AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಧಾರಾವಾಹಿ ನಟನ ಸೀಕ್ರೆಟ್​ ವಿವಾಹ; ಒಂದು ದಿನದ ಬಳಿಕ ಫೋಟೋಗಳು ವೈರಲ್​​

ಮೋಹಿತ್ ರೈನಾ​-ಅದಿತಿಯ ಮದುವೆ ಫೋಟೋಗಳನ್ನು ನೋಡಿದ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕಮೆಂಟ್​ಗಳ ಮೂಲಕ ನವ ದಂಪತಿಗೆ ಎಲ್ಲರೂ ಶುಭ ಕೋರಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Jan 01, 2022 | 7:55 PM

ಕಿರುತೆರೆ ನಟ ಮೋಹಿತ್​ ರೈನಾ ಅವರು ತಮ್ಮ ಗೆಳತಿ ಅದಿತಿ ಜೊತೆ ಮದುವೆ ಆಗಿದ್ದಾರೆ. ಕಿಂಚಿತ್ತೂ ಸುಳಿವು ನೀಡದೇ ಅವರು ಹಸೆಮಣೆ ಏರಿದ್ದಾರೆ. ಆಪ್ತರ ಸಮ್ಮುಖದಲ್ಲಿ ಮದುವೆ ನಡೆದಿದೆ.

Uri movie actor Mohit Raina and Aditi marriage Photos

1 / 5
ಡಿ.31ರಂದು ಮೋಹಿತ್​ ರೈನಾ ಮತ್ತು ಅದಿತಿಯ ಮದುವೆ ನೆರವೇರಿದೆ. ಒಂದು ದಿನದ ಬಳಿಕ, ಅಂದರೆ ಜ.1ರಂದು ವಿವಾಹದ ಫೋಟೋಗಳು ವೈರಲ್​ ಆಗಿವೆ. ಅದನ್ನು ಕಂಡು ಫ್ಯಾನ್ಸ್ ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

Uri movie actor Mohit Raina and Aditi marriage Photos

2 / 5
ಮೋಹಿತ್​ ರೈನಾ ಅವರು ತಮ್ಮ ಪ್ರೀತಿಯ ವಿಚಾರವನ್ನು ಗುಟ್ಟಾಗಿ ಇಟ್ಟಿದ್ದರು. ಅವರು ಮದುವೆ ಆಗುತ್ತಿದ್ದಾರೆ ಎಂಬುದು ಯಾರಿಗೂ ತಿಳಿದಿರಲಿಲ್ಲ. ಕೆಲವೇ ಕೆಲವು ಮಂದಿಯನ್ನು ಮಾತ್ರ ಈ ಮದುವೆಗೆ ಆಹ್ವಾನಿಸಲಾಗಿತ್ತು.

ಮೋಹಿತ್​ ರೈನಾ ಅವರು ತಮ್ಮ ಪ್ರೀತಿಯ ವಿಚಾರವನ್ನು ಗುಟ್ಟಾಗಿ ಇಟ್ಟಿದ್ದರು. ಅವರು ಮದುವೆ ಆಗುತ್ತಿದ್ದಾರೆ ಎಂಬುದು ಯಾರಿಗೂ ತಿಳಿದಿರಲಿಲ್ಲ. ಕೆಲವೇ ಕೆಲವು ಮಂದಿಯನ್ನು ಮಾತ್ರ ಈ ಮದುವೆಗೆ ಆಹ್ವಾನಿಸಲಾಗಿತ್ತು.

3 / 5
ಹಿಂದಿ ಕಿರುತೆರೆಯಲ್ಲಿ ಮೋಹಿತ್​ ರೈನಾ ಹೆಚ್ಚು ಫೇಮಸ್​. ‘ದೇವೋಂಕೆ ದೇವ್​ ಮಹಾದೇವ್​’ ಸೀರಿಯಲ್​ನಲ್ಲಿ ಅವರು ಶಿವನ ಪಾತ್ರ ಮಾಡುವ ಮೂಲಕ ಮನೆಮಾತಾಗಿದ್ದರು.

ಹಿಂದಿ ಕಿರುತೆರೆಯಲ್ಲಿ ಮೋಹಿತ್​ ರೈನಾ ಹೆಚ್ಚು ಫೇಮಸ್​. ‘ದೇವೋಂಕೆ ದೇವ್​ ಮಹಾದೇವ್​’ ಸೀರಿಯಲ್​ನಲ್ಲಿ ಅವರು ಶಿವನ ಪಾತ್ರ ಮಾಡುವ ಮೂಲಕ ಮನೆಮಾತಾಗಿದ್ದರು.

4 / 5
ಕೆಲವು ವೆಬ್​ ಸೀರಿಸ್​ಗಳಲ್ಲಿ ಮೋಹಿತ್​ ರೈನಾ ಅವರು ನಟಿಸಿದ್ದಾರೆ. ಅಮೇಜಾನ್​ ಪ್ರೈಂ ವಿಡಿಯೋದಲ್ಲಿ ಬಿಡುಗಡೆಯಾದ ‘ಮುಂಬೈ ಡೈರೀಸ್​ 26/11’ ವೆಬ್​ ಸರಣಿಯಲ್ಲಿ ಡಾಕ್ಟರ್​ ಪಾತ್ರ ಮಾಡುವ ಮೂಲಕ ಅವರು ಗಮನ ಸೆಳೆದಿದ್ದಾರೆ.

ಕೆಲವು ವೆಬ್​ ಸೀರಿಸ್​ಗಳಲ್ಲಿ ಮೋಹಿತ್​ ರೈನಾ ಅವರು ನಟಿಸಿದ್ದಾರೆ. ಅಮೇಜಾನ್​ ಪ್ರೈಂ ವಿಡಿಯೋದಲ್ಲಿ ಬಿಡುಗಡೆಯಾದ ‘ಮುಂಬೈ ಡೈರೀಸ್​ 26/11’ ವೆಬ್​ ಸರಣಿಯಲ್ಲಿ ಡಾಕ್ಟರ್​ ಪಾತ್ರ ಮಾಡುವ ಮೂಲಕ ಅವರು ಗಮನ ಸೆಳೆದಿದ್ದಾರೆ.

5 / 5
Follow us
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್