Hair Care: ನಿಮ್ಮ ಕೂದಲಿನ ಆರೋಗ್ಯವನ್ನು ಹೆಚ್ಚಿಸಲು ಈರುಳ್ಳಿಯನ್ನು ಈ ವಿಧಾನದಲ್ಲಿ ಬಳಸಿ

ಇರುಳ್ಳಿಯು ಕೂದಲಿಗೆ ಬೇರಿನಿಂದಲೇ ಪೋಷಣೆಯನ್ನು ನೀಡಿ. ನಿಮ್ಮ ಕೂದಲು ಸದೃಡವಾಗಿ ಬೆಳೆಯುವಂತೆ ಮಾಡುತ್ತದೆ.

| Updated By: ಅಕ್ಷತಾ ವರ್ಕಾಡಿ

Updated on: Dec 15, 2022 | 7:05 PM

ಇರುಳ್ಳಿಯು ಕೂದಲಿಗೆ ಬೇರಿನಿಂದಲೇ ಪೋಷಣೆಯನ್ನು ನೀಡಿ. ನಿಮ್ಮ ಕೂದಲು ಸದೃಡವಾಗಿ ಬೆಳೆಯುವಂತೆ ಮಾಡುತ್ತದೆ.

ಇರುಳ್ಳಿಯು ಕೂದಲಿಗೆ ಬೇರಿನಿಂದಲೇ ಪೋಷಣೆಯನ್ನು ನೀಡಿ. ನಿಮ್ಮ ಕೂದಲು ಸದೃಡವಾಗಿ ಬೆಳೆಯುವಂತೆ ಮಾಡುತ್ತದೆ.

1 / 6
ಇರುಳ್ಳಿಯ ಹೇರ್ ಪ್ಯಾಕ್: ಒಂದು ಹಸಿ ಇರುಳ್ಳಿಯನ್ನು ತೆಗೆದುಕೊಂಡು ಮಿಕ್ಸಿಯಲ್ಲಿ ಹಾಕಿ ನೀರು ಹಾಕದೇ ಚೆನ್ನಾಗಿ ರುಬ್ಬಿಕೊಳ್ಳಿ. ಈ ಪೇಸ್ಟನ್ನು ತೆಲೆಗೆ ಹಚ್ಚಿ 20 ನಿಮಿಷಗಳ ಕಾಲ ಹಾಗೆಯೇ ಬಿಡಿ.

ಇರುಳ್ಳಿಯ ಹೇರ್ ಪ್ಯಾಕ್: ಒಂದು ಹಸಿ ಇರುಳ್ಳಿಯನ್ನು ತೆಗೆದುಕೊಂಡು ಮಿಕ್ಸಿಯಲ್ಲಿ ಹಾಕಿ ನೀರು ಹಾಕದೇ ಚೆನ್ನಾಗಿ ರುಬ್ಬಿಕೊಳ್ಳಿ. ಈ ಪೇಸ್ಟನ್ನು ತೆಲೆಗೆ ಹಚ್ಚಿ 20 ನಿಮಿಷಗಳ ಕಾಲ ಹಾಗೆಯೇ ಬಿಡಿ.

2 / 6
ಇರುಳ್ಳಿ ರಸ: ಇರುಳ್ಳಿಯನ್ನು ಚೆನ್ನಾಗಿ ರುಬ್ಬಿ ಅದರ ರಸವನ್ನು ಒಂದು ಲೋಟದಲ್ಲಿ ತೆಗೆದಿಡಿ. ನಂತರ ಹತ್ತಿ ಉಂಡೆ ತೆಗೆದುಕೊಂಡು ಇರುಳ್ಳಿಯ ರಸದಲ್ಲಿ ಅದ್ದಿ ನೆತ್ತಿಗೆ ಹಚ್ಚಿ. ಕೂದಲಿಗೆ ಬುಡಕ್ಕೆ ಹಚ್ಚಿ 30 ನಿಮಿಷಗಳ ಕಾಲ ಮಸಾಜ್ ಮಾಡಿ.

ಇರುಳ್ಳಿ ರಸ: ಇರುಳ್ಳಿಯನ್ನು ಚೆನ್ನಾಗಿ ರುಬ್ಬಿ ಅದರ ರಸವನ್ನು ಒಂದು ಲೋಟದಲ್ಲಿ ತೆಗೆದಿಡಿ. ನಂತರ ಹತ್ತಿ ಉಂಡೆ ತೆಗೆದುಕೊಂಡು ಇರುಳ್ಳಿಯ ರಸದಲ್ಲಿ ಅದ್ದಿ ನೆತ್ತಿಗೆ ಹಚ್ಚಿ. ಕೂದಲಿಗೆ ಬುಡಕ್ಕೆ ಹಚ್ಚಿ 30 ನಿಮಿಷಗಳ ಕಾಲ ಮಸಾಜ್ ಮಾಡಿ.

3 / 6
ಇರುಳ್ಳಿಯ ಎಣ್ಣೆ: ಒಂದು ಇರುಳ್ಳಿಯನ್ನು ತೆಗೆದುಕೊಂಡು ಚೆನ್ನಾಗಿ ಕತ್ತರಿಸಿ ಬೇಯಿಸಿ ಎಣ್ಣೆಯಲ್ಲಿ ತಯಾರಿಸಿ ಕೂಡ ತಲೆಗೆ ಹಚ್ಚಬಹುದು.

ಇರುಳ್ಳಿಯ ಎಣ್ಣೆ: ಒಂದು ಇರುಳ್ಳಿಯನ್ನು ತೆಗೆದುಕೊಂಡು ಚೆನ್ನಾಗಿ ಕತ್ತರಿಸಿ ಬೇಯಿಸಿ ಎಣ್ಣೆಯಲ್ಲಿ ತಯಾರಿಸಿ ಕೂಡ ತಲೆಗೆ ಹಚ್ಚಬಹುದು.

4 / 6
ಇರುಳ್ಳಿ ಎಣ್ಣೆ ತಯಾರಿಸುವ ವಿಧಾನ ಇಲ್ಲಿದೆ. ಒಂದು ಪಾತ್ರೆಯನ್ನು ಬಿಸಿ ಮಾಡಿ ಅದಕ್ಕೆ ಕೊಚ್ಚಿ ಇಟ್ಟ ಇರುಳ್ಳಿ ಹಾಕಿ ನಂತರ ಅದಕ್ಕೆ ಮೆಂತ್ಯ ಎಣ್ಣೆ ಹಾಗೂ ಆಲಿವ್ ಎಣ್ಣೆ ಹಾಕಿ ಎಲ್ಲವನ್ನು ಚೆನ್ನಾಗಿ ಬೇಯಿಸಿ. ಎಣ್ಣೆ ತಯಾರಿಸಿ.

ಇರುಳ್ಳಿ ಎಣ್ಣೆ ತಯಾರಿಸುವ ವಿಧಾನ ಇಲ್ಲಿದೆ. ಒಂದು ಪಾತ್ರೆಯನ್ನು ಬಿಸಿ ಮಾಡಿ ಅದಕ್ಕೆ ಕೊಚ್ಚಿ ಇಟ್ಟ ಇರುಳ್ಳಿ ಹಾಕಿ ನಂತರ ಅದಕ್ಕೆ ಮೆಂತ್ಯ ಎಣ್ಣೆ ಹಾಗೂ ಆಲಿವ್ ಎಣ್ಣೆ ಹಾಕಿ ಎಲ್ಲವನ್ನು ಚೆನ್ನಾಗಿ ಬೇಯಿಸಿ. ಎಣ್ಣೆ ತಯಾರಿಸಿ.

5 / 6
ಇದನ್ನು ನಿಮ್ಮ ಕೂದಲಿನ ಬುಡಕ್ಕೆ ಹಂಚುವುದರಿಂದ ತಲೆಯ ಹೊಟ್ಟು, ಕೂದಲು ಉದುರುವಿಕೆ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದು.

ಇದನ್ನು ನಿಮ್ಮ ಕೂದಲಿನ ಬುಡಕ್ಕೆ ಹಂಚುವುದರಿಂದ ತಲೆಯ ಹೊಟ್ಟು, ಕೂದಲು ಉದುರುವಿಕೆ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದು.

6 / 6
Follow us
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ