AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Urvashi Rautela: ಕತ್ತಿನ ಮೇಲೆ ಮೊಸಳೆ ಮರಿ; ಊರ್ವಶಿ ರೌಟೇಲಾ ನೆಕ್​ಪೀಸ್ ನೋಡಿ ಕಣ್ಣರಳಿಸಿದ ಫ್ಯಾನ್ಸ್

ಊರ್ವಶಿ ರೌಟೇಲಾ ಅವರು ಕಾನ್ ಚಿತ್ರೋತ್ಸವದಲ್ಲಿ ಭಾಗಿ ಆಗಿದ್ದಾರೆ. ಪಿಂಕ್ ಬಣ್ಣ ಗೌನ್ ಧರಿಸಿ ಅವರು ಗಮನ ಸೆಳೆದಿದ್ದಾರೆ.

TV9 Web
| Edited By: |

Updated on: May 17, 2023 | 10:59 AM

Share
ನಟಿ ಊರ್ವಶಿ ರೌಟೇಲಾ ಅವರು ಆಗಾಗ ಸುದ್ದಿ ಆಗುತ್ತಿರುತ್ತಾರೆ. ಅವರು ಕ್ರಿಕೆಟರ್ ರಿಷಭ್ ಪಂತ್ ಹಿಂದೆ ಬಿದ್ದು ಸುದ್ದಿ ಆಗಿದ್ದರು. ಈಗ ಅವರ ಹೊಸ ಫೋಟೋಗಳು ವೈರಲ್ ಆಗಿದ್ದು, ಅಭಿಮಾನಿಗಳು ಅಚ್ಚರಿ ಮೂಡಿಸಿದ್ದಾರೆ.

ನಟಿ ಊರ್ವಶಿ ರೌಟೇಲಾ ಅವರು ಆಗಾಗ ಸುದ್ದಿ ಆಗುತ್ತಿರುತ್ತಾರೆ. ಅವರು ಕ್ರಿಕೆಟರ್ ರಿಷಭ್ ಪಂತ್ ಹಿಂದೆ ಬಿದ್ದು ಸುದ್ದಿ ಆಗಿದ್ದರು. ಈಗ ಅವರ ಹೊಸ ಫೋಟೋಗಳು ವೈರಲ್ ಆಗಿದ್ದು, ಅಭಿಮಾನಿಗಳು ಅಚ್ಚರಿ ಮೂಡಿಸಿದ್ದಾರೆ.

1 / 5
ಊರ್ವಶಿ ರೌಟೇಲಾ ಅವರು ಕಾನ್ ಚಿತ್ರೋತ್ಸವದಲ್ಲಿ ಭಾಗಿ ಆಗಿದ್ದಾರೆ. ಪಿಂಕ್ ಬಣ್ಣ ಗೌನ್ ಧರಿಸಿ ಅವರು ಗಮನ ಸೆಳೆದಿದ್ದಾರೆ.

ಊರ್ವಶಿ ರೌಟೇಲಾ ಅವರು ಕಾನ್ ಚಿತ್ರೋತ್ಸವದಲ್ಲಿ ಭಾಗಿ ಆಗಿದ್ದಾರೆ. ಪಿಂಕ್ ಬಣ್ಣ ಗೌನ್ ಧರಿಸಿ ಅವರು ಗಮನ ಸೆಳೆದಿದ್ದಾರೆ.

2 / 5
ಇಷ್ಟೇ ಆಗಿದ್ದರೆ ಊರ್ವಶಿ ಅವರು ಹೆಚ್ಚು ಸುದ್ದಿ ಆಗುತ್ತಿರಲಿಲ್ಲವೇನೋ. ಆದರೆ, ಅವರು ಧರಿಸಿರೋ ನೆಕ್​ಪೀಸ್ ಎಲ್ಲರ ಗಮನ ಸೆಳೆದಿದೆ. ಮೊಸಳೆ ಮರಿಯ ನೆಕ್​ಪೀಸ್ ಎಲ್ಲರ ಗಮನ ಸೆಳೆದಿದೆ.

ಇಷ್ಟೇ ಆಗಿದ್ದರೆ ಊರ್ವಶಿ ಅವರು ಹೆಚ್ಚು ಸುದ್ದಿ ಆಗುತ್ತಿರಲಿಲ್ಲವೇನೋ. ಆದರೆ, ಅವರು ಧರಿಸಿರೋ ನೆಕ್​ಪೀಸ್ ಎಲ್ಲರ ಗಮನ ಸೆಳೆದಿದೆ. ಮೊಸಳೆ ಮರಿಯ ನೆಕ್​ಪೀಸ್ ಎಲ್ಲರ ಗಮನ ಸೆಳೆದಿದೆ.

3 / 5
ಅನೇಕರು ನಟಿಯನ್ನು ಈ ವಿಚಾರದಲ್ಲಿ ಟೀಕೆ ಮಾಡಿದ್ದಾರೆ. ಪ್ರತಿಷ್ಠಿತ ಚಿತ್ರೋತ್ಸವದಲ್ಲಿ ಈ ರೀತಿ ಅವತಾರ ತಾಳಿದ್ದು ಅನೇಕರಿಗೆ ಬೇಸರ ಮೂಡಿಸಿದೆ.

ಅನೇಕರು ನಟಿಯನ್ನು ಈ ವಿಚಾರದಲ್ಲಿ ಟೀಕೆ ಮಾಡಿದ್ದಾರೆ. ಪ್ರತಿಷ್ಠಿತ ಚಿತ್ರೋತ್ಸವದಲ್ಲಿ ಈ ರೀತಿ ಅವತಾರ ತಾಳಿದ್ದು ಅನೇಕರಿಗೆ ಬೇಸರ ಮೂಡಿಸಿದೆ.

4 / 5
ಮಂಗಳವಾರ (ಮೇ 16) ಕಾನ್ ಚಿತ್ರೋತ್ಸವ ಆರಂಭ ಆಗಿದೆ. ಮೇ 27ರವರೆಗೆ ಈ ಚಿತ್ರೋತ್ಸವ ನಡೆಯಲಿದೆ. ಫ್ರಾನ್ಸ್​ನಲ್ಲಿ ಕಾರ್ಯಕ್ರಮ ನಡೆಯುತ್ತಿದೆ.  

ಮಂಗಳವಾರ (ಮೇ 16) ಕಾನ್ ಚಿತ್ರೋತ್ಸವ ಆರಂಭ ಆಗಿದೆ. ಮೇ 27ರವರೆಗೆ ಈ ಚಿತ್ರೋತ್ಸವ ನಡೆಯಲಿದೆ. ಫ್ರಾನ್ಸ್​ನಲ್ಲಿ ಕಾರ್ಯಕ್ರಮ ನಡೆಯುತ್ತಿದೆ.  

5 / 5
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು