AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹ ಮುಚ್ಚಲೇ ಇಲ್ಲ ಊರ್ಫಿ ಜಾವೇದ್ ಹಾಕಿದ ಬಟ್ಟೆ; ಟ್ರೋಲ್ ಆದ ನಟಿ

ಚಿತ್ರ-ವಿಚಿತ್ರ ಉಡುಗೆ ತೊಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು ಊರ್ಫಿ. ಅವರು ಕಸದ ಚೀಲದಲ್ಲಿ ಮಾಡಿಕೊಂಡ ಬಟ್ಟೆ ಎಲ್ಲರ ಗಮನ ಸೆಳೆದಿತ್ತು.

TV9 Web
| Edited By: |

Updated on: Mar 24, 2022 | 6:06 PM

Share
ಕಳೆದ ವರ್ಷ ಪ್ರಸಾರವಾಗಿದ್ದ ‘ಬಿಗ್​ ಬಾಸ್ ಒಟಿಟಿ’ ಜನಪ್ರಿಯತೆ ಪಡೆದುಕೊಂಡಿತ್ತು. ಟಿವಿಯಲ್ಲಿ ಪ್ರಸಾರವಾಗದೆ ಕೇವಲ ಒಟಿಟಿಯಲ್ಲಿ ಮಾತ್ರ ಈ ಶೋ ಪ್ರಸಾರವಾಗಿದ್ದರಿಂದ ಸೆನ್ಸಾರ್​ ಸಮಸ್ಯೆ ಇರಲಿಲ್ಲ. ಈ ಕಾರಣಕ್ಕೆ ಈ ರಿಯಾಲಿಟಿ ಶೋ  ಒಳ್ಳೆಯ ಹೈಪ್​ ಪಡೆದುಕೊಂಡಿತ್ತು.

ಕಳೆದ ವರ್ಷ ಪ್ರಸಾರವಾಗಿದ್ದ ‘ಬಿಗ್​ ಬಾಸ್ ಒಟಿಟಿ’ ಜನಪ್ರಿಯತೆ ಪಡೆದುಕೊಂಡಿತ್ತು. ಟಿವಿಯಲ್ಲಿ ಪ್ರಸಾರವಾಗದೆ ಕೇವಲ ಒಟಿಟಿಯಲ್ಲಿ ಮಾತ್ರ ಈ ಶೋ ಪ್ರಸಾರವಾಗಿದ್ದರಿಂದ ಸೆನ್ಸಾರ್​ ಸಮಸ್ಯೆ ಇರಲಿಲ್ಲ. ಈ ಕಾರಣಕ್ಕೆ ಈ ರಿಯಾಲಿಟಿ ಶೋ  ಒಳ್ಳೆಯ ಹೈಪ್​ ಪಡೆದುಕೊಂಡಿತ್ತು.

1 / 6
ಈ ರಿಯಾಲಿಟಿ ಶೋಗೆ ಬಂದಿದ್ದ ಊರ್ಫಿ ಜಾವೇದ್ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡರು.

ಈ ರಿಯಾಲಿಟಿ ಶೋಗೆ ಬಂದಿದ್ದ ಊರ್ಫಿ ಜಾವೇದ್ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡರು.

2 / 6
ಚಿತ್ರ-ವಿಚಿತ್ರ ಉಡುಗೆ ತೊಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅವರು ಕಸದ ಚೀಲದಲ್ಲಿ ಮಾಡಿಕೊಂಡ ಬಟ್ಟೆ ಎಲ್ಲರ ಗಮನ ಸೆಳೆದಿತ್ತು. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರವೂ ಅವರು ಚಿತ್ರ ವಿಚಿತ್ರ ಬಟ್ಟೆ ತೊಡುವುದನ್ನು ಮುಂದುವರಿಸಿದ್ದಾರೆ.

ಚಿತ್ರ-ವಿಚಿತ್ರ ಉಡುಗೆ ತೊಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅವರು ಕಸದ ಚೀಲದಲ್ಲಿ ಮಾಡಿಕೊಂಡ ಬಟ್ಟೆ ಎಲ್ಲರ ಗಮನ ಸೆಳೆದಿತ್ತು. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರವೂ ಅವರು ಚಿತ್ರ ವಿಚಿತ್ರ ಬಟ್ಟೆ ತೊಡುವುದನ್ನು ಮುಂದುವರಿಸಿದ್ದಾರೆ.

3 / 6
ಈ ಬಾರಿ ಹಸಿರು ಬಣ್ಣದ ಬಟ್ಟೆಯನ್ನು ಧರಿಸಿದ್ದಾರೆ. ಆ ಬಟ್ಟೆ ಅವರ ದೆಹವನ್ನು ಪೂರ್ತಿಯಾಗಿ ಮುಚ್ಚುತ್ತಿಲ್ಲ. ಕ್ಯಾಮೆರಾ ಎದುರು ಅವರು ಸ್ಟೈಲಿಶ್ ಆಗಿ ಪೋಸ್ ನೀಡಿದ್ದಾರೆ.

ಈ ಬಾರಿ ಹಸಿರು ಬಣ್ಣದ ಬಟ್ಟೆಯನ್ನು ಧರಿಸಿದ್ದಾರೆ. ಆ ಬಟ್ಟೆ ಅವರ ದೆಹವನ್ನು ಪೂರ್ತಿಯಾಗಿ ಮುಚ್ಚುತ್ತಿಲ್ಲ. ಕ್ಯಾಮೆರಾ ಎದುರು ಅವರು ಸ್ಟೈಲಿಶ್ ಆಗಿ ಪೋಸ್ ನೀಡಿದ್ದಾರೆ.

4 / 6
‘ಊರ್ಫಿ ಅವರೇ ನಿಮಗೆ ಹಣವಿಲ್ಲ ಎಂದರೆ ಹೇಳಿ. ದಯವಿಟ್ಟು ನಾವು ಹಣ ಕೊಡುತ್ತೇವೆ. ಒಂದೊಳ್ಳೆಯ ಶರ್ಟ್​ ತೆಗೆದುಕೊಳ್ಳಿ’ ಎಂದು ಕೋರಿದ್ದಾರೆ.

‘ಊರ್ಫಿ ಅವರೇ ನಿಮಗೆ ಹಣವಿಲ್ಲ ಎಂದರೆ ಹೇಳಿ. ದಯವಿಟ್ಟು ನಾವು ಹಣ ಕೊಡುತ್ತೇವೆ. ಒಂದೊಳ್ಳೆಯ ಶರ್ಟ್​ ತೆಗೆದುಕೊಳ್ಳಿ’ ಎಂದು ಕೋರಿದ್ದಾರೆ.

5 / 6
ಭಿನ್ನ ಉಡುಗೆಯಲ್ಲಿ ಊರ್ಫಿ

ಭಿನ್ನ ಉಡುಗೆಯಲ್ಲಿ ಊರ್ಫಿ

6 / 6
Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು