AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘45’ ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹಾರಿದ ಶಿವಣ್ಣ, ಉಪೇಂದ್ರ, ಅರ್ಜುನ್ ಜನ್ಯ

ಶಿವರಾಜ್​ಕುಮಾರ್ ಹಾಗೂ ಉಪೇಂದ್ರ ‘ಕಬ್ಜ’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈಗ ಇವರು ‘45’ ಚಿತ್ರದಲ್ಲಿ ಮತ್ತೆ ಒಂದಾಗಿದ್ದಾರೆ. ಇವರ ಜೊತೆ ರಾಜ್ ಬಿ. ಶೆಟ್ಟಿ ಕೂಡ ಸೇರ್ಪಡೆ ಆಗಿದ್ದಾರೆ. ಸಂಗೀತ ಸಂಯೋಜಕ ಅರ್ಜುನ್ ಜನ್ಯ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Apr 15, 2025 | 10:42 AM

ಶಿವರಾಜ್​ಕುಮಾರ್ ಹಾಗೂ ಉಪೇಂದ್ರ ಅವರದ್ದು ಹಿಟ್ ಕಾಂಬಿನೇಷನ್. ಶಿವರಾಜ್ಕುಮಾರ್ ನಟನೆಯ ‘ಓಂ’ ಚಿತ್ರವನ್ನು ಉಪೇಂದ್ರ ನಿರ್ದೇಶನ ಮಾಡಿದ್ದರು. ಇವರು ಈಗ ‘45’ ಸಿನಿಮಾಗಾಗಿ ಒಂದಾಗಿದ್ದಾರೆ. ಇವರ ಜೊತೆ ರಾಜ್ ಬಿ. ಶೆಟ್ಟಿ ಕೂಡ ಸೇರಿಕೊಂಡಿದ್ದಾರೆ ಅನ್ನೋದು ವಿಶೇಷ.

ಶಿವರಾಜ್​ಕುಮಾರ್ ಹಾಗೂ ಉಪೇಂದ್ರ ಅವರದ್ದು ಹಿಟ್ ಕಾಂಬಿನೇಷನ್. ಶಿವರಾಜ್ಕುಮಾರ್ ನಟನೆಯ ‘ಓಂ’ ಚಿತ್ರವನ್ನು ಉಪೇಂದ್ರ ನಿರ್ದೇಶನ ಮಾಡಿದ್ದರು. ಇವರು ಈಗ ‘45’ ಸಿನಿಮಾಗಾಗಿ ಒಂದಾಗಿದ್ದಾರೆ. ಇವರ ಜೊತೆ ರಾಜ್ ಬಿ. ಶೆಟ್ಟಿ ಕೂಡ ಸೇರಿಕೊಂಡಿದ್ದಾರೆ ಅನ್ನೋದು ವಿಶೇಷ.

1 / 5
‘45’ ಚಿತ್ರದ ವಿವಿಧ ಪೋಸ್ಟರ್​ಗಳು ಗಮನ ಸೆಳೆದಿವೆ. ಈಗ ಚಿತ್ರದ ಟೀಸರ್ ಕೂಡ ಬಂದಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಸಿನಿಮಾ ರಿಲೀಸ್ ಆಗೋದು ಆಗಸ್ಟ್​ 15ಕ್ಕೆ. ಅದಕ್ಕೂ ಕೆಲವು ತಿಂಗಳು ಮೊದಲೇ ತಂಡದವರು ಸಿನಿಮಾ ಪ್ರಚಾರ ಆರಂಭಿಸಿದ್ದಾರೆ.

‘45’ ಚಿತ್ರದ ವಿವಿಧ ಪೋಸ್ಟರ್​ಗಳು ಗಮನ ಸೆಳೆದಿವೆ. ಈಗ ಚಿತ್ರದ ಟೀಸರ್ ಕೂಡ ಬಂದಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಸಿನಿಮಾ ರಿಲೀಸ್ ಆಗೋದು ಆಗಸ್ಟ್​ 15ಕ್ಕೆ. ಅದಕ್ಕೂ ಕೆಲವು ತಿಂಗಳು ಮೊದಲೇ ತಂಡದವರು ಸಿನಿಮಾ ಪ್ರಚಾರ ಆರಂಭಿಸಿದ್ದಾರೆ.

2 / 5
ಉಪೇಂದ್ರ, ಶಿವರಾಜ್​ಕುಮಾರ್, ಗೀತಾ ಶಿವರಾಜ್​ಕುಮಾರ್, ಅನುಶ್ರೀ, ನಿರ್ಮಾಪಕ ಎಂ. ರಮೇಶ್ ರೆಡ್ಡಿ 45 ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹೊರಟಿದ್ದಾರೆ. ಆ ಬಳಿಕ ಕೇರಳ ಮೊದಲಾದ ಕಡೆಗಳಲ್ಲಿ ತಂಡ ಸಿನಿಮಾ ಪ್ರಚಾರ ಮಾಡಲಿದೆ ಎಂದು ತಿಳಿದು ಬಂದಿದೆ.

ಉಪೇಂದ್ರ, ಶಿವರಾಜ್​ಕುಮಾರ್, ಗೀತಾ ಶಿವರಾಜ್​ಕುಮಾರ್, ಅನುಶ್ರೀ, ನಿರ್ಮಾಪಕ ಎಂ. ರಮೇಶ್ ರೆಡ್ಡಿ 45 ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹೊರಟಿದ್ದಾರೆ. ಆ ಬಳಿಕ ಕೇರಳ ಮೊದಲಾದ ಕಡೆಗಳಲ್ಲಿ ತಂಡ ಸಿನಿಮಾ ಪ್ರಚಾರ ಮಾಡಲಿದೆ ಎಂದು ತಿಳಿದು ಬಂದಿದೆ.

3 / 5
ಉಪೇಂದ್ರ, ಶಿವಣ್ಣ ಹಾಗೂ ಮೊದಲಾದವರು ಬೆಂಗಳೂರು ಎಚ್​ಎಎಲ್ ವಿಮಾನ ನಿಲ್ದಾಣದಿಂದ ಖಾಸಗಿ ಜೆಟ್​ನಲ್ಲಿ ಮುಂಬೈಗೆ ಪ್ರಯಾಣ ಬೆಳೆಸಿದಿದೆ. ಇದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗು ಹಾಗೂ ಹಿಂದಿ ಭಾಷೆಗಳಲ್ಲೂ ಸಿನಿಮಾ ರಿಲೀಸ್ ಆಗಲಿದೆ.

ಉಪೇಂದ್ರ, ಶಿವಣ್ಣ ಹಾಗೂ ಮೊದಲಾದವರು ಬೆಂಗಳೂರು ಎಚ್​ಎಎಲ್ ವಿಮಾನ ನಿಲ್ದಾಣದಿಂದ ಖಾಸಗಿ ಜೆಟ್​ನಲ್ಲಿ ಮುಂಬೈಗೆ ಪ್ರಯಾಣ ಬೆಳೆಸಿದಿದೆ. ಇದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗು ಹಾಗೂ ಹಿಂದಿ ಭಾಷೆಗಳಲ್ಲೂ ಸಿನಿಮಾ ರಿಲೀಸ್ ಆಗಲಿದೆ.

4 / 5
ಎಂ. ರಮೇಶ್ ರೆಡ್ಡಿ ಅವರು ತಮ್ಮ ‘ಸೂರಜ್ ಪ್ರೊಡಕ್ಷನ್ ’ ಬ್ಯಾನರ್ ಅಡಿಯಲ್ಲಿ ‘45’ ಚಿತ್ರ ನಿರ್ಮಾಣ ಮಾಡಿದ್ದಾರೆ. ಅವರು ಸಿನಿಮಾ ಅದ್ದೂರಿತನಕ್ಕೆ ಯಾವುದೇ ಕೊರತೆ ಆಗದಂತೆ ನೋಡಿಕೊಳ್ಳುತ್ತಾ ಇದ್ದಾರೆ. ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ.

ಎಂ. ರಮೇಶ್ ರೆಡ್ಡಿ ಅವರು ತಮ್ಮ ‘ಸೂರಜ್ ಪ್ರೊಡಕ್ಷನ್ ’ ಬ್ಯಾನರ್ ಅಡಿಯಲ್ಲಿ ‘45’ ಚಿತ್ರ ನಿರ್ಮಾಣ ಮಾಡಿದ್ದಾರೆ. ಅವರು ಸಿನಿಮಾ ಅದ್ದೂರಿತನಕ್ಕೆ ಯಾವುದೇ ಕೊರತೆ ಆಗದಂತೆ ನೋಡಿಕೊಳ್ಳುತ್ತಾ ಇದ್ದಾರೆ. ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ.

5 / 5

Published On - 10:40 am, Tue, 15 April 25

Follow us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ