AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರೆಬೆತ್ತಲೆ ವಿಡಿಯೋ ಹಂಚಿಕೊಂಡು ದೀಪಾವಳಿ ವಿಶ್ ಮಾಡಿದ ಉರ್ಫಿ ಜಾವೇದ್

ಹಿಂದಿ ಬಿಗ್ ಬಾಸ್ ಒಟಿಟಿ ಮೂಲಕ ಉರ್ಫಿ ಖ್ಯಾತಿ ಹೆಚ್ಚಿಸಿಕೊಂಡರು. ಆ ಬಳಿಕ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆದರು.

TV9 Web
| Edited By: |

Updated on: Oct 23, 2022 | 6:03 PM

Share
ನಟಿ ಉರ್ಫಿ ಜಾವೇದ್ ಅವರು ಸದಾ ಟ್ರೋಲ್ ಆಗುತ್ತಲೇ ಇರುತ್ತಾರೆ. ಚಿತ್ರ ವಿಚಿತ್ರ ಬಟ್ಟೆ ಧರಿಸಿ ಟೀಕೆಗೆ ಗುರಿಯಾಗುತ್ತಾರೆ. ಈ ಬಾರಿ ಅವರು ಅಶ್ಲೀಲ ಬಟ್ಟೆ ಧರಿಸಿ ದೀಪಾವಳಿ ವಿಶ್ ಮಾಡಿದ್ದಾರೆ.

ನಟಿ ಉರ್ಫಿ ಜಾವೇದ್ ಅವರು ಸದಾ ಟ್ರೋಲ್ ಆಗುತ್ತಲೇ ಇರುತ್ತಾರೆ. ಚಿತ್ರ ವಿಚಿತ್ರ ಬಟ್ಟೆ ಧರಿಸಿ ಟೀಕೆಗೆ ಗುರಿಯಾಗುತ್ತಾರೆ. ಈ ಬಾರಿ ಅವರು ಅಶ್ಲೀಲ ಬಟ್ಟೆ ಧರಿಸಿ ದೀಪಾವಳಿ ವಿಶ್ ಮಾಡಿದ್ದಾರೆ.

1 / 5
ಹಿಂದಿ ಬಿಗ್ ಬಾಸ್ ಒಟಿಟಿ ಮೂಲಕ ಉರ್ಫಿ ಖ್ಯಾತಿ ಹೆಚ್ಚಿಸಿಕೊಂಡರು. ಆ ಬಳಿಕ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆದರು.

ಹಿಂದಿ ಬಿಗ್ ಬಾಸ್ ಒಟಿಟಿ ಮೂಲಕ ಉರ್ಫಿ ಖ್ಯಾತಿ ಹೆಚ್ಚಿಸಿಕೊಂಡರು. ಆ ಬಳಿಕ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆದರು.

2 / 5
ಉರ್ಫಿ ಅವರು ಸೋಶಿಯಲ್ ಮೀಡಿಯಾದಲ್ಲಿ ವಿವಿಧ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ದೀಪಾವಳಿಗಾಗಿ ಅವರು ಅರೆಬೆತ್ತಲೆ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಉರ್ಫಿ ಅವರು ಸೋಶಿಯಲ್ ಮೀಡಿಯಾದಲ್ಲಿ ವಿವಿಧ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ದೀಪಾವಳಿಗಾಗಿ ಅವರು ಅರೆಬೆತ್ತಲೆ ವಿಡಿಯೋ ಪೋಸ್ಟ್ ಮಾಡಿದ್ದಾರೆ.

3 / 5
ಉರ್ಫಿ ಎದೆಯ ಭಾಗದಲ್ಲಿ ಯಾವುದೇ ಬಟ್ಟೆ ಹಾಕಿಲ್ಲ. ಬದಲಿಗೆ ಕೈ ಅಡ್ಡ ಇಟ್ಟುಕೊಂಡಿದ್ದಾರೆ. ಎದುರು ಭಾಗದಲ್ಲಿ ದೀಪ ಹಚ್ಚಿಟ್ಟುಕೊಂಡಿದ್ದಾರೆ. ಆ ನಂತರ ಸ್ವೀಟ್ ಸವಿದಿದ್ದಾರೆ.

ಉರ್ಫಿ ಎದೆಯ ಭಾಗದಲ್ಲಿ ಯಾವುದೇ ಬಟ್ಟೆ ಹಾಕಿಲ್ಲ. ಬದಲಿಗೆ ಕೈ ಅಡ್ಡ ಇಟ್ಟುಕೊಂಡಿದ್ದಾರೆ. ಎದುರು ಭಾಗದಲ್ಲಿ ದೀಪ ಹಚ್ಚಿಟ್ಟುಕೊಂಡಿದ್ದಾರೆ. ಆ ನಂತರ ಸ್ವೀಟ್ ಸವಿದಿದ್ದಾರೆ.

4 / 5
ಈ ಫೋಟೋಗೆ ಎಲ್ಲರೂ ವಿರೋಧ ವ್ಯಕ್ತಪಡಿಸಿದ್ದಾರೆ. ದೀಪಾವಳಿ ಹಿಂದುಗಳಿಗೆ ವಿಶೇಷ ಹಬ್ಬ. ಆದರೆ, ಅದಕ್ಕೆ ಉರ್ಫಿ ಅಗೌರವ ತೋರಿಸಿ ಹಿಂದುಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಅನೇಕರು ಟೀಕೆ ಮಾಡಿದ್ದಾರೆ.

ಈ ಫೋಟೋಗೆ ಎಲ್ಲರೂ ವಿರೋಧ ವ್ಯಕ್ತಪಡಿಸಿದ್ದಾರೆ. ದೀಪಾವಳಿ ಹಿಂದುಗಳಿಗೆ ವಿಶೇಷ ಹಬ್ಬ. ಆದರೆ, ಅದಕ್ಕೆ ಉರ್ಫಿ ಅಗೌರವ ತೋರಿಸಿ ಹಿಂದುಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಅನೇಕರು ಟೀಕೆ ಮಾಡಿದ್ದಾರೆ.

5 / 5
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ