AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂತ್ ಮ್ಯಾಚ್ ನೋಡಲು ಬಂದಾಗ ಮೈದಾನದಲ್ಲಿ ಊರ್ವಶಿಯನ್ನು ಟ್ರೋಲ್ ಮಾಡಿದ ಫ್ಯಾನ್ಸ್; ಸಿಟ್ಟಾದ ನಟಿ

ರಿಷಭ್ ಪಂತ್​ಗೆ ಅಪಘಾತ ಆಯಿತು. ಬಳಿಕ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಅವರು ಚಿಕಿತ್ಸೆ ಪಡೆದ ಆಸ್ಪತ್ರೆಯ ಫೋಟೋನ ಊರ್ವಶಿ ಹಂಚಿಕೊಂಡಿದ್ದರು. ಇದು ಕೂಡ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು.

ರಾಜೇಶ್ ದುಗ್ಗುಮನೆ
|

Updated on: Apr 06, 2023 | 9:35 AM

Share
ನಟಿ ಊರ್ವಶಿ ರೌಟೇಲಾ ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಕ್ರಿಕೆಟರ್ ರಿಷಭ್ ಪಂತ್ ಹಿಂದೆ ಬಿದ್ದ ಅವರನ್ನು ಸಾಕಷ್ಟು ಟ್ರೋಲ್ ಮಾಡಲಾಗಿತ್ತು. ಆದರೆ, ಅವರು ಪಂತ್ ಹಿಂದೇ ಬೀಳೋದನ್ನು ನಿಲ್ಲಿಸಿರಲಿಲ್ಲ.

ನಟಿ ಊರ್ವಶಿ ರೌಟೇಲಾ ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಕ್ರಿಕೆಟರ್ ರಿಷಭ್ ಪಂತ್ ಹಿಂದೆ ಬಿದ್ದ ಅವರನ್ನು ಸಾಕಷ್ಟು ಟ್ರೋಲ್ ಮಾಡಲಾಗಿತ್ತು. ಆದರೆ, ಅವರು ಪಂತ್ ಹಿಂದೇ ಬೀಳೋದನ್ನು ನಿಲ್ಲಿಸಿರಲಿಲ್ಲ.

1 / 5
ರಿಷಭ್ ಪಂತ್​ಗೆ ಅಪಘಾತ ಆಯಿತು. ಬಳಿಕ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಅವರು ಚಿಕಿತ್ಸೆ ಪಡೆದ ಆಸ್ಪತ್ರೆಯ ಫೋಟೋನ ಊರ್ವಶಿ ಹಂಚಿಕೊಂಡಿದ್ದರು. ಇದು ಕೂಡ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು.

ರಿಷಭ್ ಪಂತ್​ಗೆ ಅಪಘಾತ ಆಯಿತು. ಬಳಿಕ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಅವರು ಚಿಕಿತ್ಸೆ ಪಡೆದ ಆಸ್ಪತ್ರೆಯ ಫೋಟೋನ ಊರ್ವಶಿ ಹಂಚಿಕೊಂಡಿದ್ದರು. ಇದು ಕೂಡ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು.

2 / 5
ಪಂತ್ ವಿಚಾರಕ್ಕೆ ಊರ್ವಶಿಯನ್ನು ಪದೇ ಪದೇ ಟ್ರೋಲ್ ಮಾಡಲಾಗುತ್ತಿದೆ. ಇತ್ತೀಚೆಗೆ ರಿಷಬ್ ಪಂತ್ ಅವರು ಐಪಿಎಲ್​ನಲ್ಲಿ ದೆಹಲಿ ಮ್ಯಾಚ್ ನೋಡೋಕೆ ಬಂದಿದ್ದರು. ಈ ವೇಳೆ ಅನೇಕರು ಊರ್ವಶಿ ಅವರನ್ನು ನೆನಪಿಸಿಕೊಂಡಿದ್ದಾರೆ.

ಪಂತ್ ವಿಚಾರಕ್ಕೆ ಊರ್ವಶಿಯನ್ನು ಪದೇ ಪದೇ ಟ್ರೋಲ್ ಮಾಡಲಾಗುತ್ತಿದೆ. ಇತ್ತೀಚೆಗೆ ರಿಷಬ್ ಪಂತ್ ಅವರು ಐಪಿಎಲ್​ನಲ್ಲಿ ದೆಹಲಿ ಮ್ಯಾಚ್ ನೋಡೋಕೆ ಬಂದಿದ್ದರು. ಈ ವೇಳೆ ಅನೇಕರು ಊರ್ವಶಿ ಅವರನ್ನು ನೆನಪಿಸಿಕೊಂಡಿದ್ದಾರೆ.

3 / 5
ಮೈದಾನದಲ್ಲಿ ಅಭಿಮಾನಿಯೊಬ್ಬರು ‘ಥ್ಯಾಂಕ್ ಗಾಡ್, ಊರ್ವಶಿ ಇಲ್ಲಿಗೆ ಬಂದಿಲ್ಲ’ ಎನ್ನುವ ಪೋಸ್ಟ್​ಕಾರ್ಡ್​ನ ತೋರಿಸಿದ್ದರು. ಇದನ್ನು ಶೇರ್ ಮಾಡಿಕೊಂಡಿರುವ ಊರ್ವಶಿ ‘ಏಕೆ’ ಎಂದು ಪ್ರಶ್ನೆ ಮಾಡಿದ್ದಾರೆ. ಅವರಿಗೆ ಈ ಫೋಟೋ ಸಾಕಷ್ಟು ಸಿಟ್ಟು ತರಿಸಿದೆ.

ಮೈದಾನದಲ್ಲಿ ಅಭಿಮಾನಿಯೊಬ್ಬರು ‘ಥ್ಯಾಂಕ್ ಗಾಡ್, ಊರ್ವಶಿ ಇಲ್ಲಿಗೆ ಬಂದಿಲ್ಲ’ ಎನ್ನುವ ಪೋಸ್ಟ್​ಕಾರ್ಡ್​ನ ತೋರಿಸಿದ್ದರು. ಇದನ್ನು ಶೇರ್ ಮಾಡಿಕೊಂಡಿರುವ ಊರ್ವಶಿ ‘ಏಕೆ’ ಎಂದು ಪ್ರಶ್ನೆ ಮಾಡಿದ್ದಾರೆ. ಅವರಿಗೆ ಈ ಫೋಟೋ ಸಾಕಷ್ಟು ಸಿಟ್ಟು ತರಿಸಿದೆ.

4 / 5
ಇದಕ್ಕೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಊರ್ವಶಿ ಊರ್ವಶಿ ಟೇಕ್​ ಇಟ್ ಈಸಿ ಊರ್ವಶಿ’ ಎಂಬ ಹಾಡಿನ ಸಾಲನ್ನು ಹಾಕಿದ್ದಾರೆ.

ಇದಕ್ಕೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಊರ್ವಶಿ ಊರ್ವಶಿ ಟೇಕ್​ ಇಟ್ ಈಸಿ ಊರ್ವಶಿ’ ಎಂಬ ಹಾಡಿನ ಸಾಲನ್ನು ಹಾಕಿದ್ದಾರೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ