AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯಯ್ಯೋ… ಇದೇನಪ್ಪ ವಿಚಿತ್ರ; ಉರ್ಫಿ ಜಾವೇದ್ ಉಡುಗೆ ನೋಡಿ ಅಭಿಮಾನಿಗಳು ಕಂಗಾಲು

ಈಗ ಉರ್ಫಿ ಅವರು ವಿಚಿತ್ರ ಉಡುಗೆ ತೊಟ್ಟು ಬಂದಿದ್ದಾರೆ. ಇದನ್ನು ನೋಡಿದ ಅವರ ಅಭಿಮಾನಿಗಳೇ ಕಂಗಾಲಾಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jan 28, 2023 | 2:40 PM

Share
ನಟಿ ಉರ್ಫಿ ಜಾವೇದ್ ಅವರು ಇತ್ತೀಚೆಗೆ ಬಿಟ್ಟೂ ಬಿಡದೆ ಸುದ್ದಿ ಆಗುತ್ತಿದ್ದಾರೆ. ಅವರ ಚಿತ್ರ ವಿಚಿತ್ರ ಉಡುಗೆ ಎಲ್ಲ ಕಡೆಗಳಲ್ಲಿ ಸದ್ದು ಮಾಡುತ್ತಿದೆ.

ನಟಿ ಉರ್ಫಿ ಜಾವೇದ್ ಅವರು ಇತ್ತೀಚೆಗೆ ಬಿಟ್ಟೂ ಬಿಡದೆ ಸುದ್ದಿ ಆಗುತ್ತಿದ್ದಾರೆ. ಅವರ ಚಿತ್ರ ವಿಚಿತ್ರ ಉಡುಗೆ ಎಲ್ಲ ಕಡೆಗಳಲ್ಲಿ ಸದ್ದು ಮಾಡುತ್ತಿದೆ.

1 / 5
ಈಗ ಉರ್ಫಿ ಅವರು ವಿಚಿತ್ರ ಉಡುಗೆ ತೊಟ್ಟು ಬಂದಿದ್ದಾರೆ. ಇದನ್ನು ನೋಡಿದ ಅವರ ಅಭಿಮಾನಿಗಳೇ ಕಂಗಾಲಾಗಿದ್ದಾರೆ.

ಈಗ ಉರ್ಫಿ ಅವರು ವಿಚಿತ್ರ ಉಡುಗೆ ತೊಟ್ಟು ಬಂದಿದ್ದಾರೆ. ಇದನ್ನು ನೋಡಿದ ಅವರ ಅಭಿಮಾನಿಗಳೇ ಕಂಗಾಲಾಗಿದ್ದಾರೆ.

2 / 5
ಎದೆ ಭಾಗಕ್ಕೆ ಉರ್ಫಿ ಅವರು ಟೊಪ್ಪಿ ಮಾದರಿಯ ಡ್ರೆಸ್ ಹಾಕಿದ್ದಾರೆ. ಇದನ್ನು ನೋಡಿದ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಎದೆ ಭಾಗಕ್ಕೆ ಉರ್ಫಿ ಅವರು ಟೊಪ್ಪಿ ಮಾದರಿಯ ಡ್ರೆಸ್ ಹಾಕಿದ್ದಾರೆ. ಇದನ್ನು ನೋಡಿದ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

3 / 5
ಉರ್ಫಿ ಅವರು ಕಿರುತೆರೆ ಮೂಲಕ ಜನಪ್ರಿಯತೆ ಪಡೆದರು. ಆ ಬಳಿಕ ಹಿಂದಿ ಬಿಗ್ ಬಾಸ್​ ಒಟಿಟಿಗೆ ಕಾಲಿಟ್ಟು ಖ್ಯಾತಿ ಹೆಚ್ಚಿಸಿಕೊಂಡರು.

ಉರ್ಫಿ ಅವರು ಕಿರುತೆರೆ ಮೂಲಕ ಜನಪ್ರಿಯತೆ ಪಡೆದರು. ಆ ಬಳಿಕ ಹಿಂದಿ ಬಿಗ್ ಬಾಸ್​ ಒಟಿಟಿಗೆ ಕಾಲಿಟ್ಟು ಖ್ಯಾತಿ ಹೆಚ್ಚಿಸಿಕೊಂಡರು.

4 / 5
ಅಲ್ಲಿಂದ ಇಲ್ಲಿಯವರೆಗೆ ಉರ್ಫಿ ಕೇವಲ ಉಡುಗೆ ಮೂಲಕವೇ ಸುದ್ದಿ ಆಗುತ್ತಿದ್ದಾರೆ. ಹೊಸ ಪ್ರಾಜೆಕ್ಟ್​​ನಲ್ಲಿ ಕೆಲಸ ಮಾಡುವ ಯಾವ ಆಲೋಚನೆಯೂ ಅವರಲ್ಲಿ ಇದ್ದಂತಿಲ್ಲ.

ಅಲ್ಲಿಂದ ಇಲ್ಲಿಯವರೆಗೆ ಉರ್ಫಿ ಕೇವಲ ಉಡುಗೆ ಮೂಲಕವೇ ಸುದ್ದಿ ಆಗುತ್ತಿದ್ದಾರೆ. ಹೊಸ ಪ್ರಾಜೆಕ್ಟ್​​ನಲ್ಲಿ ಕೆಲಸ ಮಾಡುವ ಯಾವ ಆಲೋಚನೆಯೂ ಅವರಲ್ಲಿ ಇದ್ದಂತಿಲ್ಲ.

5 / 5
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ