AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯಯ್ಯೋ… ಇದೇನಪ್ಪ ವಿಚಿತ್ರ; ಉರ್ಫಿ ಜಾವೇದ್ ಉಡುಗೆ ನೋಡಿ ಅಭಿಮಾನಿಗಳು ಕಂಗಾಲು

ಈಗ ಉರ್ಫಿ ಅವರು ವಿಚಿತ್ರ ಉಡುಗೆ ತೊಟ್ಟು ಬಂದಿದ್ದಾರೆ. ಇದನ್ನು ನೋಡಿದ ಅವರ ಅಭಿಮಾನಿಗಳೇ ಕಂಗಾಲಾಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jan 28, 2023 | 2:40 PM

Share
ನಟಿ ಉರ್ಫಿ ಜಾವೇದ್ ಅವರು ಇತ್ತೀಚೆಗೆ ಬಿಟ್ಟೂ ಬಿಡದೆ ಸುದ್ದಿ ಆಗುತ್ತಿದ್ದಾರೆ. ಅವರ ಚಿತ್ರ ವಿಚಿತ್ರ ಉಡುಗೆ ಎಲ್ಲ ಕಡೆಗಳಲ್ಲಿ ಸದ್ದು ಮಾಡುತ್ತಿದೆ.

ನಟಿ ಉರ್ಫಿ ಜಾವೇದ್ ಅವರು ಇತ್ತೀಚೆಗೆ ಬಿಟ್ಟೂ ಬಿಡದೆ ಸುದ್ದಿ ಆಗುತ್ತಿದ್ದಾರೆ. ಅವರ ಚಿತ್ರ ವಿಚಿತ್ರ ಉಡುಗೆ ಎಲ್ಲ ಕಡೆಗಳಲ್ಲಿ ಸದ್ದು ಮಾಡುತ್ತಿದೆ.

1 / 5
ಈಗ ಉರ್ಫಿ ಅವರು ವಿಚಿತ್ರ ಉಡುಗೆ ತೊಟ್ಟು ಬಂದಿದ್ದಾರೆ. ಇದನ್ನು ನೋಡಿದ ಅವರ ಅಭಿಮಾನಿಗಳೇ ಕಂಗಾಲಾಗಿದ್ದಾರೆ.

ಈಗ ಉರ್ಫಿ ಅವರು ವಿಚಿತ್ರ ಉಡುಗೆ ತೊಟ್ಟು ಬಂದಿದ್ದಾರೆ. ಇದನ್ನು ನೋಡಿದ ಅವರ ಅಭಿಮಾನಿಗಳೇ ಕಂಗಾಲಾಗಿದ್ದಾರೆ.

2 / 5
ಎದೆ ಭಾಗಕ್ಕೆ ಉರ್ಫಿ ಅವರು ಟೊಪ್ಪಿ ಮಾದರಿಯ ಡ್ರೆಸ್ ಹಾಕಿದ್ದಾರೆ. ಇದನ್ನು ನೋಡಿದ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಎದೆ ಭಾಗಕ್ಕೆ ಉರ್ಫಿ ಅವರು ಟೊಪ್ಪಿ ಮಾದರಿಯ ಡ್ರೆಸ್ ಹಾಕಿದ್ದಾರೆ. ಇದನ್ನು ನೋಡಿದ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

3 / 5
ಉರ್ಫಿ ಅವರು ಕಿರುತೆರೆ ಮೂಲಕ ಜನಪ್ರಿಯತೆ ಪಡೆದರು. ಆ ಬಳಿಕ ಹಿಂದಿ ಬಿಗ್ ಬಾಸ್​ ಒಟಿಟಿಗೆ ಕಾಲಿಟ್ಟು ಖ್ಯಾತಿ ಹೆಚ್ಚಿಸಿಕೊಂಡರು.

ಉರ್ಫಿ ಅವರು ಕಿರುತೆರೆ ಮೂಲಕ ಜನಪ್ರಿಯತೆ ಪಡೆದರು. ಆ ಬಳಿಕ ಹಿಂದಿ ಬಿಗ್ ಬಾಸ್​ ಒಟಿಟಿಗೆ ಕಾಲಿಟ್ಟು ಖ್ಯಾತಿ ಹೆಚ್ಚಿಸಿಕೊಂಡರು.

4 / 5
ಅಲ್ಲಿಂದ ಇಲ್ಲಿಯವರೆಗೆ ಉರ್ಫಿ ಕೇವಲ ಉಡುಗೆ ಮೂಲಕವೇ ಸುದ್ದಿ ಆಗುತ್ತಿದ್ದಾರೆ. ಹೊಸ ಪ್ರಾಜೆಕ್ಟ್​​ನಲ್ಲಿ ಕೆಲಸ ಮಾಡುವ ಯಾವ ಆಲೋಚನೆಯೂ ಅವರಲ್ಲಿ ಇದ್ದಂತಿಲ್ಲ.

ಅಲ್ಲಿಂದ ಇಲ್ಲಿಯವರೆಗೆ ಉರ್ಫಿ ಕೇವಲ ಉಡುಗೆ ಮೂಲಕವೇ ಸುದ್ದಿ ಆಗುತ್ತಿದ್ದಾರೆ. ಹೊಸ ಪ್ರಾಜೆಕ್ಟ್​​ನಲ್ಲಿ ಕೆಲಸ ಮಾಡುವ ಯಾವ ಆಲೋಚನೆಯೂ ಅವರಲ್ಲಿ ಇದ್ದಂತಿಲ್ಲ.

5 / 5
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ