AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹ ಮುಚ್ಚಲೇ ಇಲ್ಲ ಊರ್ಫಿ ಜಾವೇದ್ ಹಾಕಿದ ಬಟ್ಟೆ; ಟ್ರೋಲ್ ಆದ ನಟಿ

ಚಿತ್ರ-ವಿಚಿತ್ರ ಉಡುಗೆ ತೊಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು ಊರ್ಫಿ. ಅವರು ಕಸದ ಚೀಲದಲ್ಲಿ ಮಾಡಿಕೊಂಡ ಬಟ್ಟೆ ಎಲ್ಲರ ಗಮನ ಸೆಳೆದಿತ್ತು.

TV9 Web
| Edited By: |

Updated on: Mar 24, 2022 | 6:06 PM

Share
ಕಳೆದ ವರ್ಷ ಪ್ರಸಾರವಾಗಿದ್ದ ‘ಬಿಗ್​ ಬಾಸ್ ಒಟಿಟಿ’ ಜನಪ್ರಿಯತೆ ಪಡೆದುಕೊಂಡಿತ್ತು. ಟಿವಿಯಲ್ಲಿ ಪ್ರಸಾರವಾಗದೆ ಕೇವಲ ಒಟಿಟಿಯಲ್ಲಿ ಮಾತ್ರ ಈ ಶೋ ಪ್ರಸಾರವಾಗಿದ್ದರಿಂದ ಸೆನ್ಸಾರ್​ ಸಮಸ್ಯೆ ಇರಲಿಲ್ಲ. ಈ ಕಾರಣಕ್ಕೆ ಈ ರಿಯಾಲಿಟಿ ಶೋ  ಒಳ್ಳೆಯ ಹೈಪ್​ ಪಡೆದುಕೊಂಡಿತ್ತು.

ಕಳೆದ ವರ್ಷ ಪ್ರಸಾರವಾಗಿದ್ದ ‘ಬಿಗ್​ ಬಾಸ್ ಒಟಿಟಿ’ ಜನಪ್ರಿಯತೆ ಪಡೆದುಕೊಂಡಿತ್ತು. ಟಿವಿಯಲ್ಲಿ ಪ್ರಸಾರವಾಗದೆ ಕೇವಲ ಒಟಿಟಿಯಲ್ಲಿ ಮಾತ್ರ ಈ ಶೋ ಪ್ರಸಾರವಾಗಿದ್ದರಿಂದ ಸೆನ್ಸಾರ್​ ಸಮಸ್ಯೆ ಇರಲಿಲ್ಲ. ಈ ಕಾರಣಕ್ಕೆ ಈ ರಿಯಾಲಿಟಿ ಶೋ  ಒಳ್ಳೆಯ ಹೈಪ್​ ಪಡೆದುಕೊಂಡಿತ್ತು.

1 / 6
ಈ ರಿಯಾಲಿಟಿ ಶೋಗೆ ಬಂದಿದ್ದ ಊರ್ಫಿ ಜಾವೇದ್ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡರು.

ಈ ರಿಯಾಲಿಟಿ ಶೋಗೆ ಬಂದಿದ್ದ ಊರ್ಫಿ ಜಾವೇದ್ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡರು.

2 / 6
ಚಿತ್ರ-ವಿಚಿತ್ರ ಉಡುಗೆ ತೊಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅವರು ಕಸದ ಚೀಲದಲ್ಲಿ ಮಾಡಿಕೊಂಡ ಬಟ್ಟೆ ಎಲ್ಲರ ಗಮನ ಸೆಳೆದಿತ್ತು. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರವೂ ಅವರು ಚಿತ್ರ ವಿಚಿತ್ರ ಬಟ್ಟೆ ತೊಡುವುದನ್ನು ಮುಂದುವರಿಸಿದ್ದಾರೆ.

ಚಿತ್ರ-ವಿಚಿತ್ರ ಉಡುಗೆ ತೊಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅವರು ಕಸದ ಚೀಲದಲ್ಲಿ ಮಾಡಿಕೊಂಡ ಬಟ್ಟೆ ಎಲ್ಲರ ಗಮನ ಸೆಳೆದಿತ್ತು. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರವೂ ಅವರು ಚಿತ್ರ ವಿಚಿತ್ರ ಬಟ್ಟೆ ತೊಡುವುದನ್ನು ಮುಂದುವರಿಸಿದ್ದಾರೆ.

3 / 6
ಈ ಬಾರಿ ಹಸಿರು ಬಣ್ಣದ ಬಟ್ಟೆಯನ್ನು ಧರಿಸಿದ್ದಾರೆ. ಆ ಬಟ್ಟೆ ಅವರ ದೆಹವನ್ನು ಪೂರ್ತಿಯಾಗಿ ಮುಚ್ಚುತ್ತಿಲ್ಲ. ಕ್ಯಾಮೆರಾ ಎದುರು ಅವರು ಸ್ಟೈಲಿಶ್ ಆಗಿ ಪೋಸ್ ನೀಡಿದ್ದಾರೆ.

ಈ ಬಾರಿ ಹಸಿರು ಬಣ್ಣದ ಬಟ್ಟೆಯನ್ನು ಧರಿಸಿದ್ದಾರೆ. ಆ ಬಟ್ಟೆ ಅವರ ದೆಹವನ್ನು ಪೂರ್ತಿಯಾಗಿ ಮುಚ್ಚುತ್ತಿಲ್ಲ. ಕ್ಯಾಮೆರಾ ಎದುರು ಅವರು ಸ್ಟೈಲಿಶ್ ಆಗಿ ಪೋಸ್ ನೀಡಿದ್ದಾರೆ.

4 / 6
‘ಊರ್ಫಿ ಅವರೇ ನಿಮಗೆ ಹಣವಿಲ್ಲ ಎಂದರೆ ಹೇಳಿ. ದಯವಿಟ್ಟು ನಾವು ಹಣ ಕೊಡುತ್ತೇವೆ. ಒಂದೊಳ್ಳೆಯ ಶರ್ಟ್​ ತೆಗೆದುಕೊಳ್ಳಿ’ ಎಂದು ಕೋರಿದ್ದಾರೆ.

‘ಊರ್ಫಿ ಅವರೇ ನಿಮಗೆ ಹಣವಿಲ್ಲ ಎಂದರೆ ಹೇಳಿ. ದಯವಿಟ್ಟು ನಾವು ಹಣ ಕೊಡುತ್ತೇವೆ. ಒಂದೊಳ್ಳೆಯ ಶರ್ಟ್​ ತೆಗೆದುಕೊಳ್ಳಿ’ ಎಂದು ಕೋರಿದ್ದಾರೆ.

5 / 6
ಭಿನ್ನ ಉಡುಗೆಯಲ್ಲಿ ಊರ್ಫಿ

ಭಿನ್ನ ಉಡುಗೆಯಲ್ಲಿ ಊರ್ಫಿ

6 / 6
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ