AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯಯ್ಯೋ… ಇದೇನಪ್ಪ ವಿಚಿತ್ರ; ಉರ್ಫಿ ಜಾವೇದ್ ಉಡುಗೆ ನೋಡಿ ಅಭಿಮಾನಿಗಳು ಕಂಗಾಲು

ಈಗ ಉರ್ಫಿ ಅವರು ವಿಚಿತ್ರ ಉಡುಗೆ ತೊಟ್ಟು ಬಂದಿದ್ದಾರೆ. ಇದನ್ನು ನೋಡಿದ ಅವರ ಅಭಿಮಾನಿಗಳೇ ಕಂಗಾಲಾಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jan 28, 2023 | 2:40 PM

Share
ನಟಿ ಉರ್ಫಿ ಜಾವೇದ್ ಅವರು ಇತ್ತೀಚೆಗೆ ಬಿಟ್ಟೂ ಬಿಡದೆ ಸುದ್ದಿ ಆಗುತ್ತಿದ್ದಾರೆ. ಅವರ ಚಿತ್ರ ವಿಚಿತ್ರ ಉಡುಗೆ ಎಲ್ಲ ಕಡೆಗಳಲ್ಲಿ ಸದ್ದು ಮಾಡುತ್ತಿದೆ.

ನಟಿ ಉರ್ಫಿ ಜಾವೇದ್ ಅವರು ಇತ್ತೀಚೆಗೆ ಬಿಟ್ಟೂ ಬಿಡದೆ ಸುದ್ದಿ ಆಗುತ್ತಿದ್ದಾರೆ. ಅವರ ಚಿತ್ರ ವಿಚಿತ್ರ ಉಡುಗೆ ಎಲ್ಲ ಕಡೆಗಳಲ್ಲಿ ಸದ್ದು ಮಾಡುತ್ತಿದೆ.

1 / 5
ಈಗ ಉರ್ಫಿ ಅವರು ವಿಚಿತ್ರ ಉಡುಗೆ ತೊಟ್ಟು ಬಂದಿದ್ದಾರೆ. ಇದನ್ನು ನೋಡಿದ ಅವರ ಅಭಿಮಾನಿಗಳೇ ಕಂಗಾಲಾಗಿದ್ದಾರೆ.

ಈಗ ಉರ್ಫಿ ಅವರು ವಿಚಿತ್ರ ಉಡುಗೆ ತೊಟ್ಟು ಬಂದಿದ್ದಾರೆ. ಇದನ್ನು ನೋಡಿದ ಅವರ ಅಭಿಮಾನಿಗಳೇ ಕಂಗಾಲಾಗಿದ್ದಾರೆ.

2 / 5
ಎದೆ ಭಾಗಕ್ಕೆ ಉರ್ಫಿ ಅವರು ಟೊಪ್ಪಿ ಮಾದರಿಯ ಡ್ರೆಸ್ ಹಾಕಿದ್ದಾರೆ. ಇದನ್ನು ನೋಡಿದ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಎದೆ ಭಾಗಕ್ಕೆ ಉರ್ಫಿ ಅವರು ಟೊಪ್ಪಿ ಮಾದರಿಯ ಡ್ರೆಸ್ ಹಾಕಿದ್ದಾರೆ. ಇದನ್ನು ನೋಡಿದ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

3 / 5
ಉರ್ಫಿ ಅವರು ಕಿರುತೆರೆ ಮೂಲಕ ಜನಪ್ರಿಯತೆ ಪಡೆದರು. ಆ ಬಳಿಕ ಹಿಂದಿ ಬಿಗ್ ಬಾಸ್​ ಒಟಿಟಿಗೆ ಕಾಲಿಟ್ಟು ಖ್ಯಾತಿ ಹೆಚ್ಚಿಸಿಕೊಂಡರು.

ಉರ್ಫಿ ಅವರು ಕಿರುತೆರೆ ಮೂಲಕ ಜನಪ್ರಿಯತೆ ಪಡೆದರು. ಆ ಬಳಿಕ ಹಿಂದಿ ಬಿಗ್ ಬಾಸ್​ ಒಟಿಟಿಗೆ ಕಾಲಿಟ್ಟು ಖ್ಯಾತಿ ಹೆಚ್ಚಿಸಿಕೊಂಡರು.

4 / 5
ಅಲ್ಲಿಂದ ಇಲ್ಲಿಯವರೆಗೆ ಉರ್ಫಿ ಕೇವಲ ಉಡುಗೆ ಮೂಲಕವೇ ಸುದ್ದಿ ಆಗುತ್ತಿದ್ದಾರೆ. ಹೊಸ ಪ್ರಾಜೆಕ್ಟ್​​ನಲ್ಲಿ ಕೆಲಸ ಮಾಡುವ ಯಾವ ಆಲೋಚನೆಯೂ ಅವರಲ್ಲಿ ಇದ್ದಂತಿಲ್ಲ.

ಅಲ್ಲಿಂದ ಇಲ್ಲಿಯವರೆಗೆ ಉರ್ಫಿ ಕೇವಲ ಉಡುಗೆ ಮೂಲಕವೇ ಸುದ್ದಿ ಆಗುತ್ತಿದ್ದಾರೆ. ಹೊಸ ಪ್ರಾಜೆಕ್ಟ್​​ನಲ್ಲಿ ಕೆಲಸ ಮಾಡುವ ಯಾವ ಆಲೋಚನೆಯೂ ಅವರಲ್ಲಿ ಇದ್ದಂತಿಲ್ಲ.

5 / 5
Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ