AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Care: ನಿಮ್ಮ ಕೂದಲಿನ ಆರೋಗ್ಯವನ್ನು ಹೆಚ್ಚಿಸಲು ಈರುಳ್ಳಿಯನ್ನು ಈ ವಿಧಾನದಲ್ಲಿ ಬಳಸಿ

ಇರುಳ್ಳಿಯು ಕೂದಲಿಗೆ ಬೇರಿನಿಂದಲೇ ಪೋಷಣೆಯನ್ನು ನೀಡಿ. ನಿಮ್ಮ ಕೂದಲು ಸದೃಡವಾಗಿ ಬೆಳೆಯುವಂತೆ ಮಾಡುತ್ತದೆ.

TV9 Web
| Updated By: ಅಕ್ಷತಾ ವರ್ಕಾಡಿ

Updated on: Dec 15, 2022 | 7:05 PM

ಇರುಳ್ಳಿಯು ಕೂದಲಿಗೆ ಬೇರಿನಿಂದಲೇ ಪೋಷಣೆಯನ್ನು ನೀಡಿ. ನಿಮ್ಮ ಕೂದಲು ಸದೃಡವಾಗಿ ಬೆಳೆಯುವಂತೆ ಮಾಡುತ್ತದೆ.

ಇರುಳ್ಳಿಯು ಕೂದಲಿಗೆ ಬೇರಿನಿಂದಲೇ ಪೋಷಣೆಯನ್ನು ನೀಡಿ. ನಿಮ್ಮ ಕೂದಲು ಸದೃಡವಾಗಿ ಬೆಳೆಯುವಂತೆ ಮಾಡುತ್ತದೆ.

1 / 6
ಇರುಳ್ಳಿಯ ಹೇರ್ ಪ್ಯಾಕ್: ಒಂದು ಹಸಿ ಇರುಳ್ಳಿಯನ್ನು ತೆಗೆದುಕೊಂಡು ಮಿಕ್ಸಿಯಲ್ಲಿ ಹಾಕಿ ನೀರು ಹಾಕದೇ ಚೆನ್ನಾಗಿ ರುಬ್ಬಿಕೊಳ್ಳಿ. ಈ ಪೇಸ್ಟನ್ನು ತೆಲೆಗೆ ಹಚ್ಚಿ 20 ನಿಮಿಷಗಳ ಕಾಲ ಹಾಗೆಯೇ ಬಿಡಿ.

ಇರುಳ್ಳಿಯ ಹೇರ್ ಪ್ಯಾಕ್: ಒಂದು ಹಸಿ ಇರುಳ್ಳಿಯನ್ನು ತೆಗೆದುಕೊಂಡು ಮಿಕ್ಸಿಯಲ್ಲಿ ಹಾಕಿ ನೀರು ಹಾಕದೇ ಚೆನ್ನಾಗಿ ರುಬ್ಬಿಕೊಳ್ಳಿ. ಈ ಪೇಸ್ಟನ್ನು ತೆಲೆಗೆ ಹಚ್ಚಿ 20 ನಿಮಿಷಗಳ ಕಾಲ ಹಾಗೆಯೇ ಬಿಡಿ.

2 / 6
ಇರುಳ್ಳಿ ರಸ: ಇರುಳ್ಳಿಯನ್ನು ಚೆನ್ನಾಗಿ ರುಬ್ಬಿ ಅದರ ರಸವನ್ನು ಒಂದು ಲೋಟದಲ್ಲಿ ತೆಗೆದಿಡಿ. ನಂತರ ಹತ್ತಿ ಉಂಡೆ ತೆಗೆದುಕೊಂಡು ಇರುಳ್ಳಿಯ ರಸದಲ್ಲಿ ಅದ್ದಿ ನೆತ್ತಿಗೆ ಹಚ್ಚಿ. ಕೂದಲಿಗೆ ಬುಡಕ್ಕೆ ಹಚ್ಚಿ 30 ನಿಮಿಷಗಳ ಕಾಲ ಮಸಾಜ್ ಮಾಡಿ.

ಇರುಳ್ಳಿ ರಸ: ಇರುಳ್ಳಿಯನ್ನು ಚೆನ್ನಾಗಿ ರುಬ್ಬಿ ಅದರ ರಸವನ್ನು ಒಂದು ಲೋಟದಲ್ಲಿ ತೆಗೆದಿಡಿ. ನಂತರ ಹತ್ತಿ ಉಂಡೆ ತೆಗೆದುಕೊಂಡು ಇರುಳ್ಳಿಯ ರಸದಲ್ಲಿ ಅದ್ದಿ ನೆತ್ತಿಗೆ ಹಚ್ಚಿ. ಕೂದಲಿಗೆ ಬುಡಕ್ಕೆ ಹಚ್ಚಿ 30 ನಿಮಿಷಗಳ ಕಾಲ ಮಸಾಜ್ ಮಾಡಿ.

3 / 6
ಇರುಳ್ಳಿಯ ಎಣ್ಣೆ: ಒಂದು ಇರುಳ್ಳಿಯನ್ನು ತೆಗೆದುಕೊಂಡು ಚೆನ್ನಾಗಿ ಕತ್ತರಿಸಿ ಬೇಯಿಸಿ ಎಣ್ಣೆಯಲ್ಲಿ ತಯಾರಿಸಿ ಕೂಡ ತಲೆಗೆ ಹಚ್ಚಬಹುದು.

ಇರುಳ್ಳಿಯ ಎಣ್ಣೆ: ಒಂದು ಇರುಳ್ಳಿಯನ್ನು ತೆಗೆದುಕೊಂಡು ಚೆನ್ನಾಗಿ ಕತ್ತರಿಸಿ ಬೇಯಿಸಿ ಎಣ್ಣೆಯಲ್ಲಿ ತಯಾರಿಸಿ ಕೂಡ ತಲೆಗೆ ಹಚ್ಚಬಹುದು.

4 / 6
ಇರುಳ್ಳಿ ಎಣ್ಣೆ ತಯಾರಿಸುವ ವಿಧಾನ ಇಲ್ಲಿದೆ. ಒಂದು ಪಾತ್ರೆಯನ್ನು ಬಿಸಿ ಮಾಡಿ ಅದಕ್ಕೆ ಕೊಚ್ಚಿ ಇಟ್ಟ ಇರುಳ್ಳಿ ಹಾಕಿ ನಂತರ ಅದಕ್ಕೆ ಮೆಂತ್ಯ ಎಣ್ಣೆ ಹಾಗೂ ಆಲಿವ್ ಎಣ್ಣೆ ಹಾಕಿ ಎಲ್ಲವನ್ನು ಚೆನ್ನಾಗಿ ಬೇಯಿಸಿ. ಎಣ್ಣೆ ತಯಾರಿಸಿ.

ಇರುಳ್ಳಿ ಎಣ್ಣೆ ತಯಾರಿಸುವ ವಿಧಾನ ಇಲ್ಲಿದೆ. ಒಂದು ಪಾತ್ರೆಯನ್ನು ಬಿಸಿ ಮಾಡಿ ಅದಕ್ಕೆ ಕೊಚ್ಚಿ ಇಟ್ಟ ಇರುಳ್ಳಿ ಹಾಕಿ ನಂತರ ಅದಕ್ಕೆ ಮೆಂತ್ಯ ಎಣ್ಣೆ ಹಾಗೂ ಆಲಿವ್ ಎಣ್ಣೆ ಹಾಕಿ ಎಲ್ಲವನ್ನು ಚೆನ್ನಾಗಿ ಬೇಯಿಸಿ. ಎಣ್ಣೆ ತಯಾರಿಸಿ.

5 / 6
ಇದನ್ನು ನಿಮ್ಮ ಕೂದಲಿನ ಬುಡಕ್ಕೆ ಹಂಚುವುದರಿಂದ ತಲೆಯ ಹೊಟ್ಟು, ಕೂದಲು ಉದುರುವಿಕೆ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದು.

ಇದನ್ನು ನಿಮ್ಮ ಕೂದಲಿನ ಬುಡಕ್ಕೆ ಹಂಚುವುದರಿಂದ ತಲೆಯ ಹೊಟ್ಟು, ಕೂದಲು ಉದುರುವಿಕೆ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದು.

6 / 6
Follow us
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್