AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹ ಮುಚ್ಚಲೇ ಇಲ್ಲ ಊರ್ಫಿ ಜಾವೇದ್ ಹಾಕಿದ ಬಟ್ಟೆ; ಟ್ರೋಲ್ ಆದ ನಟಿ

ಚಿತ್ರ-ವಿಚಿತ್ರ ಉಡುಗೆ ತೊಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು ಊರ್ಫಿ. ಅವರು ಕಸದ ಚೀಲದಲ್ಲಿ ಮಾಡಿಕೊಂಡ ಬಟ್ಟೆ ಎಲ್ಲರ ಗಮನ ಸೆಳೆದಿತ್ತು.

TV9 Web
| Edited By: |

Updated on: Mar 24, 2022 | 6:06 PM

Share
ಕಳೆದ ವರ್ಷ ಪ್ರಸಾರವಾಗಿದ್ದ ‘ಬಿಗ್​ ಬಾಸ್ ಒಟಿಟಿ’ ಜನಪ್ರಿಯತೆ ಪಡೆದುಕೊಂಡಿತ್ತು. ಟಿವಿಯಲ್ಲಿ ಪ್ರಸಾರವಾಗದೆ ಕೇವಲ ಒಟಿಟಿಯಲ್ಲಿ ಮಾತ್ರ ಈ ಶೋ ಪ್ರಸಾರವಾಗಿದ್ದರಿಂದ ಸೆನ್ಸಾರ್​ ಸಮಸ್ಯೆ ಇರಲಿಲ್ಲ. ಈ ಕಾರಣಕ್ಕೆ ಈ ರಿಯಾಲಿಟಿ ಶೋ  ಒಳ್ಳೆಯ ಹೈಪ್​ ಪಡೆದುಕೊಂಡಿತ್ತು.

ಕಳೆದ ವರ್ಷ ಪ್ರಸಾರವಾಗಿದ್ದ ‘ಬಿಗ್​ ಬಾಸ್ ಒಟಿಟಿ’ ಜನಪ್ರಿಯತೆ ಪಡೆದುಕೊಂಡಿತ್ತು. ಟಿವಿಯಲ್ಲಿ ಪ್ರಸಾರವಾಗದೆ ಕೇವಲ ಒಟಿಟಿಯಲ್ಲಿ ಮಾತ್ರ ಈ ಶೋ ಪ್ರಸಾರವಾಗಿದ್ದರಿಂದ ಸೆನ್ಸಾರ್​ ಸಮಸ್ಯೆ ಇರಲಿಲ್ಲ. ಈ ಕಾರಣಕ್ಕೆ ಈ ರಿಯಾಲಿಟಿ ಶೋ  ಒಳ್ಳೆಯ ಹೈಪ್​ ಪಡೆದುಕೊಂಡಿತ್ತು.

1 / 6
ಈ ರಿಯಾಲಿಟಿ ಶೋಗೆ ಬಂದಿದ್ದ ಊರ್ಫಿ ಜಾವೇದ್ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡರು.

ಈ ರಿಯಾಲಿಟಿ ಶೋಗೆ ಬಂದಿದ್ದ ಊರ್ಫಿ ಜಾವೇದ್ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡರು.

2 / 6
ಚಿತ್ರ-ವಿಚಿತ್ರ ಉಡುಗೆ ತೊಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅವರು ಕಸದ ಚೀಲದಲ್ಲಿ ಮಾಡಿಕೊಂಡ ಬಟ್ಟೆ ಎಲ್ಲರ ಗಮನ ಸೆಳೆದಿತ್ತು. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರವೂ ಅವರು ಚಿತ್ರ ವಿಚಿತ್ರ ಬಟ್ಟೆ ತೊಡುವುದನ್ನು ಮುಂದುವರಿಸಿದ್ದಾರೆ.

ಚಿತ್ರ-ವಿಚಿತ್ರ ಉಡುಗೆ ತೊಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅವರು ಕಸದ ಚೀಲದಲ್ಲಿ ಮಾಡಿಕೊಂಡ ಬಟ್ಟೆ ಎಲ್ಲರ ಗಮನ ಸೆಳೆದಿತ್ತು. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರವೂ ಅವರು ಚಿತ್ರ ವಿಚಿತ್ರ ಬಟ್ಟೆ ತೊಡುವುದನ್ನು ಮುಂದುವರಿಸಿದ್ದಾರೆ.

3 / 6
ಈ ಬಾರಿ ಹಸಿರು ಬಣ್ಣದ ಬಟ್ಟೆಯನ್ನು ಧರಿಸಿದ್ದಾರೆ. ಆ ಬಟ್ಟೆ ಅವರ ದೆಹವನ್ನು ಪೂರ್ತಿಯಾಗಿ ಮುಚ್ಚುತ್ತಿಲ್ಲ. ಕ್ಯಾಮೆರಾ ಎದುರು ಅವರು ಸ್ಟೈಲಿಶ್ ಆಗಿ ಪೋಸ್ ನೀಡಿದ್ದಾರೆ.

ಈ ಬಾರಿ ಹಸಿರು ಬಣ್ಣದ ಬಟ್ಟೆಯನ್ನು ಧರಿಸಿದ್ದಾರೆ. ಆ ಬಟ್ಟೆ ಅವರ ದೆಹವನ್ನು ಪೂರ್ತಿಯಾಗಿ ಮುಚ್ಚುತ್ತಿಲ್ಲ. ಕ್ಯಾಮೆರಾ ಎದುರು ಅವರು ಸ್ಟೈಲಿಶ್ ಆಗಿ ಪೋಸ್ ನೀಡಿದ್ದಾರೆ.

4 / 6
‘ಊರ್ಫಿ ಅವರೇ ನಿಮಗೆ ಹಣವಿಲ್ಲ ಎಂದರೆ ಹೇಳಿ. ದಯವಿಟ್ಟು ನಾವು ಹಣ ಕೊಡುತ್ತೇವೆ. ಒಂದೊಳ್ಳೆಯ ಶರ್ಟ್​ ತೆಗೆದುಕೊಳ್ಳಿ’ ಎಂದು ಕೋರಿದ್ದಾರೆ.

‘ಊರ್ಫಿ ಅವರೇ ನಿಮಗೆ ಹಣವಿಲ್ಲ ಎಂದರೆ ಹೇಳಿ. ದಯವಿಟ್ಟು ನಾವು ಹಣ ಕೊಡುತ್ತೇವೆ. ಒಂದೊಳ್ಳೆಯ ಶರ್ಟ್​ ತೆಗೆದುಕೊಳ್ಳಿ’ ಎಂದು ಕೋರಿದ್ದಾರೆ.

5 / 6
ಭಿನ್ನ ಉಡುಗೆಯಲ್ಲಿ ಊರ್ಫಿ

ಭಿನ್ನ ಉಡುಗೆಯಲ್ಲಿ ಊರ್ಫಿ

6 / 6
Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್