AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘45’ ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹಾರಿದ ಶಿವಣ್ಣ, ಉಪೇಂದ್ರ, ಅರ್ಜುನ್ ಜನ್ಯ

ಶಿವರಾಜ್​ಕುಮಾರ್ ಹಾಗೂ ಉಪೇಂದ್ರ ‘ಕಬ್ಜ’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈಗ ಇವರು ‘45’ ಚಿತ್ರದಲ್ಲಿ ಮತ್ತೆ ಒಂದಾಗಿದ್ದಾರೆ. ಇವರ ಜೊತೆ ರಾಜ್ ಬಿ. ಶೆಟ್ಟಿ ಕೂಡ ಸೇರ್ಪಡೆ ಆಗಿದ್ದಾರೆ. ಸಂಗೀತ ಸಂಯೋಜಕ ಅರ್ಜುನ್ ಜನ್ಯ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Apr 15, 2025 | 10:42 AM

Share
ಶಿವರಾಜ್​ಕುಮಾರ್ ಹಾಗೂ ಉಪೇಂದ್ರ ಅವರದ್ದು ಹಿಟ್ ಕಾಂಬಿನೇಷನ್. ಶಿವರಾಜ್ಕುಮಾರ್ ನಟನೆಯ ‘ಓಂ’ ಚಿತ್ರವನ್ನು ಉಪೇಂದ್ರ ನಿರ್ದೇಶನ ಮಾಡಿದ್ದರು. ಇವರು ಈಗ ‘45’ ಸಿನಿಮಾಗಾಗಿ ಒಂದಾಗಿದ್ದಾರೆ. ಇವರ ಜೊತೆ ರಾಜ್ ಬಿ. ಶೆಟ್ಟಿ ಕೂಡ ಸೇರಿಕೊಂಡಿದ್ದಾರೆ ಅನ್ನೋದು ವಿಶೇಷ.

ಶಿವರಾಜ್​ಕುಮಾರ್ ಹಾಗೂ ಉಪೇಂದ್ರ ಅವರದ್ದು ಹಿಟ್ ಕಾಂಬಿನೇಷನ್. ಶಿವರಾಜ್ಕುಮಾರ್ ನಟನೆಯ ‘ಓಂ’ ಚಿತ್ರವನ್ನು ಉಪೇಂದ್ರ ನಿರ್ದೇಶನ ಮಾಡಿದ್ದರು. ಇವರು ಈಗ ‘45’ ಸಿನಿಮಾಗಾಗಿ ಒಂದಾಗಿದ್ದಾರೆ. ಇವರ ಜೊತೆ ರಾಜ್ ಬಿ. ಶೆಟ್ಟಿ ಕೂಡ ಸೇರಿಕೊಂಡಿದ್ದಾರೆ ಅನ್ನೋದು ವಿಶೇಷ.

1 / 5
‘45’ ಚಿತ್ರದ ವಿವಿಧ ಪೋಸ್ಟರ್​ಗಳು ಗಮನ ಸೆಳೆದಿವೆ. ಈಗ ಚಿತ್ರದ ಟೀಸರ್ ಕೂಡ ಬಂದಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಸಿನಿಮಾ ರಿಲೀಸ್ ಆಗೋದು ಆಗಸ್ಟ್​ 15ಕ್ಕೆ. ಅದಕ್ಕೂ ಕೆಲವು ತಿಂಗಳು ಮೊದಲೇ ತಂಡದವರು ಸಿನಿಮಾ ಪ್ರಚಾರ ಆರಂಭಿಸಿದ್ದಾರೆ.

‘45’ ಚಿತ್ರದ ವಿವಿಧ ಪೋಸ್ಟರ್​ಗಳು ಗಮನ ಸೆಳೆದಿವೆ. ಈಗ ಚಿತ್ರದ ಟೀಸರ್ ಕೂಡ ಬಂದಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಸಿನಿಮಾ ರಿಲೀಸ್ ಆಗೋದು ಆಗಸ್ಟ್​ 15ಕ್ಕೆ. ಅದಕ್ಕೂ ಕೆಲವು ತಿಂಗಳು ಮೊದಲೇ ತಂಡದವರು ಸಿನಿಮಾ ಪ್ರಚಾರ ಆರಂಭಿಸಿದ್ದಾರೆ.

2 / 5
ಉಪೇಂದ್ರ, ಶಿವರಾಜ್​ಕುಮಾರ್, ಗೀತಾ ಶಿವರಾಜ್​ಕುಮಾರ್, ಅನುಶ್ರೀ, ನಿರ್ಮಾಪಕ ಎಂ. ರಮೇಶ್ ರೆಡ್ಡಿ 45 ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹೊರಟಿದ್ದಾರೆ. ಆ ಬಳಿಕ ಕೇರಳ ಮೊದಲಾದ ಕಡೆಗಳಲ್ಲಿ ತಂಡ ಸಿನಿಮಾ ಪ್ರಚಾರ ಮಾಡಲಿದೆ ಎಂದು ತಿಳಿದು ಬಂದಿದೆ.

ಉಪೇಂದ್ರ, ಶಿವರಾಜ್​ಕುಮಾರ್, ಗೀತಾ ಶಿವರಾಜ್​ಕುಮಾರ್, ಅನುಶ್ರೀ, ನಿರ್ಮಾಪಕ ಎಂ. ರಮೇಶ್ ರೆಡ್ಡಿ 45 ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹೊರಟಿದ್ದಾರೆ. ಆ ಬಳಿಕ ಕೇರಳ ಮೊದಲಾದ ಕಡೆಗಳಲ್ಲಿ ತಂಡ ಸಿನಿಮಾ ಪ್ರಚಾರ ಮಾಡಲಿದೆ ಎಂದು ತಿಳಿದು ಬಂದಿದೆ.

3 / 5
ಉಪೇಂದ್ರ, ಶಿವಣ್ಣ ಹಾಗೂ ಮೊದಲಾದವರು ಬೆಂಗಳೂರು ಎಚ್​ಎಎಲ್ ವಿಮಾನ ನಿಲ್ದಾಣದಿಂದ ಖಾಸಗಿ ಜೆಟ್​ನಲ್ಲಿ ಮುಂಬೈಗೆ ಪ್ರಯಾಣ ಬೆಳೆಸಿದಿದೆ. ಇದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗು ಹಾಗೂ ಹಿಂದಿ ಭಾಷೆಗಳಲ್ಲೂ ಸಿನಿಮಾ ರಿಲೀಸ್ ಆಗಲಿದೆ.

ಉಪೇಂದ್ರ, ಶಿವಣ್ಣ ಹಾಗೂ ಮೊದಲಾದವರು ಬೆಂಗಳೂರು ಎಚ್​ಎಎಲ್ ವಿಮಾನ ನಿಲ್ದಾಣದಿಂದ ಖಾಸಗಿ ಜೆಟ್​ನಲ್ಲಿ ಮುಂಬೈಗೆ ಪ್ರಯಾಣ ಬೆಳೆಸಿದಿದೆ. ಇದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗು ಹಾಗೂ ಹಿಂದಿ ಭಾಷೆಗಳಲ್ಲೂ ಸಿನಿಮಾ ರಿಲೀಸ್ ಆಗಲಿದೆ.

4 / 5
ಎಂ. ರಮೇಶ್ ರೆಡ್ಡಿ ಅವರು ತಮ್ಮ ‘ಸೂರಜ್ ಪ್ರೊಡಕ್ಷನ್ ’ ಬ್ಯಾನರ್ ಅಡಿಯಲ್ಲಿ ‘45’ ಚಿತ್ರ ನಿರ್ಮಾಣ ಮಾಡಿದ್ದಾರೆ. ಅವರು ಸಿನಿಮಾ ಅದ್ದೂರಿತನಕ್ಕೆ ಯಾವುದೇ ಕೊರತೆ ಆಗದಂತೆ ನೋಡಿಕೊಳ್ಳುತ್ತಾ ಇದ್ದಾರೆ. ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ.

ಎಂ. ರಮೇಶ್ ರೆಡ್ಡಿ ಅವರು ತಮ್ಮ ‘ಸೂರಜ್ ಪ್ರೊಡಕ್ಷನ್ ’ ಬ್ಯಾನರ್ ಅಡಿಯಲ್ಲಿ ‘45’ ಚಿತ್ರ ನಿರ್ಮಾಣ ಮಾಡಿದ್ದಾರೆ. ಅವರು ಸಿನಿಮಾ ಅದ್ದೂರಿತನಕ್ಕೆ ಯಾವುದೇ ಕೊರತೆ ಆಗದಂತೆ ನೋಡಿಕೊಳ್ಳುತ್ತಾ ಇದ್ದಾರೆ. ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ.

5 / 5

Published On - 10:40 am, Tue, 15 April 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ