AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Care: ನಿಮ್ಮ ಕೂದಲಿನ ಆರೋಗ್ಯವನ್ನು ಹೆಚ್ಚಿಸಲು ಈರುಳ್ಳಿಯನ್ನು ಈ ವಿಧಾನದಲ್ಲಿ ಬಳಸಿ

ಇರುಳ್ಳಿಯು ಕೂದಲಿಗೆ ಬೇರಿನಿಂದಲೇ ಪೋಷಣೆಯನ್ನು ನೀಡಿ. ನಿಮ್ಮ ಕೂದಲು ಸದೃಡವಾಗಿ ಬೆಳೆಯುವಂತೆ ಮಾಡುತ್ತದೆ.

TV9 Web
| Edited By: |

Updated on: Dec 15, 2022 | 7:05 PM

Share
ಇರುಳ್ಳಿಯು ಕೂದಲಿಗೆ ಬೇರಿನಿಂದಲೇ ಪೋಷಣೆಯನ್ನು ನೀಡಿ. ನಿಮ್ಮ ಕೂದಲು ಸದೃಡವಾಗಿ ಬೆಳೆಯುವಂತೆ ಮಾಡುತ್ತದೆ.

ಇರುಳ್ಳಿಯು ಕೂದಲಿಗೆ ಬೇರಿನಿಂದಲೇ ಪೋಷಣೆಯನ್ನು ನೀಡಿ. ನಿಮ್ಮ ಕೂದಲು ಸದೃಡವಾಗಿ ಬೆಳೆಯುವಂತೆ ಮಾಡುತ್ತದೆ.

1 / 6
ಇರುಳ್ಳಿಯ ಹೇರ್ ಪ್ಯಾಕ್: ಒಂದು ಹಸಿ ಇರುಳ್ಳಿಯನ್ನು ತೆಗೆದುಕೊಂಡು ಮಿಕ್ಸಿಯಲ್ಲಿ ಹಾಕಿ ನೀರು ಹಾಕದೇ ಚೆನ್ನಾಗಿ ರುಬ್ಬಿಕೊಳ್ಳಿ. ಈ ಪೇಸ್ಟನ್ನು ತೆಲೆಗೆ ಹಚ್ಚಿ 20 ನಿಮಿಷಗಳ ಕಾಲ ಹಾಗೆಯೇ ಬಿಡಿ.

ಇರುಳ್ಳಿಯ ಹೇರ್ ಪ್ಯಾಕ್: ಒಂದು ಹಸಿ ಇರುಳ್ಳಿಯನ್ನು ತೆಗೆದುಕೊಂಡು ಮಿಕ್ಸಿಯಲ್ಲಿ ಹಾಕಿ ನೀರು ಹಾಕದೇ ಚೆನ್ನಾಗಿ ರುಬ್ಬಿಕೊಳ್ಳಿ. ಈ ಪೇಸ್ಟನ್ನು ತೆಲೆಗೆ ಹಚ್ಚಿ 20 ನಿಮಿಷಗಳ ಕಾಲ ಹಾಗೆಯೇ ಬಿಡಿ.

2 / 6
ಇರುಳ್ಳಿ ರಸ: ಇರುಳ್ಳಿಯನ್ನು ಚೆನ್ನಾಗಿ ರುಬ್ಬಿ ಅದರ ರಸವನ್ನು ಒಂದು ಲೋಟದಲ್ಲಿ ತೆಗೆದಿಡಿ. ನಂತರ ಹತ್ತಿ ಉಂಡೆ ತೆಗೆದುಕೊಂಡು ಇರುಳ್ಳಿಯ ರಸದಲ್ಲಿ ಅದ್ದಿ ನೆತ್ತಿಗೆ ಹಚ್ಚಿ. ಕೂದಲಿಗೆ ಬುಡಕ್ಕೆ ಹಚ್ಚಿ 30 ನಿಮಿಷಗಳ ಕಾಲ ಮಸಾಜ್ ಮಾಡಿ.

ಇರುಳ್ಳಿ ರಸ: ಇರುಳ್ಳಿಯನ್ನು ಚೆನ್ನಾಗಿ ರುಬ್ಬಿ ಅದರ ರಸವನ್ನು ಒಂದು ಲೋಟದಲ್ಲಿ ತೆಗೆದಿಡಿ. ನಂತರ ಹತ್ತಿ ಉಂಡೆ ತೆಗೆದುಕೊಂಡು ಇರುಳ್ಳಿಯ ರಸದಲ್ಲಿ ಅದ್ದಿ ನೆತ್ತಿಗೆ ಹಚ್ಚಿ. ಕೂದಲಿಗೆ ಬುಡಕ್ಕೆ ಹಚ್ಚಿ 30 ನಿಮಿಷಗಳ ಕಾಲ ಮಸಾಜ್ ಮಾಡಿ.

3 / 6
ಇರುಳ್ಳಿಯ ಎಣ್ಣೆ: ಒಂದು ಇರುಳ್ಳಿಯನ್ನು ತೆಗೆದುಕೊಂಡು ಚೆನ್ನಾಗಿ ಕತ್ತರಿಸಿ ಬೇಯಿಸಿ ಎಣ್ಣೆಯಲ್ಲಿ ತಯಾರಿಸಿ ಕೂಡ ತಲೆಗೆ ಹಚ್ಚಬಹುದು.

ಇರುಳ್ಳಿಯ ಎಣ್ಣೆ: ಒಂದು ಇರುಳ್ಳಿಯನ್ನು ತೆಗೆದುಕೊಂಡು ಚೆನ್ನಾಗಿ ಕತ್ತರಿಸಿ ಬೇಯಿಸಿ ಎಣ್ಣೆಯಲ್ಲಿ ತಯಾರಿಸಿ ಕೂಡ ತಲೆಗೆ ಹಚ್ಚಬಹುದು.

4 / 6
ಇರುಳ್ಳಿ ಎಣ್ಣೆ ತಯಾರಿಸುವ ವಿಧಾನ ಇಲ್ಲಿದೆ. ಒಂದು ಪಾತ್ರೆಯನ್ನು ಬಿಸಿ ಮಾಡಿ ಅದಕ್ಕೆ ಕೊಚ್ಚಿ ಇಟ್ಟ ಇರುಳ್ಳಿ ಹಾಕಿ ನಂತರ ಅದಕ್ಕೆ ಮೆಂತ್ಯ ಎಣ್ಣೆ ಹಾಗೂ ಆಲಿವ್ ಎಣ್ಣೆ ಹಾಕಿ ಎಲ್ಲವನ್ನು ಚೆನ್ನಾಗಿ ಬೇಯಿಸಿ. ಎಣ್ಣೆ ತಯಾರಿಸಿ.

ಇರುಳ್ಳಿ ಎಣ್ಣೆ ತಯಾರಿಸುವ ವಿಧಾನ ಇಲ್ಲಿದೆ. ಒಂದು ಪಾತ್ರೆಯನ್ನು ಬಿಸಿ ಮಾಡಿ ಅದಕ್ಕೆ ಕೊಚ್ಚಿ ಇಟ್ಟ ಇರುಳ್ಳಿ ಹಾಕಿ ನಂತರ ಅದಕ್ಕೆ ಮೆಂತ್ಯ ಎಣ್ಣೆ ಹಾಗೂ ಆಲಿವ್ ಎಣ್ಣೆ ಹಾಕಿ ಎಲ್ಲವನ್ನು ಚೆನ್ನಾಗಿ ಬೇಯಿಸಿ. ಎಣ್ಣೆ ತಯಾರಿಸಿ.

5 / 6
ಇದನ್ನು ನಿಮ್ಮ ಕೂದಲಿನ ಬುಡಕ್ಕೆ ಹಂಚುವುದರಿಂದ ತಲೆಯ ಹೊಟ್ಟು, ಕೂದಲು ಉದುರುವಿಕೆ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದು.

ಇದನ್ನು ನಿಮ್ಮ ಕೂದಲಿನ ಬುಡಕ್ಕೆ ಹಂಚುವುದರಿಂದ ತಲೆಯ ಹೊಟ್ಟು, ಕೂದಲು ಉದುರುವಿಕೆ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದು.

6 / 6
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?