AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘45’ ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹಾರಿದ ಶಿವಣ್ಣ, ಉಪೇಂದ್ರ, ಅರ್ಜುನ್ ಜನ್ಯ

ಶಿವರಾಜ್​ಕುಮಾರ್ ಹಾಗೂ ಉಪೇಂದ್ರ ‘ಕಬ್ಜ’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈಗ ಇವರು ‘45’ ಚಿತ್ರದಲ್ಲಿ ಮತ್ತೆ ಒಂದಾಗಿದ್ದಾರೆ. ಇವರ ಜೊತೆ ರಾಜ್ ಬಿ. ಶೆಟ್ಟಿ ಕೂಡ ಸೇರ್ಪಡೆ ಆಗಿದ್ದಾರೆ. ಸಂಗೀತ ಸಂಯೋಜಕ ಅರ್ಜುನ್ ಜನ್ಯ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Apr 15, 2025 | 10:42 AM

Share
ಶಿವರಾಜ್​ಕುಮಾರ್ ಹಾಗೂ ಉಪೇಂದ್ರ ಅವರದ್ದು ಹಿಟ್ ಕಾಂಬಿನೇಷನ್. ಶಿವರಾಜ್ಕುಮಾರ್ ನಟನೆಯ ‘ಓಂ’ ಚಿತ್ರವನ್ನು ಉಪೇಂದ್ರ ನಿರ್ದೇಶನ ಮಾಡಿದ್ದರು. ಇವರು ಈಗ ‘45’ ಸಿನಿಮಾಗಾಗಿ ಒಂದಾಗಿದ್ದಾರೆ. ಇವರ ಜೊತೆ ರಾಜ್ ಬಿ. ಶೆಟ್ಟಿ ಕೂಡ ಸೇರಿಕೊಂಡಿದ್ದಾರೆ ಅನ್ನೋದು ವಿಶೇಷ.

ಶಿವರಾಜ್​ಕುಮಾರ್ ಹಾಗೂ ಉಪೇಂದ್ರ ಅವರದ್ದು ಹಿಟ್ ಕಾಂಬಿನೇಷನ್. ಶಿವರಾಜ್ಕುಮಾರ್ ನಟನೆಯ ‘ಓಂ’ ಚಿತ್ರವನ್ನು ಉಪೇಂದ್ರ ನಿರ್ದೇಶನ ಮಾಡಿದ್ದರು. ಇವರು ಈಗ ‘45’ ಸಿನಿಮಾಗಾಗಿ ಒಂದಾಗಿದ್ದಾರೆ. ಇವರ ಜೊತೆ ರಾಜ್ ಬಿ. ಶೆಟ್ಟಿ ಕೂಡ ಸೇರಿಕೊಂಡಿದ್ದಾರೆ ಅನ್ನೋದು ವಿಶೇಷ.

1 / 5
‘45’ ಚಿತ್ರದ ವಿವಿಧ ಪೋಸ್ಟರ್​ಗಳು ಗಮನ ಸೆಳೆದಿವೆ. ಈಗ ಚಿತ್ರದ ಟೀಸರ್ ಕೂಡ ಬಂದಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಸಿನಿಮಾ ರಿಲೀಸ್ ಆಗೋದು ಆಗಸ್ಟ್​ 15ಕ್ಕೆ. ಅದಕ್ಕೂ ಕೆಲವು ತಿಂಗಳು ಮೊದಲೇ ತಂಡದವರು ಸಿನಿಮಾ ಪ್ರಚಾರ ಆರಂಭಿಸಿದ್ದಾರೆ.

‘45’ ಚಿತ್ರದ ವಿವಿಧ ಪೋಸ್ಟರ್​ಗಳು ಗಮನ ಸೆಳೆದಿವೆ. ಈಗ ಚಿತ್ರದ ಟೀಸರ್ ಕೂಡ ಬಂದಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಸಿನಿಮಾ ರಿಲೀಸ್ ಆಗೋದು ಆಗಸ್ಟ್​ 15ಕ್ಕೆ. ಅದಕ್ಕೂ ಕೆಲವು ತಿಂಗಳು ಮೊದಲೇ ತಂಡದವರು ಸಿನಿಮಾ ಪ್ರಚಾರ ಆರಂಭಿಸಿದ್ದಾರೆ.

2 / 5
ಉಪೇಂದ್ರ, ಶಿವರಾಜ್​ಕುಮಾರ್, ಗೀತಾ ಶಿವರಾಜ್​ಕುಮಾರ್, ಅನುಶ್ರೀ, ನಿರ್ಮಾಪಕ ಎಂ. ರಮೇಶ್ ರೆಡ್ಡಿ 45 ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹೊರಟಿದ್ದಾರೆ. ಆ ಬಳಿಕ ಕೇರಳ ಮೊದಲಾದ ಕಡೆಗಳಲ್ಲಿ ತಂಡ ಸಿನಿಮಾ ಪ್ರಚಾರ ಮಾಡಲಿದೆ ಎಂದು ತಿಳಿದು ಬಂದಿದೆ.

ಉಪೇಂದ್ರ, ಶಿವರಾಜ್​ಕುಮಾರ್, ಗೀತಾ ಶಿವರಾಜ್​ಕುಮಾರ್, ಅನುಶ್ರೀ, ನಿರ್ಮಾಪಕ ಎಂ. ರಮೇಶ್ ರೆಡ್ಡಿ 45 ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹೊರಟಿದ್ದಾರೆ. ಆ ಬಳಿಕ ಕೇರಳ ಮೊದಲಾದ ಕಡೆಗಳಲ್ಲಿ ತಂಡ ಸಿನಿಮಾ ಪ್ರಚಾರ ಮಾಡಲಿದೆ ಎಂದು ತಿಳಿದು ಬಂದಿದೆ.

3 / 5
ಉಪೇಂದ್ರ, ಶಿವಣ್ಣ ಹಾಗೂ ಮೊದಲಾದವರು ಬೆಂಗಳೂರು ಎಚ್​ಎಎಲ್ ವಿಮಾನ ನಿಲ್ದಾಣದಿಂದ ಖಾಸಗಿ ಜೆಟ್​ನಲ್ಲಿ ಮುಂಬೈಗೆ ಪ್ರಯಾಣ ಬೆಳೆಸಿದಿದೆ. ಇದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗು ಹಾಗೂ ಹಿಂದಿ ಭಾಷೆಗಳಲ್ಲೂ ಸಿನಿಮಾ ರಿಲೀಸ್ ಆಗಲಿದೆ.

ಉಪೇಂದ್ರ, ಶಿವಣ್ಣ ಹಾಗೂ ಮೊದಲಾದವರು ಬೆಂಗಳೂರು ಎಚ್​ಎಎಲ್ ವಿಮಾನ ನಿಲ್ದಾಣದಿಂದ ಖಾಸಗಿ ಜೆಟ್​ನಲ್ಲಿ ಮುಂಬೈಗೆ ಪ್ರಯಾಣ ಬೆಳೆಸಿದಿದೆ. ಇದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗು ಹಾಗೂ ಹಿಂದಿ ಭಾಷೆಗಳಲ್ಲೂ ಸಿನಿಮಾ ರಿಲೀಸ್ ಆಗಲಿದೆ.

4 / 5
ಎಂ. ರಮೇಶ್ ರೆಡ್ಡಿ ಅವರು ತಮ್ಮ ‘ಸೂರಜ್ ಪ್ರೊಡಕ್ಷನ್ ’ ಬ್ಯಾನರ್ ಅಡಿಯಲ್ಲಿ ‘45’ ಚಿತ್ರ ನಿರ್ಮಾಣ ಮಾಡಿದ್ದಾರೆ. ಅವರು ಸಿನಿಮಾ ಅದ್ದೂರಿತನಕ್ಕೆ ಯಾವುದೇ ಕೊರತೆ ಆಗದಂತೆ ನೋಡಿಕೊಳ್ಳುತ್ತಾ ಇದ್ದಾರೆ. ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ.

ಎಂ. ರಮೇಶ್ ರೆಡ್ಡಿ ಅವರು ತಮ್ಮ ‘ಸೂರಜ್ ಪ್ರೊಡಕ್ಷನ್ ’ ಬ್ಯಾನರ್ ಅಡಿಯಲ್ಲಿ ‘45’ ಚಿತ್ರ ನಿರ್ಮಾಣ ಮಾಡಿದ್ದಾರೆ. ಅವರು ಸಿನಿಮಾ ಅದ್ದೂರಿತನಕ್ಕೆ ಯಾವುದೇ ಕೊರತೆ ಆಗದಂತೆ ನೋಡಿಕೊಳ್ಳುತ್ತಾ ಇದ್ದಾರೆ. ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ.

5 / 5

Published On - 10:40 am, Tue, 15 April 25

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ