AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘45’ ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹಾರಿದ ಶಿವಣ್ಣ, ಉಪೇಂದ್ರ, ಅರ್ಜುನ್ ಜನ್ಯ

ಶಿವರಾಜ್​ಕುಮಾರ್ ಹಾಗೂ ಉಪೇಂದ್ರ ‘ಕಬ್ಜ’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈಗ ಇವರು ‘45’ ಚಿತ್ರದಲ್ಲಿ ಮತ್ತೆ ಒಂದಾಗಿದ್ದಾರೆ. ಇವರ ಜೊತೆ ರಾಜ್ ಬಿ. ಶೆಟ್ಟಿ ಕೂಡ ಸೇರ್ಪಡೆ ಆಗಿದ್ದಾರೆ. ಸಂಗೀತ ಸಂಯೋಜಕ ಅರ್ಜುನ್ ಜನ್ಯ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Apr 15, 2025 | 10:42 AM

Share
ಶಿವರಾಜ್​ಕುಮಾರ್ ಹಾಗೂ ಉಪೇಂದ್ರ ಅವರದ್ದು ಹಿಟ್ ಕಾಂಬಿನೇಷನ್. ಶಿವರಾಜ್ಕುಮಾರ್ ನಟನೆಯ ‘ಓಂ’ ಚಿತ್ರವನ್ನು ಉಪೇಂದ್ರ ನಿರ್ದೇಶನ ಮಾಡಿದ್ದರು. ಇವರು ಈಗ ‘45’ ಸಿನಿಮಾಗಾಗಿ ಒಂದಾಗಿದ್ದಾರೆ. ಇವರ ಜೊತೆ ರಾಜ್ ಬಿ. ಶೆಟ್ಟಿ ಕೂಡ ಸೇರಿಕೊಂಡಿದ್ದಾರೆ ಅನ್ನೋದು ವಿಶೇಷ.

ಶಿವರಾಜ್​ಕುಮಾರ್ ಹಾಗೂ ಉಪೇಂದ್ರ ಅವರದ್ದು ಹಿಟ್ ಕಾಂಬಿನೇಷನ್. ಶಿವರಾಜ್ಕುಮಾರ್ ನಟನೆಯ ‘ಓಂ’ ಚಿತ್ರವನ್ನು ಉಪೇಂದ್ರ ನಿರ್ದೇಶನ ಮಾಡಿದ್ದರು. ಇವರು ಈಗ ‘45’ ಸಿನಿಮಾಗಾಗಿ ಒಂದಾಗಿದ್ದಾರೆ. ಇವರ ಜೊತೆ ರಾಜ್ ಬಿ. ಶೆಟ್ಟಿ ಕೂಡ ಸೇರಿಕೊಂಡಿದ್ದಾರೆ ಅನ್ನೋದು ವಿಶೇಷ.

1 / 5
‘45’ ಚಿತ್ರದ ವಿವಿಧ ಪೋಸ್ಟರ್​ಗಳು ಗಮನ ಸೆಳೆದಿವೆ. ಈಗ ಚಿತ್ರದ ಟೀಸರ್ ಕೂಡ ಬಂದಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಸಿನಿಮಾ ರಿಲೀಸ್ ಆಗೋದು ಆಗಸ್ಟ್​ 15ಕ್ಕೆ. ಅದಕ್ಕೂ ಕೆಲವು ತಿಂಗಳು ಮೊದಲೇ ತಂಡದವರು ಸಿನಿಮಾ ಪ್ರಚಾರ ಆರಂಭಿಸಿದ್ದಾರೆ.

‘45’ ಚಿತ್ರದ ವಿವಿಧ ಪೋಸ್ಟರ್​ಗಳು ಗಮನ ಸೆಳೆದಿವೆ. ಈಗ ಚಿತ್ರದ ಟೀಸರ್ ಕೂಡ ಬಂದಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಸಿನಿಮಾ ರಿಲೀಸ್ ಆಗೋದು ಆಗಸ್ಟ್​ 15ಕ್ಕೆ. ಅದಕ್ಕೂ ಕೆಲವು ತಿಂಗಳು ಮೊದಲೇ ತಂಡದವರು ಸಿನಿಮಾ ಪ್ರಚಾರ ಆರಂಭಿಸಿದ್ದಾರೆ.

2 / 5
ಉಪೇಂದ್ರ, ಶಿವರಾಜ್​ಕುಮಾರ್, ಗೀತಾ ಶಿವರಾಜ್​ಕುಮಾರ್, ಅನುಶ್ರೀ, ನಿರ್ಮಾಪಕ ಎಂ. ರಮೇಶ್ ರೆಡ್ಡಿ 45 ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹೊರಟಿದ್ದಾರೆ. ಆ ಬಳಿಕ ಕೇರಳ ಮೊದಲಾದ ಕಡೆಗಳಲ್ಲಿ ತಂಡ ಸಿನಿಮಾ ಪ್ರಚಾರ ಮಾಡಲಿದೆ ಎಂದು ತಿಳಿದು ಬಂದಿದೆ.

ಉಪೇಂದ್ರ, ಶಿವರಾಜ್​ಕುಮಾರ್, ಗೀತಾ ಶಿವರಾಜ್​ಕುಮಾರ್, ಅನುಶ್ರೀ, ನಿರ್ಮಾಪಕ ಎಂ. ರಮೇಶ್ ರೆಡ್ಡಿ 45 ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹೊರಟಿದ್ದಾರೆ. ಆ ಬಳಿಕ ಕೇರಳ ಮೊದಲಾದ ಕಡೆಗಳಲ್ಲಿ ತಂಡ ಸಿನಿಮಾ ಪ್ರಚಾರ ಮಾಡಲಿದೆ ಎಂದು ತಿಳಿದು ಬಂದಿದೆ.

3 / 5
ಉಪೇಂದ್ರ, ಶಿವಣ್ಣ ಹಾಗೂ ಮೊದಲಾದವರು ಬೆಂಗಳೂರು ಎಚ್​ಎಎಲ್ ವಿಮಾನ ನಿಲ್ದಾಣದಿಂದ ಖಾಸಗಿ ಜೆಟ್​ನಲ್ಲಿ ಮುಂಬೈಗೆ ಪ್ರಯಾಣ ಬೆಳೆಸಿದಿದೆ. ಇದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗು ಹಾಗೂ ಹಿಂದಿ ಭಾಷೆಗಳಲ್ಲೂ ಸಿನಿಮಾ ರಿಲೀಸ್ ಆಗಲಿದೆ.

ಉಪೇಂದ್ರ, ಶಿವಣ್ಣ ಹಾಗೂ ಮೊದಲಾದವರು ಬೆಂಗಳೂರು ಎಚ್​ಎಎಲ್ ವಿಮಾನ ನಿಲ್ದಾಣದಿಂದ ಖಾಸಗಿ ಜೆಟ್​ನಲ್ಲಿ ಮುಂಬೈಗೆ ಪ್ರಯಾಣ ಬೆಳೆಸಿದಿದೆ. ಇದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗು ಹಾಗೂ ಹಿಂದಿ ಭಾಷೆಗಳಲ್ಲೂ ಸಿನಿಮಾ ರಿಲೀಸ್ ಆಗಲಿದೆ.

4 / 5
ಎಂ. ರಮೇಶ್ ರೆಡ್ಡಿ ಅವರು ತಮ್ಮ ‘ಸೂರಜ್ ಪ್ರೊಡಕ್ಷನ್ ’ ಬ್ಯಾನರ್ ಅಡಿಯಲ್ಲಿ ‘45’ ಚಿತ್ರ ನಿರ್ಮಾಣ ಮಾಡಿದ್ದಾರೆ. ಅವರು ಸಿನಿಮಾ ಅದ್ದೂರಿತನಕ್ಕೆ ಯಾವುದೇ ಕೊರತೆ ಆಗದಂತೆ ನೋಡಿಕೊಳ್ಳುತ್ತಾ ಇದ್ದಾರೆ. ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ.

ಎಂ. ರಮೇಶ್ ರೆಡ್ಡಿ ಅವರು ತಮ್ಮ ‘ಸೂರಜ್ ಪ್ರೊಡಕ್ಷನ್ ’ ಬ್ಯಾನರ್ ಅಡಿಯಲ್ಲಿ ‘45’ ಚಿತ್ರ ನಿರ್ಮಾಣ ಮಾಡಿದ್ದಾರೆ. ಅವರು ಸಿನಿಮಾ ಅದ್ದೂರಿತನಕ್ಕೆ ಯಾವುದೇ ಕೊರತೆ ಆಗದಂತೆ ನೋಡಿಕೊಳ್ಳುತ್ತಾ ಇದ್ದಾರೆ. ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ.

5 / 5

Published On - 10:40 am, Tue, 15 April 25

Follow Us
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?