AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Urvashi Rautela: ಕತ್ತಿನ ಮೇಲೆ ಮೊಸಳೆ ಮರಿ; ಊರ್ವಶಿ ರೌಟೇಲಾ ನೆಕ್​ಪೀಸ್ ನೋಡಿ ಕಣ್ಣರಳಿಸಿದ ಫ್ಯಾನ್ಸ್

ಊರ್ವಶಿ ರೌಟೇಲಾ ಅವರು ಕಾನ್ ಚಿತ್ರೋತ್ಸವದಲ್ಲಿ ಭಾಗಿ ಆಗಿದ್ದಾರೆ. ಪಿಂಕ್ ಬಣ್ಣ ಗೌನ್ ಧರಿಸಿ ಅವರು ಗಮನ ಸೆಳೆದಿದ್ದಾರೆ.

TV9 Web
| Edited By: |

Updated on: May 17, 2023 | 10:59 AM

Share
ನಟಿ ಊರ್ವಶಿ ರೌಟೇಲಾ ಅವರು ಆಗಾಗ ಸುದ್ದಿ ಆಗುತ್ತಿರುತ್ತಾರೆ. ಅವರು ಕ್ರಿಕೆಟರ್ ರಿಷಭ್ ಪಂತ್ ಹಿಂದೆ ಬಿದ್ದು ಸುದ್ದಿ ಆಗಿದ್ದರು. ಈಗ ಅವರ ಹೊಸ ಫೋಟೋಗಳು ವೈರಲ್ ಆಗಿದ್ದು, ಅಭಿಮಾನಿಗಳು ಅಚ್ಚರಿ ಮೂಡಿಸಿದ್ದಾರೆ.

ನಟಿ ಊರ್ವಶಿ ರೌಟೇಲಾ ಅವರು ಆಗಾಗ ಸುದ್ದಿ ಆಗುತ್ತಿರುತ್ತಾರೆ. ಅವರು ಕ್ರಿಕೆಟರ್ ರಿಷಭ್ ಪಂತ್ ಹಿಂದೆ ಬಿದ್ದು ಸುದ್ದಿ ಆಗಿದ್ದರು. ಈಗ ಅವರ ಹೊಸ ಫೋಟೋಗಳು ವೈರಲ್ ಆಗಿದ್ದು, ಅಭಿಮಾನಿಗಳು ಅಚ್ಚರಿ ಮೂಡಿಸಿದ್ದಾರೆ.

1 / 5
ಊರ್ವಶಿ ರೌಟೇಲಾ ಅವರು ಕಾನ್ ಚಿತ್ರೋತ್ಸವದಲ್ಲಿ ಭಾಗಿ ಆಗಿದ್ದಾರೆ. ಪಿಂಕ್ ಬಣ್ಣ ಗೌನ್ ಧರಿಸಿ ಅವರು ಗಮನ ಸೆಳೆದಿದ್ದಾರೆ.

ಊರ್ವಶಿ ರೌಟೇಲಾ ಅವರು ಕಾನ್ ಚಿತ್ರೋತ್ಸವದಲ್ಲಿ ಭಾಗಿ ಆಗಿದ್ದಾರೆ. ಪಿಂಕ್ ಬಣ್ಣ ಗೌನ್ ಧರಿಸಿ ಅವರು ಗಮನ ಸೆಳೆದಿದ್ದಾರೆ.

2 / 5
ಇಷ್ಟೇ ಆಗಿದ್ದರೆ ಊರ್ವಶಿ ಅವರು ಹೆಚ್ಚು ಸುದ್ದಿ ಆಗುತ್ತಿರಲಿಲ್ಲವೇನೋ. ಆದರೆ, ಅವರು ಧರಿಸಿರೋ ನೆಕ್​ಪೀಸ್ ಎಲ್ಲರ ಗಮನ ಸೆಳೆದಿದೆ. ಮೊಸಳೆ ಮರಿಯ ನೆಕ್​ಪೀಸ್ ಎಲ್ಲರ ಗಮನ ಸೆಳೆದಿದೆ.

ಇಷ್ಟೇ ಆಗಿದ್ದರೆ ಊರ್ವಶಿ ಅವರು ಹೆಚ್ಚು ಸುದ್ದಿ ಆಗುತ್ತಿರಲಿಲ್ಲವೇನೋ. ಆದರೆ, ಅವರು ಧರಿಸಿರೋ ನೆಕ್​ಪೀಸ್ ಎಲ್ಲರ ಗಮನ ಸೆಳೆದಿದೆ. ಮೊಸಳೆ ಮರಿಯ ನೆಕ್​ಪೀಸ್ ಎಲ್ಲರ ಗಮನ ಸೆಳೆದಿದೆ.

3 / 5
ಅನೇಕರು ನಟಿಯನ್ನು ಈ ವಿಚಾರದಲ್ಲಿ ಟೀಕೆ ಮಾಡಿದ್ದಾರೆ. ಪ್ರತಿಷ್ಠಿತ ಚಿತ್ರೋತ್ಸವದಲ್ಲಿ ಈ ರೀತಿ ಅವತಾರ ತಾಳಿದ್ದು ಅನೇಕರಿಗೆ ಬೇಸರ ಮೂಡಿಸಿದೆ.

ಅನೇಕರು ನಟಿಯನ್ನು ಈ ವಿಚಾರದಲ್ಲಿ ಟೀಕೆ ಮಾಡಿದ್ದಾರೆ. ಪ್ರತಿಷ್ಠಿತ ಚಿತ್ರೋತ್ಸವದಲ್ಲಿ ಈ ರೀತಿ ಅವತಾರ ತಾಳಿದ್ದು ಅನೇಕರಿಗೆ ಬೇಸರ ಮೂಡಿಸಿದೆ.

4 / 5
ಮಂಗಳವಾರ (ಮೇ 16) ಕಾನ್ ಚಿತ್ರೋತ್ಸವ ಆರಂಭ ಆಗಿದೆ. ಮೇ 27ರವರೆಗೆ ಈ ಚಿತ್ರೋತ್ಸವ ನಡೆಯಲಿದೆ. ಫ್ರಾನ್ಸ್​ನಲ್ಲಿ ಕಾರ್ಯಕ್ರಮ ನಡೆಯುತ್ತಿದೆ.  

ಮಂಗಳವಾರ (ಮೇ 16) ಕಾನ್ ಚಿತ್ರೋತ್ಸವ ಆರಂಭ ಆಗಿದೆ. ಮೇ 27ರವರೆಗೆ ಈ ಚಿತ್ರೋತ್ಸವ ನಡೆಯಲಿದೆ. ಫ್ರಾನ್ಸ್​ನಲ್ಲಿ ಕಾರ್ಯಕ್ರಮ ನಡೆಯುತ್ತಿದೆ.  

5 / 5
Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!