AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹ ಮುಚ್ಚಲೇ ಇಲ್ಲ ಊರ್ಫಿ ಜಾವೇದ್ ಹಾಕಿದ ಬಟ್ಟೆ; ಟ್ರೋಲ್ ಆದ ನಟಿ

ಚಿತ್ರ-ವಿಚಿತ್ರ ಉಡುಗೆ ತೊಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು ಊರ್ಫಿ. ಅವರು ಕಸದ ಚೀಲದಲ್ಲಿ ಮಾಡಿಕೊಂಡ ಬಟ್ಟೆ ಎಲ್ಲರ ಗಮನ ಸೆಳೆದಿತ್ತು.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Mar 24, 2022 | 6:06 PM

Share
ಕಳೆದ ವರ್ಷ ಪ್ರಸಾರವಾಗಿದ್ದ ‘ಬಿಗ್​ ಬಾಸ್ ಒಟಿಟಿ’ ಜನಪ್ರಿಯತೆ ಪಡೆದುಕೊಂಡಿತ್ತು. ಟಿವಿಯಲ್ಲಿ ಪ್ರಸಾರವಾಗದೆ ಕೇವಲ ಒಟಿಟಿಯಲ್ಲಿ ಮಾತ್ರ ಈ ಶೋ ಪ್ರಸಾರವಾಗಿದ್ದರಿಂದ ಸೆನ್ಸಾರ್​ ಸಮಸ್ಯೆ ಇರಲಿಲ್ಲ. ಈ ಕಾರಣಕ್ಕೆ ಈ ರಿಯಾಲಿಟಿ ಶೋ  ಒಳ್ಳೆಯ ಹೈಪ್​ ಪಡೆದುಕೊಂಡಿತ್ತು.

ಕಳೆದ ವರ್ಷ ಪ್ರಸಾರವಾಗಿದ್ದ ‘ಬಿಗ್​ ಬಾಸ್ ಒಟಿಟಿ’ ಜನಪ್ರಿಯತೆ ಪಡೆದುಕೊಂಡಿತ್ತು. ಟಿವಿಯಲ್ಲಿ ಪ್ರಸಾರವಾಗದೆ ಕೇವಲ ಒಟಿಟಿಯಲ್ಲಿ ಮಾತ್ರ ಈ ಶೋ ಪ್ರಸಾರವಾಗಿದ್ದರಿಂದ ಸೆನ್ಸಾರ್​ ಸಮಸ್ಯೆ ಇರಲಿಲ್ಲ. ಈ ಕಾರಣಕ್ಕೆ ಈ ರಿಯಾಲಿಟಿ ಶೋ  ಒಳ್ಳೆಯ ಹೈಪ್​ ಪಡೆದುಕೊಂಡಿತ್ತು.

1 / 6
ಈ ರಿಯಾಲಿಟಿ ಶೋಗೆ ಬಂದಿದ್ದ ಊರ್ಫಿ ಜಾವೇದ್ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡರು.

ಈ ರಿಯಾಲಿಟಿ ಶೋಗೆ ಬಂದಿದ್ದ ಊರ್ಫಿ ಜಾವೇದ್ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡರು.

2 / 6
ಚಿತ್ರ-ವಿಚಿತ್ರ ಉಡುಗೆ ತೊಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅವರು ಕಸದ ಚೀಲದಲ್ಲಿ ಮಾಡಿಕೊಂಡ ಬಟ್ಟೆ ಎಲ್ಲರ ಗಮನ ಸೆಳೆದಿತ್ತು. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರವೂ ಅವರು ಚಿತ್ರ ವಿಚಿತ್ರ ಬಟ್ಟೆ ತೊಡುವುದನ್ನು ಮುಂದುವರಿಸಿದ್ದಾರೆ.

ಚಿತ್ರ-ವಿಚಿತ್ರ ಉಡುಗೆ ತೊಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅವರು ಕಸದ ಚೀಲದಲ್ಲಿ ಮಾಡಿಕೊಂಡ ಬಟ್ಟೆ ಎಲ್ಲರ ಗಮನ ಸೆಳೆದಿತ್ತು. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರವೂ ಅವರು ಚಿತ್ರ ವಿಚಿತ್ರ ಬಟ್ಟೆ ತೊಡುವುದನ್ನು ಮುಂದುವರಿಸಿದ್ದಾರೆ.

3 / 6
ಈ ಬಾರಿ ಹಸಿರು ಬಣ್ಣದ ಬಟ್ಟೆಯನ್ನು ಧರಿಸಿದ್ದಾರೆ. ಆ ಬಟ್ಟೆ ಅವರ ದೆಹವನ್ನು ಪೂರ್ತಿಯಾಗಿ ಮುಚ್ಚುತ್ತಿಲ್ಲ. ಕ್ಯಾಮೆರಾ ಎದುರು ಅವರು ಸ್ಟೈಲಿಶ್ ಆಗಿ ಪೋಸ್ ನೀಡಿದ್ದಾರೆ.

ಈ ಬಾರಿ ಹಸಿರು ಬಣ್ಣದ ಬಟ್ಟೆಯನ್ನು ಧರಿಸಿದ್ದಾರೆ. ಆ ಬಟ್ಟೆ ಅವರ ದೆಹವನ್ನು ಪೂರ್ತಿಯಾಗಿ ಮುಚ್ಚುತ್ತಿಲ್ಲ. ಕ್ಯಾಮೆರಾ ಎದುರು ಅವರು ಸ್ಟೈಲಿಶ್ ಆಗಿ ಪೋಸ್ ನೀಡಿದ್ದಾರೆ.

4 / 6
‘ಊರ್ಫಿ ಅವರೇ ನಿಮಗೆ ಹಣವಿಲ್ಲ ಎಂದರೆ ಹೇಳಿ. ದಯವಿಟ್ಟು ನಾವು ಹಣ ಕೊಡುತ್ತೇವೆ. ಒಂದೊಳ್ಳೆಯ ಶರ್ಟ್​ ತೆಗೆದುಕೊಳ್ಳಿ’ ಎಂದು ಕೋರಿದ್ದಾರೆ.

‘ಊರ್ಫಿ ಅವರೇ ನಿಮಗೆ ಹಣವಿಲ್ಲ ಎಂದರೆ ಹೇಳಿ. ದಯವಿಟ್ಟು ನಾವು ಹಣ ಕೊಡುತ್ತೇವೆ. ಒಂದೊಳ್ಳೆಯ ಶರ್ಟ್​ ತೆಗೆದುಕೊಳ್ಳಿ’ ಎಂದು ಕೋರಿದ್ದಾರೆ.

5 / 6
ಭಿನ್ನ ಉಡುಗೆಯಲ್ಲಿ ಊರ್ಫಿ

ಭಿನ್ನ ಉಡುಗೆಯಲ್ಲಿ ಊರ್ಫಿ

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ