AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Urvashi Rautela: ಕತ್ತಿನ ಮೇಲೆ ಮೊಸಳೆ ಮರಿ; ಊರ್ವಶಿ ರೌಟೇಲಾ ನೆಕ್​ಪೀಸ್ ನೋಡಿ ಕಣ್ಣರಳಿಸಿದ ಫ್ಯಾನ್ಸ್

ಊರ್ವಶಿ ರೌಟೇಲಾ ಅವರು ಕಾನ್ ಚಿತ್ರೋತ್ಸವದಲ್ಲಿ ಭಾಗಿ ಆಗಿದ್ದಾರೆ. ಪಿಂಕ್ ಬಣ್ಣ ಗೌನ್ ಧರಿಸಿ ಅವರು ಗಮನ ಸೆಳೆದಿದ್ದಾರೆ.

TV9 Web
| Edited By: |

Updated on: May 17, 2023 | 10:59 AM

Share
ನಟಿ ಊರ್ವಶಿ ರೌಟೇಲಾ ಅವರು ಆಗಾಗ ಸುದ್ದಿ ಆಗುತ್ತಿರುತ್ತಾರೆ. ಅವರು ಕ್ರಿಕೆಟರ್ ರಿಷಭ್ ಪಂತ್ ಹಿಂದೆ ಬಿದ್ದು ಸುದ್ದಿ ಆಗಿದ್ದರು. ಈಗ ಅವರ ಹೊಸ ಫೋಟೋಗಳು ವೈರಲ್ ಆಗಿದ್ದು, ಅಭಿಮಾನಿಗಳು ಅಚ್ಚರಿ ಮೂಡಿಸಿದ್ದಾರೆ.

ನಟಿ ಊರ್ವಶಿ ರೌಟೇಲಾ ಅವರು ಆಗಾಗ ಸುದ್ದಿ ಆಗುತ್ತಿರುತ್ತಾರೆ. ಅವರು ಕ್ರಿಕೆಟರ್ ರಿಷಭ್ ಪಂತ್ ಹಿಂದೆ ಬಿದ್ದು ಸುದ್ದಿ ಆಗಿದ್ದರು. ಈಗ ಅವರ ಹೊಸ ಫೋಟೋಗಳು ವೈರಲ್ ಆಗಿದ್ದು, ಅಭಿಮಾನಿಗಳು ಅಚ್ಚರಿ ಮೂಡಿಸಿದ್ದಾರೆ.

1 / 5
ಊರ್ವಶಿ ರೌಟೇಲಾ ಅವರು ಕಾನ್ ಚಿತ್ರೋತ್ಸವದಲ್ಲಿ ಭಾಗಿ ಆಗಿದ್ದಾರೆ. ಪಿಂಕ್ ಬಣ್ಣ ಗೌನ್ ಧರಿಸಿ ಅವರು ಗಮನ ಸೆಳೆದಿದ್ದಾರೆ.

ಊರ್ವಶಿ ರೌಟೇಲಾ ಅವರು ಕಾನ್ ಚಿತ್ರೋತ್ಸವದಲ್ಲಿ ಭಾಗಿ ಆಗಿದ್ದಾರೆ. ಪಿಂಕ್ ಬಣ್ಣ ಗೌನ್ ಧರಿಸಿ ಅವರು ಗಮನ ಸೆಳೆದಿದ್ದಾರೆ.

2 / 5
ಇಷ್ಟೇ ಆಗಿದ್ದರೆ ಊರ್ವಶಿ ಅವರು ಹೆಚ್ಚು ಸುದ್ದಿ ಆಗುತ್ತಿರಲಿಲ್ಲವೇನೋ. ಆದರೆ, ಅವರು ಧರಿಸಿರೋ ನೆಕ್​ಪೀಸ್ ಎಲ್ಲರ ಗಮನ ಸೆಳೆದಿದೆ. ಮೊಸಳೆ ಮರಿಯ ನೆಕ್​ಪೀಸ್ ಎಲ್ಲರ ಗಮನ ಸೆಳೆದಿದೆ.

ಇಷ್ಟೇ ಆಗಿದ್ದರೆ ಊರ್ವಶಿ ಅವರು ಹೆಚ್ಚು ಸುದ್ದಿ ಆಗುತ್ತಿರಲಿಲ್ಲವೇನೋ. ಆದರೆ, ಅವರು ಧರಿಸಿರೋ ನೆಕ್​ಪೀಸ್ ಎಲ್ಲರ ಗಮನ ಸೆಳೆದಿದೆ. ಮೊಸಳೆ ಮರಿಯ ನೆಕ್​ಪೀಸ್ ಎಲ್ಲರ ಗಮನ ಸೆಳೆದಿದೆ.

3 / 5
ಅನೇಕರು ನಟಿಯನ್ನು ಈ ವಿಚಾರದಲ್ಲಿ ಟೀಕೆ ಮಾಡಿದ್ದಾರೆ. ಪ್ರತಿಷ್ಠಿತ ಚಿತ್ರೋತ್ಸವದಲ್ಲಿ ಈ ರೀತಿ ಅವತಾರ ತಾಳಿದ್ದು ಅನೇಕರಿಗೆ ಬೇಸರ ಮೂಡಿಸಿದೆ.

ಅನೇಕರು ನಟಿಯನ್ನು ಈ ವಿಚಾರದಲ್ಲಿ ಟೀಕೆ ಮಾಡಿದ್ದಾರೆ. ಪ್ರತಿಷ್ಠಿತ ಚಿತ್ರೋತ್ಸವದಲ್ಲಿ ಈ ರೀತಿ ಅವತಾರ ತಾಳಿದ್ದು ಅನೇಕರಿಗೆ ಬೇಸರ ಮೂಡಿಸಿದೆ.

4 / 5
ಮಂಗಳವಾರ (ಮೇ 16) ಕಾನ್ ಚಿತ್ರೋತ್ಸವ ಆರಂಭ ಆಗಿದೆ. ಮೇ 27ರವರೆಗೆ ಈ ಚಿತ್ರೋತ್ಸವ ನಡೆಯಲಿದೆ. ಫ್ರಾನ್ಸ್​ನಲ್ಲಿ ಕಾರ್ಯಕ್ರಮ ನಡೆಯುತ್ತಿದೆ.  

ಮಂಗಳವಾರ (ಮೇ 16) ಕಾನ್ ಚಿತ್ರೋತ್ಸವ ಆರಂಭ ಆಗಿದೆ. ಮೇ 27ರವರೆಗೆ ಈ ಚಿತ್ರೋತ್ಸವ ನಡೆಯಲಿದೆ. ಫ್ರಾನ್ಸ್​ನಲ್ಲಿ ಕಾರ್ಯಕ್ರಮ ನಡೆಯುತ್ತಿದೆ.  

5 / 5
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ