AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲೂ ಜೋರಿದೆ ‘ಯುಐ’ ಹವಾ, ಚಿತ್ರಗಳಲ್ಲಿ ನೋಡಿ

UI Movie: ಉಪೇಂದ್ರ ನಟಿಸಿ ನಿರ್ದೇಶನ ಮಾಡಿರುವ ‘ಯುಐ’ ಸಿನಿಮಾ ಡಿಸೆಂಬರ್ 20ಕ್ಕೆ ತೆರೆಗೆ ಬರಲಿದೆ. ಸಿನಿಮಾದ ಬಗ್ಗೆ ಅಭಿಮಾನಿಗಳು ಕಾತರರಾಗಿದ್ದಾರೆ. ಅಮೆರಿಕದಲ್ಲಿಯೂ ಸಹ ‘ಯುಐ’ ಸಿನಿಮಾದ ಹವಾ ಜೋರಾಗಿದೆ. ಅಮೆರಿಕ ಕನ್ನಡಿಗರು ‘ಯುಐ’ ಸಿನಿಮಾ ಪೋಸ್ಟರ್​​ಗಳನ್ನು ಹಿಡಿದು ಸಿನಿಮಾಕ್ಕೆ ಶುಭ ಕೋರಿದ್ದಾರೆ. ಸಿನಿಮಾ ನೋಡಲು ಕಾತರತೆ ವ್ಯಕ್ತಪಡಿಸಿದ್ದಾರೆ. ಇಲ್ಲಿವೆ ಕೆಲ ಚಿತ್ರಗಳು.

ಮಂಜುನಾಥ ಸಿ.
|

Updated on: Dec 17, 2024 | 1:09 PM

Share
ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ಸಿನಿಮಾ ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರದಲ್ಲಿ ಉಪೇಂದ್ರ ನಿರತರಾಗಿದ್ದಾರೆ. ಇದೀಗ ಅಮೆರಿಕದಲ್ಲೂ ಕನ್ನಡಿಗರು ‘ಯುಐ’ ಸಿನಿಮಾ ನೋಡಲು ರೆಡಿಯಾಗಿದ್ದಾರೆ.

ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ಸಿನಿಮಾ ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರದಲ್ಲಿ ಉಪೇಂದ್ರ ನಿರತರಾಗಿದ್ದಾರೆ. ಇದೀಗ ಅಮೆರಿಕದಲ್ಲೂ ಕನ್ನಡಿಗರು ‘ಯುಐ’ ಸಿನಿಮಾ ನೋಡಲು ರೆಡಿಯಾಗಿದ್ದಾರೆ.

1 / 6
ಅಮೆರಿಕದ ಹಲವು ನಗರಗಳಲ್ಲಿ ‘ಯುಐ’ ಸಿನಿಮಾದ ಹವಾ ಜೋರಾಗಿದ್ದು, ಅಮೆರಿಕದ ಕನ್ನಡ ಬಳಗಳು ‘ಯುಐ’ ಸಿನಿಮಾ ಪೋಸ್ಟರ್ ಹಿಡಿದು ಪ್ರಚಾರ ನಡೆಸಿವೆ. ಸಿನಿಮಾದ ಕಾತರ ಮತ್ತು ನಿರೀಕ್ಷೆಯನ್ನು ವ್ಯಕ್ತಪಡಿಸಿವೆ.

ಅಮೆರಿಕದ ಹಲವು ನಗರಗಳಲ್ಲಿ ‘ಯುಐ’ ಸಿನಿಮಾದ ಹವಾ ಜೋರಾಗಿದ್ದು, ಅಮೆರಿಕದ ಕನ್ನಡ ಬಳಗಳು ‘ಯುಐ’ ಸಿನಿಮಾ ಪೋಸ್ಟರ್ ಹಿಡಿದು ಪ್ರಚಾರ ನಡೆಸಿವೆ. ಸಿನಿಮಾದ ಕಾತರ ಮತ್ತು ನಿರೀಕ್ಷೆಯನ್ನು ವ್ಯಕ್ತಪಡಿಸಿವೆ.

2 / 6
ಅಮೆರಿಕದ ದೊಡ್ಮನೆ ಅಭಿಮಾನಿ ಬಳಗದವರು ‘ಯುಐ’ ಸಿನಿಮಾಕ್ಕೆ ಶುಭ ಕೋರಿದ್ದು, ಐರನ್ ಲೇಡಿ ಆಫ್ ಇಂಡಿಯಾ ಖುದಿಸಿಯ ನಜಿರ್ ಅವರು ಬಿಡುಗಡೆ ಮಾಡಿದ ಅಮೆರಿಕದ ದೊಡ್ಮನೆ ಅಭಿಮಾನಿ ಬಳಗದ ಲೋಗೊ ಹಿಡಿದು ಯುಐ ಪೋಸ್ಟರ್ ಹಿಡಿದು ಫೋಟೊಕ್ಕೆ ಫೋಸು ನೀಡಿದ್ದಾರೆ.

ಅಮೆರಿಕದ ದೊಡ್ಮನೆ ಅಭಿಮಾನಿ ಬಳಗದವರು ‘ಯುಐ’ ಸಿನಿಮಾಕ್ಕೆ ಶುಭ ಕೋರಿದ್ದು, ಐರನ್ ಲೇಡಿ ಆಫ್ ಇಂಡಿಯಾ ಖುದಿಸಿಯ ನಜಿರ್ ಅವರು ಬಿಡುಗಡೆ ಮಾಡಿದ ಅಮೆರಿಕದ ದೊಡ್ಮನೆ ಅಭಿಮಾನಿ ಬಳಗದ ಲೋಗೊ ಹಿಡಿದು ಯುಐ ಪೋಸ್ಟರ್ ಹಿಡಿದು ಫೋಟೊಕ್ಕೆ ಫೋಸು ನೀಡಿದ್ದಾರೆ.

3 / 6
ಡಲ್ಲಾಸ್ ಕನ್ನಡ ಸಂಘದ ಸದಸ್ಯರು ಸಹ ‘ಯುಐ’ ಪೋಸ್ಟರ್ ಹಿಡಿದುಕೊಂಡು ಫೋಟೊ ತೆಗೆಸಿಕೊಂಡಿದ್ದು ಸಿನಿಮಾ ನೋಡಲು ಉತ್ಸುಕರಾಗಿರುವುದಾಗಿ ಹೇಳಿದ್ದಾರೆ. ಡಾಲರ್ಸ್ ಕನ್ನಡ ಸಂಘದವರು ಸಹ ‘ಯುಐ’ ಸಿನಿಮಾಕ್ಕೆ ಬೆಂಬಲ ಸೂಚಿಸಿದ್ದಾರೆ.

ಡಲ್ಲಾಸ್ ಕನ್ನಡ ಸಂಘದ ಸದಸ್ಯರು ಸಹ ‘ಯುಐ’ ಪೋಸ್ಟರ್ ಹಿಡಿದುಕೊಂಡು ಫೋಟೊ ತೆಗೆಸಿಕೊಂಡಿದ್ದು ಸಿನಿಮಾ ನೋಡಲು ಉತ್ಸುಕರಾಗಿರುವುದಾಗಿ ಹೇಳಿದ್ದಾರೆ. ಡಾಲರ್ಸ್ ಕನ್ನಡ ಸಂಘದವರು ಸಹ ‘ಯುಐ’ ಸಿನಿಮಾಕ್ಕೆ ಬೆಂಬಲ ಸೂಚಿಸಿದ್ದಾರೆ.

4 / 6
ಕೆಲವು ಉತ್ಸಾಹಿ ಅಮೆರಿಕ ಕನ್ನಡಿಗರು ‘ಯುಐ’ ಸಿನಿಮಾದ ಪೋಸ್ಟರ್ ಹಿಡಿದುಕೊಂಡು ಉಪೇಂದ್ರ ಅವರ ವೈರಲ್ ಹಾಡಾಗಿರುವ ‘ಬರಿ ವೋಳು’ ಹಾಡಿಗೆ ಅವರಂತೆ ಸ್ಟೆಪ್ ಹಾಕಿದ್ದಾರೆ.

ಕೆಲವು ಉತ್ಸಾಹಿ ಅಮೆರಿಕ ಕನ್ನಡಿಗರು ‘ಯುಐ’ ಸಿನಿಮಾದ ಪೋಸ್ಟರ್ ಹಿಡಿದುಕೊಂಡು ಉಪೇಂದ್ರ ಅವರ ವೈರಲ್ ಹಾಡಾಗಿರುವ ‘ಬರಿ ವೋಳು’ ಹಾಡಿಗೆ ಅವರಂತೆ ಸ್ಟೆಪ್ ಹಾಕಿದ್ದಾರೆ.

5 / 6
‘ಯುಐ’ ಸಿನಿಮಾವನ್ನು ಉಪೇಂದ್ರ ನಿರ್ದೇಶನ ಮಾಡಿದ್ದು, ಅವರೇ ನಟಿಸಿದ್ದಾರೆ. ಸಿನಿಮಾಕ್ಕೆ ಲಹರಿ ವೇಲು, ಕೆಪಿ ಶ್ರೀಕಾಂತ್ ಅವರುಗಳು ಬಂಡವಾಳ ಹೂಡಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಸಿನಿಮಾ ಡಿಸೆಂಬರ್ 20 ರಂದು ಹಲವು ಭಾಷೆಗಳಲ್ಲಿ ತೆರೆಗೆ ಬರಲಿದೆ.

‘ಯುಐ’ ಸಿನಿಮಾವನ್ನು ಉಪೇಂದ್ರ ನಿರ್ದೇಶನ ಮಾಡಿದ್ದು, ಅವರೇ ನಟಿಸಿದ್ದಾರೆ. ಸಿನಿಮಾಕ್ಕೆ ಲಹರಿ ವೇಲು, ಕೆಪಿ ಶ್ರೀಕಾಂತ್ ಅವರುಗಳು ಬಂಡವಾಳ ಹೂಡಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಸಿನಿಮಾ ಡಿಸೆಂಬರ್ 20 ರಂದು ಹಲವು ಭಾಷೆಗಳಲ್ಲಿ ತೆರೆಗೆ ಬರಲಿದೆ.

6 / 6
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ