರಾಜ್​ಕುಮಾರ್ ಹಾಗೂ ಉಪೇಂದ್ರ ಅವರದ್ದು ಹಿಟ್ ಕಾಂಬಿನೇಷನ್. ಶಿವರಾಜ್ಕುಮಾರ್ ನಟನೆಯ ‘ಓಂ’ ಚಿತ್ರವನ್ನು ಉಪೇಂದ್ರ ನಿರ್ದೇಶನ ಮಾಡಿದ್ದರು. ಇವರು ಈಗ ‘45’ ಸಿನಿಮಾಗಾಗಿ ಒಂದಾಗಿದ್ದಾರೆ. ಇವರ ಜೊತೆ ರಾಜ್ ಬಿ. ಶೆಟ್ಟಿ ಕೂಡ ಸೇರಿಕೊಂಡಿದ್ದಾರೆ ಅನ್ನೋದು ವಿಶೇಷ.

1 / 5
‘45’ ಚಿತ್ರದ ವಿವಿಧ ಪೋಸ್ಟರ್​ಗಳು ಗಮನ ಸೆಳೆದಿವೆ. ಈಗ ಚಿತ್ರದ ಟೀಸರ್ ಕೂಡ ಬಂದಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಸಿನಿಮಾ ರಿಲೀಸ್ ಆಗೋದು ಆಗಸ್ಟ್​ 15ಕ್ಕೆ. ಅದಕ್ಕೂ ಕೆಲವು ತಿಂಗಳು ಮೊದಲೇ ತಂಡದವರು ಸಿನಿಮಾ ಪ್ರಚಾರ ಆರಂಭಿಸಿದ್ದಾರೆ.

‘45’ ಚಿತ್ರದ ವಿವಿಧ ಪೋಸ್ಟರ್​ಗಳು ಗಮನ ಸೆಳೆದಿವೆ. ಈಗ ಚಿತ್ರದ ಟೀಸರ್ ಕೂಡ ಬಂದಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಸಿನಿಮಾ ರಿಲೀಸ್ ಆಗೋದು ಆಗಸ್ಟ್​ 15ಕ್ಕೆ. ಅದಕ್ಕೂ ಕೆಲವು ತಿಂಗಳು ಮೊದಲೇ ತಂಡದವರು ಸಿನಿಮಾ ಪ್ರಚಾರ ಆರಂಭಿಸಿದ್ದಾರೆ.

2 / 5
ಉಪೇಂದ್ರ, ಶಿವರಾಜ್​ಕುಮಾರ್, ಗೀತಾ ಶಿವರಾಜ್​ಕುಮಾರ್, ಅನುಶ್ರೀ, ನಿರ್ಮಾಪಕ ಎಂ. ರಮೇಶ್ ರೆಡ್ಡಿ 45 ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹೊರಟಿದ್ದಾರೆ. ಆ ಬಳಿಕ ಕೇರಳ ಮೊದಲಾದ ಕಡೆಗಳಲ್ಲಿ ತಂಡ ಸಿನಿಮಾ ಪ್ರಚಾರ ಮಾಡಲಿದೆ ಎಂದು ತಿಳಿದು ಬಂದಿದೆ.

ಉಪೇಂದ್ರ, ಶಿವರಾಜ್​ಕುಮಾರ್, ಗೀತಾ ಶಿವರಾಜ್​ಕುಮಾರ್, ಅನುಶ್ರೀ, ನಿರ್ಮಾಪಕ ಎಂ. ರಮೇಶ್ ರೆಡ್ಡಿ 45 ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹೊರಟಿದ್ದಾರೆ. ಆ ಬಳಿಕ ಕೇರಳ ಮೊದಲಾದ ಕಡೆಗಳಲ್ಲಿ ತಂಡ ಸಿನಿಮಾ ಪ್ರಚಾರ ಮಾಡಲಿದೆ ಎಂದು ತಿಳಿದು ಬಂದಿದೆ.

3 / 5
ಉಪೇಂದ್ರ, ಶಿವಣ್ಣ ಹಾಗೂ ಮೊದಲಾದವರು ಬೆಂಗಳೂರು ಎಚ್​ಎಎಲ್ ವಿಮಾನ ನಿಲ್ದಾಣದಿಂದ ಖಾಸಗಿ ಜೆಟ್​ನಲ್ಲಿ ಮುಂಬೈಗೆ ಪ್ರಯಾಣ ಬೆಳೆಸಿದಿದೆ. ಇದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗು ಹಾಗೂ ಹಿಂದಿ ಭಾಷೆಗಳಲ್ಲೂ ಸಿನಿಮಾ ರಿಲೀಸ್ ಆಗಲಿದೆ.

ಉಪೇಂದ್ರ, ಶಿವಣ್ಣ ಹಾಗೂ ಮೊದಲಾದವರು ಬೆಂಗಳೂರು ಎಚ್​ಎಎಲ್ ವಿಮಾನ ನಿಲ್ದಾಣದಿಂದ ಖಾಸಗಿ ಜೆಟ್​ನಲ್ಲಿ ಮುಂಬೈಗೆ ಪ್ರಯಾಣ ಬೆಳೆಸಿದಿದೆ. ಇದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗು ಹಾಗೂ ಹಿಂದಿ ಭಾಷೆಗಳಲ್ಲೂ ಸಿನಿಮಾ ರಿಲೀಸ್ ಆಗಲಿದೆ.

4 / 5
ಎಂ. ರಮೇಶ್ ರೆಡ್ಡಿ ಅವರು ತಮ್ಮ ‘ಸೂರಜ್ ಪ್ರೊಡಕ್ಷನ್ ’ ಬ್ಯಾನರ್ ಅಡಿಯಲ್ಲಿ ‘45’ ಚಿತ್ರ ನಿರ್ಮಾಣ ಮಾಡಿದ್ದಾರೆ. ಅವರು ಸಿನಿಮಾ ಅದ್ದೂರಿತನಕ್ಕೆ ಯಾವುದೇ ಕೊರತೆ ಆಗದಂತೆ ನೋಡಿಕೊಳ್ಳುತ್ತಾ ಇದ್ದಾರೆ. ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ.

ಎಂ. ರಮೇಶ್ ರೆಡ್ಡಿ ಅವರು ತಮ್ಮ ‘ಸೂರಜ್ ಪ್ರೊಡಕ್ಷನ್ ’ ಬ್ಯಾನರ್ ಅಡಿಯಲ್ಲಿ ‘45’ ಚಿತ್ರ ನಿರ್ಮಾಣ ಮಾಡಿದ್ದಾರೆ. ಅವರು ಸಿನಿಮಾ ಅದ್ದೂರಿತನಕ್ಕೆ ಯಾವುದೇ ಕೊರತೆ ಆಗದಂತೆ ನೋಡಿಕೊಳ್ಳುತ್ತಾ ಇದ್ದಾರೆ. ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ.

5 / 5

Published On - 10:40 am, Tue, 15 April 25

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?