AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ ಅಣ್ಣನ ಮಗ ನಿರಂಜನ್ ನಿಶ್ಚಿತಾರ್ಥ; ಹುಡುಗಿ ಬಗ್ಗೆ ಇಲ್ಲಿದೆ ಮಾಹಿತಿ

ಸ್ಯಾಂಡಲ್‌ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆಮಾಡಿದೆ. ಅವರ ಅಣ್ಣನ ಮಗ, ನಟ ನಿರಂಜನ್ ಸುಧೀಂದ್ರ ಅವರು ವೈದ್ಯೆ ಸಂಜನಾ ಬಿ ರಾಜ್ ಅವರೊಂದಿಗೆ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಈ ಸಮಾರಂಭದಲ್ಲಿ ಆಪ್ತರು ಮಾತ್ರ ಭಾಗಿಯಾಗಿದ್ದರು. ಸಂಜನಾ ಬಿ ರಾಜ್ ಸ್ತ್ರೀರೋಗ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:May 26, 2026 | 7:25 AM

Share
ಸ್ಯಾಂಡಲ್‌ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆಮಾಡಿದೆ. ಅವರ ಮನೆಯಲ್ಲಿ ಸದ್ಯ ನಿಶ್ಚಿತಾರ್ಥದ ಸಡಗರ ಜೋರಾಗಿ ನಡೆಯುತ್ತಿದೆ.

ಸ್ಯಾಂಡಲ್‌ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆಮಾಡಿದೆ. ಅವರ ಮನೆಯಲ್ಲಿ ಸದ್ಯ ನಿಶ್ಚಿತಾರ್ಥದ ಸಡಗರ ಜೋರಾಗಿ ನಡೆಯುತ್ತಿದೆ.

1 / 5
ಉಪೇಂದ್ರ ಅವರ ಅಣ್ಣನ ಮಗ, ನಟ ನಿರಂಜನ್ ಸುಧೀಂದ್ರ ಅವರು ತಮ್ಮ ಹೊಸ ಜೀವನದ ಮಹತ್ವದ ಹೆಜ್ಜೆಯನ್ನು ಇಟ್ಟಿದ್ದಾರೆ. ಅವರು ಗೃಹಸ್ಥಾಶ್ರಮಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

ಉಪೇಂದ್ರ ಅವರ ಅಣ್ಣನ ಮಗ, ನಟ ನಿರಂಜನ್ ಸುಧೀಂದ್ರ ಅವರು ತಮ್ಮ ಹೊಸ ಜೀವನದ ಮಹತ್ವದ ಹೆಜ್ಜೆಯನ್ನು ಇಟ್ಟಿದ್ದಾರೆ. ಅವರು ಗೃಹಸ್ಥಾಶ್ರಮಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

2 / 5
ನಟ ನಿರಂಜನ್ ಸುಧೀಂದ್ರ ಅವರು ಸಂಜನಾ ಬಿ ರಾಜ್ ಎಂಬುವವರ ಜೊತೆ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇಬ್ಬರ ಉಂಗುರ ಬದಲಾವಣೆ ಶಾಸ್ತ್ರ ಶಾಸ್ತ್ರೋಕ್ತವಾಗಿ ನೆರವೇರಿದೆ.

ನಟ ನಿರಂಜನ್ ಸುಧೀಂದ್ರ ಅವರು ಸಂಜನಾ ಬಿ ರಾಜ್ ಎಂಬುವವರ ಜೊತೆ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇಬ್ಬರ ಉಂಗುರ ಬದಲಾವಣೆ ಶಾಸ್ತ್ರ ಶಾಸ್ತ್ರೋಕ್ತವಾಗಿ ನೆರವೇರಿದೆ.

3 / 5
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಈ ಪ್ರಮುಖ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದೆ. ಈ ಸಮಾರಂಭದಲ್ಲಿ ಕೇವಲ ಆಪ್ತರು ಮತ್ತು ಕುಟುಂಬಸ್ಥರು ಭಾಗವಹಿಸಿ ಶುಭ ಹಾರೈಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಈ ಪ್ರಮುಖ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದೆ. ಈ ಸಮಾರಂಭದಲ್ಲಿ ಕೇವಲ ಆಪ್ತರು ಮತ್ತು ಕುಟುಂಬಸ್ಥರು ಭಾಗವಹಿಸಿ ಶುಭ ಹಾರೈಸಿದ್ದಾರೆ.

4 / 5
ನಟ ನಿರಂಜನ್ ಕೈಹಿಡಿಯಲಿರುವ ಸಂಜನಾ ಬಿ ರಾಜ್ ಅವರು ವೃತ್ತಿಯಲ್ಲಿ ವೈದ್ಯೆಯಾಗಿದ್ದಾರೆ. ಅವರು ಪ್ರಸ್ತುತ ಗೈನಕಾಲಜಿಸ್ಟ್ (ಸ್ತ್ರೀರೋಗ ತಜ್ಞೆ) ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ನಟ ನಿರಂಜನ್ ಕೈಹಿಡಿಯಲಿರುವ ಸಂಜನಾ ಬಿ ರಾಜ್ ಅವರು ವೃತ್ತಿಯಲ್ಲಿ ವೈದ್ಯೆಯಾಗಿದ್ದಾರೆ. ಅವರು ಪ್ರಸ್ತುತ ಗೈನಕಾಲಜಿಸ್ಟ್ (ಸ್ತ್ರೀರೋಗ ತಜ್ಞೆ) ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

5 / 5

Published On - 7:00 am, Tue, 26 May 26

Follow Us
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ