AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹ ಮುಚ್ಚಲೇ ಇಲ್ಲ ಊರ್ಫಿ ಜಾವೇದ್ ಹಾಕಿದ ಬಟ್ಟೆ; ಟ್ರೋಲ್ ಆದ ನಟಿ

ಚಿತ್ರ-ವಿಚಿತ್ರ ಉಡುಗೆ ತೊಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು ಊರ್ಫಿ. ಅವರು ಕಸದ ಚೀಲದಲ್ಲಿ ಮಾಡಿಕೊಂಡ ಬಟ್ಟೆ ಎಲ್ಲರ ಗಮನ ಸೆಳೆದಿತ್ತು.

TV9 Web
| Edited By: |

Updated on: Mar 24, 2022 | 6:06 PM

Share
ಕಳೆದ ವರ್ಷ ಪ್ರಸಾರವಾಗಿದ್ದ ‘ಬಿಗ್​ ಬಾಸ್ ಒಟಿಟಿ’ ಜನಪ್ರಿಯತೆ ಪಡೆದುಕೊಂಡಿತ್ತು. ಟಿವಿಯಲ್ಲಿ ಪ್ರಸಾರವಾಗದೆ ಕೇವಲ ಒಟಿಟಿಯಲ್ಲಿ ಮಾತ್ರ ಈ ಶೋ ಪ್ರಸಾರವಾಗಿದ್ದರಿಂದ ಸೆನ್ಸಾರ್​ ಸಮಸ್ಯೆ ಇರಲಿಲ್ಲ. ಈ ಕಾರಣಕ್ಕೆ ಈ ರಿಯಾಲಿಟಿ ಶೋ  ಒಳ್ಳೆಯ ಹೈಪ್​ ಪಡೆದುಕೊಂಡಿತ್ತು.

ಕಳೆದ ವರ್ಷ ಪ್ರಸಾರವಾಗಿದ್ದ ‘ಬಿಗ್​ ಬಾಸ್ ಒಟಿಟಿ’ ಜನಪ್ರಿಯತೆ ಪಡೆದುಕೊಂಡಿತ್ತು. ಟಿವಿಯಲ್ಲಿ ಪ್ರಸಾರವಾಗದೆ ಕೇವಲ ಒಟಿಟಿಯಲ್ಲಿ ಮಾತ್ರ ಈ ಶೋ ಪ್ರಸಾರವಾಗಿದ್ದರಿಂದ ಸೆನ್ಸಾರ್​ ಸಮಸ್ಯೆ ಇರಲಿಲ್ಲ. ಈ ಕಾರಣಕ್ಕೆ ಈ ರಿಯಾಲಿಟಿ ಶೋ  ಒಳ್ಳೆಯ ಹೈಪ್​ ಪಡೆದುಕೊಂಡಿತ್ತು.

1 / 6
ಈ ರಿಯಾಲಿಟಿ ಶೋಗೆ ಬಂದಿದ್ದ ಊರ್ಫಿ ಜಾವೇದ್ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡರು.

ಈ ರಿಯಾಲಿಟಿ ಶೋಗೆ ಬಂದಿದ್ದ ಊರ್ಫಿ ಜಾವೇದ್ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡರು.

2 / 6
ಚಿತ್ರ-ವಿಚಿತ್ರ ಉಡುಗೆ ತೊಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅವರು ಕಸದ ಚೀಲದಲ್ಲಿ ಮಾಡಿಕೊಂಡ ಬಟ್ಟೆ ಎಲ್ಲರ ಗಮನ ಸೆಳೆದಿತ್ತು. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರವೂ ಅವರು ಚಿತ್ರ ವಿಚಿತ್ರ ಬಟ್ಟೆ ತೊಡುವುದನ್ನು ಮುಂದುವರಿಸಿದ್ದಾರೆ.

ಚಿತ್ರ-ವಿಚಿತ್ರ ಉಡುಗೆ ತೊಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅವರು ಕಸದ ಚೀಲದಲ್ಲಿ ಮಾಡಿಕೊಂಡ ಬಟ್ಟೆ ಎಲ್ಲರ ಗಮನ ಸೆಳೆದಿತ್ತು. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರವೂ ಅವರು ಚಿತ್ರ ವಿಚಿತ್ರ ಬಟ್ಟೆ ತೊಡುವುದನ್ನು ಮುಂದುವರಿಸಿದ್ದಾರೆ.

3 / 6
ಈ ಬಾರಿ ಹಸಿರು ಬಣ್ಣದ ಬಟ್ಟೆಯನ್ನು ಧರಿಸಿದ್ದಾರೆ. ಆ ಬಟ್ಟೆ ಅವರ ದೆಹವನ್ನು ಪೂರ್ತಿಯಾಗಿ ಮುಚ್ಚುತ್ತಿಲ್ಲ. ಕ್ಯಾಮೆರಾ ಎದುರು ಅವರು ಸ್ಟೈಲಿಶ್ ಆಗಿ ಪೋಸ್ ನೀಡಿದ್ದಾರೆ.

ಈ ಬಾರಿ ಹಸಿರು ಬಣ್ಣದ ಬಟ್ಟೆಯನ್ನು ಧರಿಸಿದ್ದಾರೆ. ಆ ಬಟ್ಟೆ ಅವರ ದೆಹವನ್ನು ಪೂರ್ತಿಯಾಗಿ ಮುಚ್ಚುತ್ತಿಲ್ಲ. ಕ್ಯಾಮೆರಾ ಎದುರು ಅವರು ಸ್ಟೈಲಿಶ್ ಆಗಿ ಪೋಸ್ ನೀಡಿದ್ದಾರೆ.

4 / 6
‘ಊರ್ಫಿ ಅವರೇ ನಿಮಗೆ ಹಣವಿಲ್ಲ ಎಂದರೆ ಹೇಳಿ. ದಯವಿಟ್ಟು ನಾವು ಹಣ ಕೊಡುತ್ತೇವೆ. ಒಂದೊಳ್ಳೆಯ ಶರ್ಟ್​ ತೆಗೆದುಕೊಳ್ಳಿ’ ಎಂದು ಕೋರಿದ್ದಾರೆ.

‘ಊರ್ಫಿ ಅವರೇ ನಿಮಗೆ ಹಣವಿಲ್ಲ ಎಂದರೆ ಹೇಳಿ. ದಯವಿಟ್ಟು ನಾವು ಹಣ ಕೊಡುತ್ತೇವೆ. ಒಂದೊಳ್ಳೆಯ ಶರ್ಟ್​ ತೆಗೆದುಕೊಳ್ಳಿ’ ಎಂದು ಕೋರಿದ್ದಾರೆ.

5 / 6
ಭಿನ್ನ ಉಡುಗೆಯಲ್ಲಿ ಊರ್ಫಿ

ಭಿನ್ನ ಉಡುಗೆಯಲ್ಲಿ ಊರ್ಫಿ

6 / 6
Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್