AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್ ಜತೆ ಫೋಟೋ ಹಂಚಿಕೊಂಡು ‘ಕಾಂತಾರ 2’ ಲೋಡಿಂಗ್ ಎಂದ ಊರ್ವಶಿ ರೌಟೇಲಾ; ನಾಯಕಿ ಫೈನಲ್?  

ಸದ್ಯ, ‘ಕಾಂತಾರ 2’ ಸಿನಿಮಾ ಬಗ್ಗೆ ಚರ್ಚೆ ಜೋರಾಗಿದೆ. ಈ ಚಿತ್ರದಲ್ಲಿ ರಿಷಬ್ ಜತೆ ಯಾರೆಲ್ಲ ನಟಿಸಲಿದ್ದಾರೆ ಅನ್ನೋ ಕುತೂಹಲ ಇದೆ. ಹೀಗಿರುವಾಗಲೇ ಊರ್ವಶಿ ಹಂಚಿಕೊಂಡಿರೋ ಫೋಟೋ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Feb 11, 2023 | 1:10 PM

Share
ನಟಿ ಊರ್ವಶಿ ರೌಟೇಲ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ಟೀಂ ಇಂಡಿಯಾ ಕ್ರಿಕೆಟರ್ ರಿಷಭ್ ಪಂತ್ ಹಿಂದೆ ಬಿದ್ದಿದ್ದರು. ಸಿನಿಮಾ ಆಯ್ಕೆಯಲ್ಲಿ ಅವರು ಸಖತ್ ಚ್ಯೂಸಿ ಆಗಿದ್ದಾರೆ. ಈಗ ರಿಷಭ್ ಪಂತ್ ಬಿಟ್ಟು ರಿಷಬ್ ಶೆಟ್ಟಿ ಜತೆ ಕಾಣಿಸಿಕೊಂಡಿದ್ದಾರೆ.

ನಟಿ ಊರ್ವಶಿ ರೌಟೇಲ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ಟೀಂ ಇಂಡಿಯಾ ಕ್ರಿಕೆಟರ್ ರಿಷಭ್ ಪಂತ್ ಹಿಂದೆ ಬಿದ್ದಿದ್ದರು. ಸಿನಿಮಾ ಆಯ್ಕೆಯಲ್ಲಿ ಅವರು ಸಖತ್ ಚ್ಯೂಸಿ ಆಗಿದ್ದಾರೆ. ಈಗ ರಿಷಭ್ ಪಂತ್ ಬಿಟ್ಟು ರಿಷಬ್ ಶೆಟ್ಟಿ ಜತೆ ಕಾಣಿಸಿಕೊಂಡಿದ್ದಾರೆ.

1 / 5
ಸದ್ಯ, ‘ಕಾಂತಾರ 2’ ಸಿನಿಮಾ ಬಗ್ಗೆ ಚರ್ಚೆ ಜೋರಾಗಿದೆ. ಈ ಚಿತ್ರದಲ್ಲಿ ರಿಷಬ್ ಜತೆ ಯಾರೆಲ್ಲ ನಟಿಸಲಿದ್ದಾರೆ ಅನ್ನೋ ಕುತೂಹಲ ಇದೆ. ಹೀಗಿರುವಾಗಲೇ ಊರ್ವಶಿ ಹಂಚಿಕೊಂಡಿರೋ ಫೋಟೋ ವೈರಲ್ ಆಗಿದೆ.

ಸದ್ಯ, ‘ಕಾಂತಾರ 2’ ಸಿನಿಮಾ ಬಗ್ಗೆ ಚರ್ಚೆ ಜೋರಾಗಿದೆ. ಈ ಚಿತ್ರದಲ್ಲಿ ರಿಷಬ್ ಜತೆ ಯಾರೆಲ್ಲ ನಟಿಸಲಿದ್ದಾರೆ ಅನ್ನೋ ಕುತೂಹಲ ಇದೆ. ಹೀಗಿರುವಾಗಲೇ ಊರ್ವಶಿ ಹಂಚಿಕೊಂಡಿರೋ ಫೋಟೋ ವೈರಲ್ ಆಗಿದೆ.

2 / 5
ಊರ್ವಶಿ ಅವರು ರಿಷಬ್ ಶೆಟ್ಟಿ ಜತೆ ನಿಂತಿರುವ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ನೀಡಿರೋ ಕ್ಯಾಪ್ಶನ್ ಗಮನ ಸೆಳೆದಿದೆ.

ಊರ್ವಶಿ ಅವರು ರಿಷಬ್ ಶೆಟ್ಟಿ ಜತೆ ನಿಂತಿರುವ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ನೀಡಿರೋ ಕ್ಯಾಪ್ಶನ್ ಗಮನ ಸೆಳೆದಿದೆ.

3 / 5
‘ಕಾಂತಾರಾ 2’ ಲೋಡಿಂಗ್ ಎಂದು ಬರೆದುಕೊಂಡಿರುವ ಅವರು, ರಿಷಬ್ ಹಾಗೂ ಹೊಂಬಾಳೆ ಫಿಲ್ಮ್ಸ್​ಗೆ ಟ್ಯಾಗ್ ಮಾಡಿದ್ದಾರೆ.

‘ಕಾಂತಾರಾ 2’ ಲೋಡಿಂಗ್ ಎಂದು ಬರೆದುಕೊಂಡಿರುವ ಅವರು, ರಿಷಬ್ ಹಾಗೂ ಹೊಂಬಾಳೆ ಫಿಲ್ಮ್ಸ್​ಗೆ ಟ್ಯಾಗ್ ಮಾಡಿದ್ದಾರೆ.

4 / 5
‘ಕಾಂತಾರ’ ಚಿತ್ರಕ್ಕೆ ಪ್ರೀಕ್ವೆಲ್ ಬರಲಿದೆ ಎಂದು ರಿಷಬ್ ಶೆಟ್ಟಿ ಅವರು ಇತ್ತೀಚೆಗೆ ಘೋಷಣೆ ಮಾಡಿದ್ದರು. ಈ ಚಿತ್ರದಲ್ಲಿ ಅವರು ಯಾವ ರೀತಿಯ ಕಥೆ ಹೇಳಲಿದ್ದಾರೆ ಅನ್ನೋ ಕುತೂಹಲ ಮೂಡಿದೆ.  

‘ಕಾಂತಾರ’ ಚಿತ್ರಕ್ಕೆ ಪ್ರೀಕ್ವೆಲ್ ಬರಲಿದೆ ಎಂದು ರಿಷಬ್ ಶೆಟ್ಟಿ ಅವರು ಇತ್ತೀಚೆಗೆ ಘೋಷಣೆ ಮಾಡಿದ್ದರು. ಈ ಚಿತ್ರದಲ್ಲಿ ಅವರು ಯಾವ ರೀತಿಯ ಕಥೆ ಹೇಳಲಿದ್ದಾರೆ ಅನ್ನೋ ಕುತೂಹಲ ಮೂಡಿದೆ.  

5 / 5
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ