AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯಯ್ಯೋ… ಇದೇನಪ್ಪ ವಿಚಿತ್ರ; ಉರ್ಫಿ ಜಾವೇದ್ ಉಡುಗೆ ನೋಡಿ ಅಭಿಮಾನಿಗಳು ಕಂಗಾಲು

ಈಗ ಉರ್ಫಿ ಅವರು ವಿಚಿತ್ರ ಉಡುಗೆ ತೊಟ್ಟು ಬಂದಿದ್ದಾರೆ. ಇದನ್ನು ನೋಡಿದ ಅವರ ಅಭಿಮಾನಿಗಳೇ ಕಂಗಾಲಾಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jan 28, 2023 | 2:40 PM

Share
ನಟಿ ಉರ್ಫಿ ಜಾವೇದ್ ಅವರು ಇತ್ತೀಚೆಗೆ ಬಿಟ್ಟೂ ಬಿಡದೆ ಸುದ್ದಿ ಆಗುತ್ತಿದ್ದಾರೆ. ಅವರ ಚಿತ್ರ ವಿಚಿತ್ರ ಉಡುಗೆ ಎಲ್ಲ ಕಡೆಗಳಲ್ಲಿ ಸದ್ದು ಮಾಡುತ್ತಿದೆ.

ನಟಿ ಉರ್ಫಿ ಜಾವೇದ್ ಅವರು ಇತ್ತೀಚೆಗೆ ಬಿಟ್ಟೂ ಬಿಡದೆ ಸುದ್ದಿ ಆಗುತ್ತಿದ್ದಾರೆ. ಅವರ ಚಿತ್ರ ವಿಚಿತ್ರ ಉಡುಗೆ ಎಲ್ಲ ಕಡೆಗಳಲ್ಲಿ ಸದ್ದು ಮಾಡುತ್ತಿದೆ.

1 / 5
ಈಗ ಉರ್ಫಿ ಅವರು ವಿಚಿತ್ರ ಉಡುಗೆ ತೊಟ್ಟು ಬಂದಿದ್ದಾರೆ. ಇದನ್ನು ನೋಡಿದ ಅವರ ಅಭಿಮಾನಿಗಳೇ ಕಂಗಾಲಾಗಿದ್ದಾರೆ.

ಈಗ ಉರ್ಫಿ ಅವರು ವಿಚಿತ್ರ ಉಡುಗೆ ತೊಟ್ಟು ಬಂದಿದ್ದಾರೆ. ಇದನ್ನು ನೋಡಿದ ಅವರ ಅಭಿಮಾನಿಗಳೇ ಕಂಗಾಲಾಗಿದ್ದಾರೆ.

2 / 5
ಎದೆ ಭಾಗಕ್ಕೆ ಉರ್ಫಿ ಅವರು ಟೊಪ್ಪಿ ಮಾದರಿಯ ಡ್ರೆಸ್ ಹಾಕಿದ್ದಾರೆ. ಇದನ್ನು ನೋಡಿದ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಎದೆ ಭಾಗಕ್ಕೆ ಉರ್ಫಿ ಅವರು ಟೊಪ್ಪಿ ಮಾದರಿಯ ಡ್ರೆಸ್ ಹಾಕಿದ್ದಾರೆ. ಇದನ್ನು ನೋಡಿದ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

3 / 5
ಉರ್ಫಿ ಅವರು ಕಿರುತೆರೆ ಮೂಲಕ ಜನಪ್ರಿಯತೆ ಪಡೆದರು. ಆ ಬಳಿಕ ಹಿಂದಿ ಬಿಗ್ ಬಾಸ್​ ಒಟಿಟಿಗೆ ಕಾಲಿಟ್ಟು ಖ್ಯಾತಿ ಹೆಚ್ಚಿಸಿಕೊಂಡರು.

ಉರ್ಫಿ ಅವರು ಕಿರುತೆರೆ ಮೂಲಕ ಜನಪ್ರಿಯತೆ ಪಡೆದರು. ಆ ಬಳಿಕ ಹಿಂದಿ ಬಿಗ್ ಬಾಸ್​ ಒಟಿಟಿಗೆ ಕಾಲಿಟ್ಟು ಖ್ಯಾತಿ ಹೆಚ್ಚಿಸಿಕೊಂಡರು.

4 / 5
ಅಲ್ಲಿಂದ ಇಲ್ಲಿಯವರೆಗೆ ಉರ್ಫಿ ಕೇವಲ ಉಡುಗೆ ಮೂಲಕವೇ ಸುದ್ದಿ ಆಗುತ್ತಿದ್ದಾರೆ. ಹೊಸ ಪ್ರಾಜೆಕ್ಟ್​​ನಲ್ಲಿ ಕೆಲಸ ಮಾಡುವ ಯಾವ ಆಲೋಚನೆಯೂ ಅವರಲ್ಲಿ ಇದ್ದಂತಿಲ್ಲ.

ಅಲ್ಲಿಂದ ಇಲ್ಲಿಯವರೆಗೆ ಉರ್ಫಿ ಕೇವಲ ಉಡುಗೆ ಮೂಲಕವೇ ಸುದ್ದಿ ಆಗುತ್ತಿದ್ದಾರೆ. ಹೊಸ ಪ್ರಾಜೆಕ್ಟ್​​ನಲ್ಲಿ ಕೆಲಸ ಮಾಡುವ ಯಾವ ಆಲೋಚನೆಯೂ ಅವರಲ್ಲಿ ಇದ್ದಂತಿಲ್ಲ.

5 / 5
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?