AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ ಅಣ್ಣನ ಮಗ ನಿರಂಜನ್ ನಿಶ್ಚಿತಾರ್ಥ; ಹುಡುಗಿ ಬಗ್ಗೆ ಇಲ್ಲಿದೆ ಮಾಹಿತಿ

ಸ್ಯಾಂಡಲ್‌ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆಮಾಡಿದೆ. ಅವರ ಅಣ್ಣನ ಮಗ, ನಟ ನಿರಂಜನ್ ಸುಧೀಂದ್ರ ಅವರು ವೈದ್ಯೆ ಸಂಜನಾ ಬಿ ರಾಜ್ ಅವರೊಂದಿಗೆ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಈ ಸಮಾರಂಭದಲ್ಲಿ ಆಪ್ತರು ಮಾತ್ರ ಭಾಗಿಯಾಗಿದ್ದರು. ಸಂಜನಾ ಬಿ ರಾಜ್ ಸ್ತ್ರೀರೋಗ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:May 26, 2026 | 7:25 AM

Share
ಸ್ಯಾಂಡಲ್‌ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆಮಾಡಿದೆ. ಅವರ ಮನೆಯಲ್ಲಿ ಸದ್ಯ ನಿಶ್ಚಿತಾರ್ಥದ ಸಡಗರ ಜೋರಾಗಿ ನಡೆಯುತ್ತಿದೆ.

ಸ್ಯಾಂಡಲ್‌ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆಮಾಡಿದೆ. ಅವರ ಮನೆಯಲ್ಲಿ ಸದ್ಯ ನಿಶ್ಚಿತಾರ್ಥದ ಸಡಗರ ಜೋರಾಗಿ ನಡೆಯುತ್ತಿದೆ.

1 / 5
ಉಪೇಂದ್ರ ಅವರ ಅಣ್ಣನ ಮಗ, ನಟ ನಿರಂಜನ್ ಸುಧೀಂದ್ರ ಅವರು ತಮ್ಮ ಹೊಸ ಜೀವನದ ಮಹತ್ವದ ಹೆಜ್ಜೆಯನ್ನು ಇಟ್ಟಿದ್ದಾರೆ. ಅವರು ಗೃಹಸ್ಥಾಶ್ರಮಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

ಉಪೇಂದ್ರ ಅವರ ಅಣ್ಣನ ಮಗ, ನಟ ನಿರಂಜನ್ ಸುಧೀಂದ್ರ ಅವರು ತಮ್ಮ ಹೊಸ ಜೀವನದ ಮಹತ್ವದ ಹೆಜ್ಜೆಯನ್ನು ಇಟ್ಟಿದ್ದಾರೆ. ಅವರು ಗೃಹಸ್ಥಾಶ್ರಮಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

2 / 5
ನಟ ನಿರಂಜನ್ ಸುಧೀಂದ್ರ ಅವರು ಸಂಜನಾ ಬಿ ರಾಜ್ ಎಂಬುವವರ ಜೊತೆ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇಬ್ಬರ ಉಂಗುರ ಬದಲಾವಣೆ ಶಾಸ್ತ್ರ ಶಾಸ್ತ್ರೋಕ್ತವಾಗಿ ನೆರವೇರಿದೆ.

ನಟ ನಿರಂಜನ್ ಸುಧೀಂದ್ರ ಅವರು ಸಂಜನಾ ಬಿ ರಾಜ್ ಎಂಬುವವರ ಜೊತೆ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇಬ್ಬರ ಉಂಗುರ ಬದಲಾವಣೆ ಶಾಸ್ತ್ರ ಶಾಸ್ತ್ರೋಕ್ತವಾಗಿ ನೆರವೇರಿದೆ.

3 / 5
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಈ ಪ್ರಮುಖ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದೆ. ಈ ಸಮಾರಂಭದಲ್ಲಿ ಕೇವಲ ಆಪ್ತರು ಮತ್ತು ಕುಟುಂಬಸ್ಥರು ಭಾಗವಹಿಸಿ ಶುಭ ಹಾರೈಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಈ ಪ್ರಮುಖ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದೆ. ಈ ಸಮಾರಂಭದಲ್ಲಿ ಕೇವಲ ಆಪ್ತರು ಮತ್ತು ಕುಟುಂಬಸ್ಥರು ಭಾಗವಹಿಸಿ ಶುಭ ಹಾರೈಸಿದ್ದಾರೆ.

4 / 5
ನಟ ನಿರಂಜನ್ ಕೈಹಿಡಿಯಲಿರುವ ಸಂಜನಾ ಬಿ ರಾಜ್ ಅವರು ವೃತ್ತಿಯಲ್ಲಿ ವೈದ್ಯೆಯಾಗಿದ್ದಾರೆ. ಅವರು ಪ್ರಸ್ತುತ ಗೈನಕಾಲಜಿಸ್ಟ್ (ಸ್ತ್ರೀರೋಗ ತಜ್ಞೆ) ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ನಟ ನಿರಂಜನ್ ಕೈಹಿಡಿಯಲಿರುವ ಸಂಜನಾ ಬಿ ರಾಜ್ ಅವರು ವೃತ್ತಿಯಲ್ಲಿ ವೈದ್ಯೆಯಾಗಿದ್ದಾರೆ. ಅವರು ಪ್ರಸ್ತುತ ಗೈನಕಾಲಜಿಸ್ಟ್ (ಸ್ತ್ರೀರೋಗ ತಜ್ಞೆ) ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

5 / 5

Published On - 7:00 am, Tue, 26 May 26

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಇಂದು ಹನುಮನಿಗೆ ಬೆಲ್ಲದ ದೀಪ ಹಚ್ಚಿದರೆ ಈ ರಾಶಿಯವರಿಗೆ ಭರ್ಜರಿ ಅದೃಷ್ಟ!
ಇಂದು ಹನುಮನಿಗೆ ಬೆಲ್ಲದ ದೀಪ ಹಚ್ಚಿದರೆ ಈ ರಾಶಿಯವರಿಗೆ ಭರ್ಜರಿ ಅದೃಷ್ಟ!
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ