AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Urfi Javed: ಉರ್ಫಿ ಜಾವೇದ್ ಪಾಲಿ​ಗೆ ಬಟ್ಟೆಯಾದ ಸಿಲ್ವರ್​ ಪೇಪರ್​; ಅತಿಯಾಯ್ತು ಎಂದ ನೆಟ್ಟಿಗರು

Urfi Javed Viral photo: ಗ್ಲಾಮರಸ್​ ಆಗಿ ಫೋಟೋಶೂಟ್​ ಮಾಡಿಸುವುದೇ ಉರ್ಫಿ ಜಾವೇದ್​ ಅವರಿಗೆ ಕಾಯಕ ಆಗಿದೆ. ಅವರ ಫೋಟೋಗಳು ಪ್ರತಿದಿನ ವೈರಲ್​ ಆಗುತ್ತವೆ.

TV9 Web
| Edited By: |

Updated on: Aug 28, 2022 | 10:57 PM

Share
ಹಾಟ್​ ಅವತಾರ ತಾಳುವಲ್ಲಿ ನಟಿ ಉರ್ಫಿ ಜಾವೇದ್​ ಅವರಿಗೆ ಯಾರೂ ಸರಿಸಾಟಿ ಇಲ್ಲ. ದಿನದಿನವೂ ಅವರ ಮಾದಕತೆ ಹೆಚ್ಚುತ್ತಲೇ ಇದೆ. ಅದಕ್ಕೆ ಈ ಫೋಟೋಗಳೇ ಸಾಕ್ಷಿ.

Urfi Javed silver paper dress photos go viral on social media

1 / 5
ಬಟ್ಟೆಯಲ್ಲಿ ಎಲ್ಲ ಬಗೆಯ ಪ್ರಯೋಗಗಳನ್ನೂ ಅವರು ಮಾಡಿದ್ದಾರೆ. ಈಗ ಹೊಸ ವೇಷದಲ್ಲಿ ಉರ್ಫಿ ಫೋಟೋಶೂಟ್​ ಮಾಡಿದ್ದಾರೆ. ಆ ಮೂಲಕ ಅವರು ಎಲ್ಲರ ಕಣ್ಣು ಕುಕ್ಕುತ್ತಿದ್ದಾರೆ.

Urfi Javed silver paper dress photos go viral on social media

2 / 5
ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್​ ಆಗಿವೆ. ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಟ್ರೋಲ್​ಗಳಿಗಂತೂ ಲೆಕ್ಕವೇ ಇಲ್ಲದಂತಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್​ ಆಗಿವೆ. ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಟ್ರೋಲ್​ಗಳಿಗಂತೂ ಲೆಕ್ಕವೇ ಇಲ್ಲದಂತಾಗಿದೆ.

3 / 5
ಸಿಲ್ವರ್​ ಪೇಪರ್​ ಮೂಲಕ ಉರ್ಫಿ ಜಾವೇದ್​ ಅವರು ಮಾನ ಮುಚ್ಚಿಕೊಂಡಿದ್ದಾರೆ. ‘ಇದು ಅತಿಯಾಯ್ತು’ ಎಂದು ನೆಟ್ಟಿಗರು ಟೀಕೆ ಮಾಡುತ್ತಿದ್ದಾರೆ. ಅದಕ್ಕೆಲ್ಲ ಉರ್ಫಿ ತಲೆ ಕೆಡಿಸಿಕೊಂಡಿಲ್ಲ.

ಸಿಲ್ವರ್​ ಪೇಪರ್​ ಮೂಲಕ ಉರ್ಫಿ ಜಾವೇದ್​ ಅವರು ಮಾನ ಮುಚ್ಚಿಕೊಂಡಿದ್ದಾರೆ. ‘ಇದು ಅತಿಯಾಯ್ತು’ ಎಂದು ನೆಟ್ಟಿಗರು ಟೀಕೆ ಮಾಡುತ್ತಿದ್ದಾರೆ. ಅದಕ್ಕೆಲ್ಲ ಉರ್ಫಿ ತಲೆ ಕೆಡಿಸಿಕೊಂಡಿಲ್ಲ.

4 / 5
ಸೋಶಿಯಲ್​ ಮೀಡಿಯಾದಲ್ಲಿ ಉರ್ಫಿ ಜಾವೇದ್​ ಸಕ್ರಿಯವಾಗಿದ್ದಾರೆ. ಪ್ರತಿ ದಿನ ಅವರು ಹೊಸ ಹೊಸ ಫೋಟೋಗಳನ್ನು ಹಂಚಿಕೊಂಡು ಅಚ್ಚರಿ ಮೂಡಿಸುತ್ತಿದ್ದಾರೆ. ಫೋಟೋಶೂಟ್​ ಮಾಡಿಸುವುದೇ ಅವರಿಗೆ ಕಾಯಕ ಆಗಿದೆ.

ಸೋಶಿಯಲ್​ ಮೀಡಿಯಾದಲ್ಲಿ ಉರ್ಫಿ ಜಾವೇದ್​ ಸಕ್ರಿಯವಾಗಿದ್ದಾರೆ. ಪ್ರತಿ ದಿನ ಅವರು ಹೊಸ ಹೊಸ ಫೋಟೋಗಳನ್ನು ಹಂಚಿಕೊಂಡು ಅಚ್ಚರಿ ಮೂಡಿಸುತ್ತಿದ್ದಾರೆ. ಫೋಟೋಶೂಟ್​ ಮಾಡಿಸುವುದೇ ಅವರಿಗೆ ಕಾಯಕ ಆಗಿದೆ.

5 / 5
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!