AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರೆಬೆತ್ತಲೆ ವಿಡಿಯೋ ಹಂಚಿಕೊಂಡು ದೀಪಾವಳಿ ವಿಶ್ ಮಾಡಿದ ಉರ್ಫಿ ಜಾವೇದ್

ಹಿಂದಿ ಬಿಗ್ ಬಾಸ್ ಒಟಿಟಿ ಮೂಲಕ ಉರ್ಫಿ ಖ್ಯಾತಿ ಹೆಚ್ಚಿಸಿಕೊಂಡರು. ಆ ಬಳಿಕ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆದರು.

TV9 Web
| Edited By: |

Updated on: Oct 23, 2022 | 6:03 PM

Share
ನಟಿ ಉರ್ಫಿ ಜಾವೇದ್ ಅವರು ಸದಾ ಟ್ರೋಲ್ ಆಗುತ್ತಲೇ ಇರುತ್ತಾರೆ. ಚಿತ್ರ ವಿಚಿತ್ರ ಬಟ್ಟೆ ಧರಿಸಿ ಟೀಕೆಗೆ ಗುರಿಯಾಗುತ್ತಾರೆ. ಈ ಬಾರಿ ಅವರು ಅಶ್ಲೀಲ ಬಟ್ಟೆ ಧರಿಸಿ ದೀಪಾವಳಿ ವಿಶ್ ಮಾಡಿದ್ದಾರೆ.

ನಟಿ ಉರ್ಫಿ ಜಾವೇದ್ ಅವರು ಸದಾ ಟ್ರೋಲ್ ಆಗುತ್ತಲೇ ಇರುತ್ತಾರೆ. ಚಿತ್ರ ವಿಚಿತ್ರ ಬಟ್ಟೆ ಧರಿಸಿ ಟೀಕೆಗೆ ಗುರಿಯಾಗುತ್ತಾರೆ. ಈ ಬಾರಿ ಅವರು ಅಶ್ಲೀಲ ಬಟ್ಟೆ ಧರಿಸಿ ದೀಪಾವಳಿ ವಿಶ್ ಮಾಡಿದ್ದಾರೆ.

1 / 5
ಹಿಂದಿ ಬಿಗ್ ಬಾಸ್ ಒಟಿಟಿ ಮೂಲಕ ಉರ್ಫಿ ಖ್ಯಾತಿ ಹೆಚ್ಚಿಸಿಕೊಂಡರು. ಆ ಬಳಿಕ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆದರು.

ಹಿಂದಿ ಬಿಗ್ ಬಾಸ್ ಒಟಿಟಿ ಮೂಲಕ ಉರ್ಫಿ ಖ್ಯಾತಿ ಹೆಚ್ಚಿಸಿಕೊಂಡರು. ಆ ಬಳಿಕ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆದರು.

2 / 5
ಉರ್ಫಿ ಅವರು ಸೋಶಿಯಲ್ ಮೀಡಿಯಾದಲ್ಲಿ ವಿವಿಧ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ದೀಪಾವಳಿಗಾಗಿ ಅವರು ಅರೆಬೆತ್ತಲೆ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಉರ್ಫಿ ಅವರು ಸೋಶಿಯಲ್ ಮೀಡಿಯಾದಲ್ಲಿ ವಿವಿಧ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ದೀಪಾವಳಿಗಾಗಿ ಅವರು ಅರೆಬೆತ್ತಲೆ ವಿಡಿಯೋ ಪೋಸ್ಟ್ ಮಾಡಿದ್ದಾರೆ.

3 / 5
ಉರ್ಫಿ ಎದೆಯ ಭಾಗದಲ್ಲಿ ಯಾವುದೇ ಬಟ್ಟೆ ಹಾಕಿಲ್ಲ. ಬದಲಿಗೆ ಕೈ ಅಡ್ಡ ಇಟ್ಟುಕೊಂಡಿದ್ದಾರೆ. ಎದುರು ಭಾಗದಲ್ಲಿ ದೀಪ ಹಚ್ಚಿಟ್ಟುಕೊಂಡಿದ್ದಾರೆ. ಆ ನಂತರ ಸ್ವೀಟ್ ಸವಿದಿದ್ದಾರೆ.

ಉರ್ಫಿ ಎದೆಯ ಭಾಗದಲ್ಲಿ ಯಾವುದೇ ಬಟ್ಟೆ ಹಾಕಿಲ್ಲ. ಬದಲಿಗೆ ಕೈ ಅಡ್ಡ ಇಟ್ಟುಕೊಂಡಿದ್ದಾರೆ. ಎದುರು ಭಾಗದಲ್ಲಿ ದೀಪ ಹಚ್ಚಿಟ್ಟುಕೊಂಡಿದ್ದಾರೆ. ಆ ನಂತರ ಸ್ವೀಟ್ ಸವಿದಿದ್ದಾರೆ.

4 / 5
ಈ ಫೋಟೋಗೆ ಎಲ್ಲರೂ ವಿರೋಧ ವ್ಯಕ್ತಪಡಿಸಿದ್ದಾರೆ. ದೀಪಾವಳಿ ಹಿಂದುಗಳಿಗೆ ವಿಶೇಷ ಹಬ್ಬ. ಆದರೆ, ಅದಕ್ಕೆ ಉರ್ಫಿ ಅಗೌರವ ತೋರಿಸಿ ಹಿಂದುಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಅನೇಕರು ಟೀಕೆ ಮಾಡಿದ್ದಾರೆ.

ಈ ಫೋಟೋಗೆ ಎಲ್ಲರೂ ವಿರೋಧ ವ್ಯಕ್ತಪಡಿಸಿದ್ದಾರೆ. ದೀಪಾವಳಿ ಹಿಂದುಗಳಿಗೆ ವಿಶೇಷ ಹಬ್ಬ. ಆದರೆ, ಅದಕ್ಕೆ ಉರ್ಫಿ ಅಗೌರವ ತೋರಿಸಿ ಹಿಂದುಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಅನೇಕರು ಟೀಕೆ ಮಾಡಿದ್ದಾರೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್