AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರೆಬೆತ್ತಲೆ ವಿಡಿಯೋ ಹಂಚಿಕೊಂಡು ದೀಪಾವಳಿ ವಿಶ್ ಮಾಡಿದ ಉರ್ಫಿ ಜಾವೇದ್

ಹಿಂದಿ ಬಿಗ್ ಬಾಸ್ ಒಟಿಟಿ ಮೂಲಕ ಉರ್ಫಿ ಖ್ಯಾತಿ ಹೆಚ್ಚಿಸಿಕೊಂಡರು. ಆ ಬಳಿಕ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆದರು.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 23, 2022 | 6:03 PM

Share
ನಟಿ ಉರ್ಫಿ ಜಾವೇದ್ ಅವರು ಸದಾ ಟ್ರೋಲ್ ಆಗುತ್ತಲೇ ಇರುತ್ತಾರೆ. ಚಿತ್ರ ವಿಚಿತ್ರ ಬಟ್ಟೆ ಧರಿಸಿ ಟೀಕೆಗೆ ಗುರಿಯಾಗುತ್ತಾರೆ. ಈ ಬಾರಿ ಅವರು ಅಶ್ಲೀಲ ಬಟ್ಟೆ ಧರಿಸಿ ದೀಪಾವಳಿ ವಿಶ್ ಮಾಡಿದ್ದಾರೆ.

ನಟಿ ಉರ್ಫಿ ಜಾವೇದ್ ಅವರು ಸದಾ ಟ್ರೋಲ್ ಆಗುತ್ತಲೇ ಇರುತ್ತಾರೆ. ಚಿತ್ರ ವಿಚಿತ್ರ ಬಟ್ಟೆ ಧರಿಸಿ ಟೀಕೆಗೆ ಗುರಿಯಾಗುತ್ತಾರೆ. ಈ ಬಾರಿ ಅವರು ಅಶ್ಲೀಲ ಬಟ್ಟೆ ಧರಿಸಿ ದೀಪಾವಳಿ ವಿಶ್ ಮಾಡಿದ್ದಾರೆ.

1 / 5
ಹಿಂದಿ ಬಿಗ್ ಬಾಸ್ ಒಟಿಟಿ ಮೂಲಕ ಉರ್ಫಿ ಖ್ಯಾತಿ ಹೆಚ್ಚಿಸಿಕೊಂಡರು. ಆ ಬಳಿಕ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆದರು.

ಹಿಂದಿ ಬಿಗ್ ಬಾಸ್ ಒಟಿಟಿ ಮೂಲಕ ಉರ್ಫಿ ಖ್ಯಾತಿ ಹೆಚ್ಚಿಸಿಕೊಂಡರು. ಆ ಬಳಿಕ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆದರು.

2 / 5
ಉರ್ಫಿ ಅವರು ಸೋಶಿಯಲ್ ಮೀಡಿಯಾದಲ್ಲಿ ವಿವಿಧ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ದೀಪಾವಳಿಗಾಗಿ ಅವರು ಅರೆಬೆತ್ತಲೆ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಉರ್ಫಿ ಅವರು ಸೋಶಿಯಲ್ ಮೀಡಿಯಾದಲ್ಲಿ ವಿವಿಧ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ದೀಪಾವಳಿಗಾಗಿ ಅವರು ಅರೆಬೆತ್ತಲೆ ವಿಡಿಯೋ ಪೋಸ್ಟ್ ಮಾಡಿದ್ದಾರೆ.

3 / 5
ಉರ್ಫಿ ಎದೆಯ ಭಾಗದಲ್ಲಿ ಯಾವುದೇ ಬಟ್ಟೆ ಹಾಕಿಲ್ಲ. ಬದಲಿಗೆ ಕೈ ಅಡ್ಡ ಇಟ್ಟುಕೊಂಡಿದ್ದಾರೆ. ಎದುರು ಭಾಗದಲ್ಲಿ ದೀಪ ಹಚ್ಚಿಟ್ಟುಕೊಂಡಿದ್ದಾರೆ. ಆ ನಂತರ ಸ್ವೀಟ್ ಸವಿದಿದ್ದಾರೆ.

ಉರ್ಫಿ ಎದೆಯ ಭಾಗದಲ್ಲಿ ಯಾವುದೇ ಬಟ್ಟೆ ಹಾಕಿಲ್ಲ. ಬದಲಿಗೆ ಕೈ ಅಡ್ಡ ಇಟ್ಟುಕೊಂಡಿದ್ದಾರೆ. ಎದುರು ಭಾಗದಲ್ಲಿ ದೀಪ ಹಚ್ಚಿಟ್ಟುಕೊಂಡಿದ್ದಾರೆ. ಆ ನಂತರ ಸ್ವೀಟ್ ಸವಿದಿದ್ದಾರೆ.

4 / 5
ಈ ಫೋಟೋಗೆ ಎಲ್ಲರೂ ವಿರೋಧ ವ್ಯಕ್ತಪಡಿಸಿದ್ದಾರೆ. ದೀಪಾವಳಿ ಹಿಂದುಗಳಿಗೆ ವಿಶೇಷ ಹಬ್ಬ. ಆದರೆ, ಅದಕ್ಕೆ ಉರ್ಫಿ ಅಗೌರವ ತೋರಿಸಿ ಹಿಂದುಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಅನೇಕರು ಟೀಕೆ ಮಾಡಿದ್ದಾರೆ.

ಈ ಫೋಟೋಗೆ ಎಲ್ಲರೂ ವಿರೋಧ ವ್ಯಕ್ತಪಡಿಸಿದ್ದಾರೆ. ದೀಪಾವಳಿ ಹಿಂದುಗಳಿಗೆ ವಿಶೇಷ ಹಬ್ಬ. ಆದರೆ, ಅದಕ್ಕೆ ಉರ್ಫಿ ಅಗೌರವ ತೋರಿಸಿ ಹಿಂದುಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಅನೇಕರು ಟೀಕೆ ಮಾಡಿದ್ದಾರೆ.

5 / 5
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?