AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರೆಬೆತ್ತಲೆ ವಿಡಿಯೋ ಹಂಚಿಕೊಂಡು ದೀಪಾವಳಿ ವಿಶ್ ಮಾಡಿದ ಉರ್ಫಿ ಜಾವೇದ್

ಹಿಂದಿ ಬಿಗ್ ಬಾಸ್ ಒಟಿಟಿ ಮೂಲಕ ಉರ್ಫಿ ಖ್ಯಾತಿ ಹೆಚ್ಚಿಸಿಕೊಂಡರು. ಆ ಬಳಿಕ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆದರು.

TV9 Web
| Edited By: |

Updated on: Oct 23, 2022 | 6:03 PM

Share
ನಟಿ ಉರ್ಫಿ ಜಾವೇದ್ ಅವರು ಸದಾ ಟ್ರೋಲ್ ಆಗುತ್ತಲೇ ಇರುತ್ತಾರೆ. ಚಿತ್ರ ವಿಚಿತ್ರ ಬಟ್ಟೆ ಧರಿಸಿ ಟೀಕೆಗೆ ಗುರಿಯಾಗುತ್ತಾರೆ. ಈ ಬಾರಿ ಅವರು ಅಶ್ಲೀಲ ಬಟ್ಟೆ ಧರಿಸಿ ದೀಪಾವಳಿ ವಿಶ್ ಮಾಡಿದ್ದಾರೆ.

ನಟಿ ಉರ್ಫಿ ಜಾವೇದ್ ಅವರು ಸದಾ ಟ್ರೋಲ್ ಆಗುತ್ತಲೇ ಇರುತ್ತಾರೆ. ಚಿತ್ರ ವಿಚಿತ್ರ ಬಟ್ಟೆ ಧರಿಸಿ ಟೀಕೆಗೆ ಗುರಿಯಾಗುತ್ತಾರೆ. ಈ ಬಾರಿ ಅವರು ಅಶ್ಲೀಲ ಬಟ್ಟೆ ಧರಿಸಿ ದೀಪಾವಳಿ ವಿಶ್ ಮಾಡಿದ್ದಾರೆ.

1 / 5
ಹಿಂದಿ ಬಿಗ್ ಬಾಸ್ ಒಟಿಟಿ ಮೂಲಕ ಉರ್ಫಿ ಖ್ಯಾತಿ ಹೆಚ್ಚಿಸಿಕೊಂಡರು. ಆ ಬಳಿಕ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆದರು.

ಹಿಂದಿ ಬಿಗ್ ಬಾಸ್ ಒಟಿಟಿ ಮೂಲಕ ಉರ್ಫಿ ಖ್ಯಾತಿ ಹೆಚ್ಚಿಸಿಕೊಂಡರು. ಆ ಬಳಿಕ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆದರು.

2 / 5
ಉರ್ಫಿ ಅವರು ಸೋಶಿಯಲ್ ಮೀಡಿಯಾದಲ್ಲಿ ವಿವಿಧ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ದೀಪಾವಳಿಗಾಗಿ ಅವರು ಅರೆಬೆತ್ತಲೆ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಉರ್ಫಿ ಅವರು ಸೋಶಿಯಲ್ ಮೀಡಿಯಾದಲ್ಲಿ ವಿವಿಧ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ದೀಪಾವಳಿಗಾಗಿ ಅವರು ಅರೆಬೆತ್ತಲೆ ವಿಡಿಯೋ ಪೋಸ್ಟ್ ಮಾಡಿದ್ದಾರೆ.

3 / 5
ಉರ್ಫಿ ಎದೆಯ ಭಾಗದಲ್ಲಿ ಯಾವುದೇ ಬಟ್ಟೆ ಹಾಕಿಲ್ಲ. ಬದಲಿಗೆ ಕೈ ಅಡ್ಡ ಇಟ್ಟುಕೊಂಡಿದ್ದಾರೆ. ಎದುರು ಭಾಗದಲ್ಲಿ ದೀಪ ಹಚ್ಚಿಟ್ಟುಕೊಂಡಿದ್ದಾರೆ. ಆ ನಂತರ ಸ್ವೀಟ್ ಸವಿದಿದ್ದಾರೆ.

ಉರ್ಫಿ ಎದೆಯ ಭಾಗದಲ್ಲಿ ಯಾವುದೇ ಬಟ್ಟೆ ಹಾಕಿಲ್ಲ. ಬದಲಿಗೆ ಕೈ ಅಡ್ಡ ಇಟ್ಟುಕೊಂಡಿದ್ದಾರೆ. ಎದುರು ಭಾಗದಲ್ಲಿ ದೀಪ ಹಚ್ಚಿಟ್ಟುಕೊಂಡಿದ್ದಾರೆ. ಆ ನಂತರ ಸ್ವೀಟ್ ಸವಿದಿದ್ದಾರೆ.

4 / 5
ಈ ಫೋಟೋಗೆ ಎಲ್ಲರೂ ವಿರೋಧ ವ್ಯಕ್ತಪಡಿಸಿದ್ದಾರೆ. ದೀಪಾವಳಿ ಹಿಂದುಗಳಿಗೆ ವಿಶೇಷ ಹಬ್ಬ. ಆದರೆ, ಅದಕ್ಕೆ ಉರ್ಫಿ ಅಗೌರವ ತೋರಿಸಿ ಹಿಂದುಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಅನೇಕರು ಟೀಕೆ ಮಾಡಿದ್ದಾರೆ.

ಈ ಫೋಟೋಗೆ ಎಲ್ಲರೂ ವಿರೋಧ ವ್ಯಕ್ತಪಡಿಸಿದ್ದಾರೆ. ದೀಪಾವಳಿ ಹಿಂದುಗಳಿಗೆ ವಿಶೇಷ ಹಬ್ಬ. ಆದರೆ, ಅದಕ್ಕೆ ಉರ್ಫಿ ಅಗೌರವ ತೋರಿಸಿ ಹಿಂದುಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಅನೇಕರು ಟೀಕೆ ಮಾಡಿದ್ದಾರೆ.

5 / 5
Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!