AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Care: ನಿಮ್ಮ ಕೂದಲಿನ ಆರೋಗ್ಯವನ್ನು ಹೆಚ್ಚಿಸಲು ಈರುಳ್ಳಿಯನ್ನು ಈ ವಿಧಾನದಲ್ಲಿ ಬಳಸಿ

ಇರುಳ್ಳಿಯು ಕೂದಲಿಗೆ ಬೇರಿನಿಂದಲೇ ಪೋಷಣೆಯನ್ನು ನೀಡಿ. ನಿಮ್ಮ ಕೂದಲು ಸದೃಡವಾಗಿ ಬೆಳೆಯುವಂತೆ ಮಾಡುತ್ತದೆ.

TV9 Web
| Edited By: |

Updated on: Dec 15, 2022 | 7:05 PM

Share
ಇರುಳ್ಳಿಯು ಕೂದಲಿಗೆ ಬೇರಿನಿಂದಲೇ ಪೋಷಣೆಯನ್ನು ನೀಡಿ. ನಿಮ್ಮ ಕೂದಲು ಸದೃಡವಾಗಿ ಬೆಳೆಯುವಂತೆ ಮಾಡುತ್ತದೆ.

ಇರುಳ್ಳಿಯು ಕೂದಲಿಗೆ ಬೇರಿನಿಂದಲೇ ಪೋಷಣೆಯನ್ನು ನೀಡಿ. ನಿಮ್ಮ ಕೂದಲು ಸದೃಡವಾಗಿ ಬೆಳೆಯುವಂತೆ ಮಾಡುತ್ತದೆ.

1 / 6
ಇರುಳ್ಳಿಯ ಹೇರ್ ಪ್ಯಾಕ್: ಒಂದು ಹಸಿ ಇರುಳ್ಳಿಯನ್ನು ತೆಗೆದುಕೊಂಡು ಮಿಕ್ಸಿಯಲ್ಲಿ ಹಾಕಿ ನೀರು ಹಾಕದೇ ಚೆನ್ನಾಗಿ ರುಬ್ಬಿಕೊಳ್ಳಿ. ಈ ಪೇಸ್ಟನ್ನು ತೆಲೆಗೆ ಹಚ್ಚಿ 20 ನಿಮಿಷಗಳ ಕಾಲ ಹಾಗೆಯೇ ಬಿಡಿ.

ಇರುಳ್ಳಿಯ ಹೇರ್ ಪ್ಯಾಕ್: ಒಂದು ಹಸಿ ಇರುಳ್ಳಿಯನ್ನು ತೆಗೆದುಕೊಂಡು ಮಿಕ್ಸಿಯಲ್ಲಿ ಹಾಕಿ ನೀರು ಹಾಕದೇ ಚೆನ್ನಾಗಿ ರುಬ್ಬಿಕೊಳ್ಳಿ. ಈ ಪೇಸ್ಟನ್ನು ತೆಲೆಗೆ ಹಚ್ಚಿ 20 ನಿಮಿಷಗಳ ಕಾಲ ಹಾಗೆಯೇ ಬಿಡಿ.

2 / 6
ಇರುಳ್ಳಿ ರಸ: ಇರುಳ್ಳಿಯನ್ನು ಚೆನ್ನಾಗಿ ರುಬ್ಬಿ ಅದರ ರಸವನ್ನು ಒಂದು ಲೋಟದಲ್ಲಿ ತೆಗೆದಿಡಿ. ನಂತರ ಹತ್ತಿ ಉಂಡೆ ತೆಗೆದುಕೊಂಡು ಇರುಳ್ಳಿಯ ರಸದಲ್ಲಿ ಅದ್ದಿ ನೆತ್ತಿಗೆ ಹಚ್ಚಿ. ಕೂದಲಿಗೆ ಬುಡಕ್ಕೆ ಹಚ್ಚಿ 30 ನಿಮಿಷಗಳ ಕಾಲ ಮಸಾಜ್ ಮಾಡಿ.

ಇರುಳ್ಳಿ ರಸ: ಇರುಳ್ಳಿಯನ್ನು ಚೆನ್ನಾಗಿ ರುಬ್ಬಿ ಅದರ ರಸವನ್ನು ಒಂದು ಲೋಟದಲ್ಲಿ ತೆಗೆದಿಡಿ. ನಂತರ ಹತ್ತಿ ಉಂಡೆ ತೆಗೆದುಕೊಂಡು ಇರುಳ್ಳಿಯ ರಸದಲ್ಲಿ ಅದ್ದಿ ನೆತ್ತಿಗೆ ಹಚ್ಚಿ. ಕೂದಲಿಗೆ ಬುಡಕ್ಕೆ ಹಚ್ಚಿ 30 ನಿಮಿಷಗಳ ಕಾಲ ಮಸಾಜ್ ಮಾಡಿ.

3 / 6
ಇರುಳ್ಳಿಯ ಎಣ್ಣೆ: ಒಂದು ಇರುಳ್ಳಿಯನ್ನು ತೆಗೆದುಕೊಂಡು ಚೆನ್ನಾಗಿ ಕತ್ತರಿಸಿ ಬೇಯಿಸಿ ಎಣ್ಣೆಯಲ್ಲಿ ತಯಾರಿಸಿ ಕೂಡ ತಲೆಗೆ ಹಚ್ಚಬಹುದು.

ಇರುಳ್ಳಿಯ ಎಣ್ಣೆ: ಒಂದು ಇರುಳ್ಳಿಯನ್ನು ತೆಗೆದುಕೊಂಡು ಚೆನ್ನಾಗಿ ಕತ್ತರಿಸಿ ಬೇಯಿಸಿ ಎಣ್ಣೆಯಲ್ಲಿ ತಯಾರಿಸಿ ಕೂಡ ತಲೆಗೆ ಹಚ್ಚಬಹುದು.

4 / 6
ಇರುಳ್ಳಿ ಎಣ್ಣೆ ತಯಾರಿಸುವ ವಿಧಾನ ಇಲ್ಲಿದೆ. ಒಂದು ಪಾತ್ರೆಯನ್ನು ಬಿಸಿ ಮಾಡಿ ಅದಕ್ಕೆ ಕೊಚ್ಚಿ ಇಟ್ಟ ಇರುಳ್ಳಿ ಹಾಕಿ ನಂತರ ಅದಕ್ಕೆ ಮೆಂತ್ಯ ಎಣ್ಣೆ ಹಾಗೂ ಆಲಿವ್ ಎಣ್ಣೆ ಹಾಕಿ ಎಲ್ಲವನ್ನು ಚೆನ್ನಾಗಿ ಬೇಯಿಸಿ. ಎಣ್ಣೆ ತಯಾರಿಸಿ.

ಇರುಳ್ಳಿ ಎಣ್ಣೆ ತಯಾರಿಸುವ ವಿಧಾನ ಇಲ್ಲಿದೆ. ಒಂದು ಪಾತ್ರೆಯನ್ನು ಬಿಸಿ ಮಾಡಿ ಅದಕ್ಕೆ ಕೊಚ್ಚಿ ಇಟ್ಟ ಇರುಳ್ಳಿ ಹಾಕಿ ನಂತರ ಅದಕ್ಕೆ ಮೆಂತ್ಯ ಎಣ್ಣೆ ಹಾಗೂ ಆಲಿವ್ ಎಣ್ಣೆ ಹಾಕಿ ಎಲ್ಲವನ್ನು ಚೆನ್ನಾಗಿ ಬೇಯಿಸಿ. ಎಣ್ಣೆ ತಯಾರಿಸಿ.

5 / 6
ಇದನ್ನು ನಿಮ್ಮ ಕೂದಲಿನ ಬುಡಕ್ಕೆ ಹಂಚುವುದರಿಂದ ತಲೆಯ ಹೊಟ್ಟು, ಕೂದಲು ಉದುರುವಿಕೆ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದು.

ಇದನ್ನು ನಿಮ್ಮ ಕೂದಲಿನ ಬುಡಕ್ಕೆ ಹಂಚುವುದರಿಂದ ತಲೆಯ ಹೊಟ್ಟು, ಕೂದಲು ಉದುರುವಿಕೆ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದು.

6 / 6
Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ