ಅರೆಬೆತ್ತಲೆ ವಿಡಿಯೋ ಹಂಚಿಕೊಂಡು ದೀಪಾವಳಿ ವಿಶ್ ಮಾಡಿದ ಉರ್ಫಿ ಜಾವೇದ್
ಹಿಂದಿ ಬಿಗ್ ಬಾಸ್ ಒಟಿಟಿ ಮೂಲಕ ಉರ್ಫಿ ಖ್ಯಾತಿ ಹೆಚ್ಚಿಸಿಕೊಂಡರು. ಆ ಬಳಿಕ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆದರು.
Updated on: Oct 23, 2022 | 6:03 PM
Share

ನಟಿ ಉರ್ಫಿ ಜಾವೇದ್ ಅವರು ಸದಾ ಟ್ರೋಲ್ ಆಗುತ್ತಲೇ ಇರುತ್ತಾರೆ. ಚಿತ್ರ ವಿಚಿತ್ರ ಬಟ್ಟೆ ಧರಿಸಿ ಟೀಕೆಗೆ ಗುರಿಯಾಗುತ್ತಾರೆ. ಈ ಬಾರಿ ಅವರು ಅಶ್ಲೀಲ ಬಟ್ಟೆ ಧರಿಸಿ ದೀಪಾವಳಿ ವಿಶ್ ಮಾಡಿದ್ದಾರೆ.

ಹಿಂದಿ ಬಿಗ್ ಬಾಸ್ ಒಟಿಟಿ ಮೂಲಕ ಉರ್ಫಿ ಖ್ಯಾತಿ ಹೆಚ್ಚಿಸಿಕೊಂಡರು. ಆ ಬಳಿಕ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆದರು.

ಉರ್ಫಿ ಅವರು ಸೋಶಿಯಲ್ ಮೀಡಿಯಾದಲ್ಲಿ ವಿವಿಧ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ದೀಪಾವಳಿಗಾಗಿ ಅವರು ಅರೆಬೆತ್ತಲೆ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಉರ್ಫಿ ಎದೆಯ ಭಾಗದಲ್ಲಿ ಯಾವುದೇ ಬಟ್ಟೆ ಹಾಕಿಲ್ಲ. ಬದಲಿಗೆ ಕೈ ಅಡ್ಡ ಇಟ್ಟುಕೊಂಡಿದ್ದಾರೆ. ಎದುರು ಭಾಗದಲ್ಲಿ ದೀಪ ಹಚ್ಚಿಟ್ಟುಕೊಂಡಿದ್ದಾರೆ. ಆ ನಂತರ ಸ್ವೀಟ್ ಸವಿದಿದ್ದಾರೆ.

ಈ ಫೋಟೋಗೆ ಎಲ್ಲರೂ ವಿರೋಧ ವ್ಯಕ್ತಪಡಿಸಿದ್ದಾರೆ. ದೀಪಾವಳಿ ಹಿಂದುಗಳಿಗೆ ವಿಶೇಷ ಹಬ್ಬ. ಆದರೆ, ಅದಕ್ಕೆ ಉರ್ಫಿ ಅಗೌರವ ತೋರಿಸಿ ಹಿಂದುಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಅನೇಕರು ಟೀಕೆ ಮಾಡಿದ್ದಾರೆ.
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 15ರ ದಿನಭವಿಷ್ಯ
ಸಿಲಿಕಾನ್ ಸಿಟಿ ಜನರೇ ಎಚ್ಚರ: ಬೆಂಗಳೂರಲ್ಲಿ ತಾಪಮಾನ ಏರಿಕೆ; ಆರೋಗ್ಯ ಇಲಾಖೆ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್ಮೆಂಟ್ ಲಿಫ್ಟ್ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ರೈಲಿನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಹೊಡೆದಾಟ!
ಭಾಗ್ಯದ ಲಕ್ಷ್ಮೀ ಬಾರಮ್ಮಾ; ಎಲ್ಪಿಜಿ ಸಿಲಿಂಡರ್ಗೆ ಮಹಿಳೆಯಿಂದ ಪೂಜೆ!
ಕುಂದ್ರು ಫ್ರೈ ಹೇಗ್ ಮಾಡೋದು ಗೊತ್ತಾ?
ಸೀರೆಯುಟ್ಟು ಎಸ್ಕಲೇಟರ್ ಮೇಲೆ ಮಹಿಳೆಯ ಸರ್ಕಸ್; ಇದೆಲ್ಲ ಬೇಕಾ?
ಸೈಕಲಿಂಗ್, ರನ್ನಿಂಗ್: ಫಿಟ್ ಇಂಡಿಯಾ ಕಾರ್ಯಕ್ರಮದಲ್ಲಿ ರಾಗಿಣಿ ದ್ವಿವೇದಿ
ಗ್ಯಾಸ್ ಸಿಲಿಂಡರ್ಗಾಗಿ ವಾಟಾಳ್ ನಾಗರಾಜ್ ಪ್ರತಿಭಟನೆ




