AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರ್ಮ ಮತ್ತು ಕೂದಲಿನ ರಕ್ಷಣೆಗೆ ಆರ್ಗಾನ್​ ಎಣ್ಣೆ ಉಪಯುಕ್ತ: ಇಲ್ಲಿದೆ ಮಾಹಿತಿ

ಚರ್ಮ ಮತ್ತು ಕೂದಲಿನ ಆರೋಗ್ಯ ಎರಡನ್ನೂ ಆರ್ಗಾನ್​ ಎಣ್ಣೆಯಿಂದ ಕಾಪಾಡಿಕೊಳ್ಳಬಹುದು. ಆರ್ಗಾನ್​ ಎಣ್ಣೆಯ ಬಳಕೆಯಿಂದ ಯಾವೆಲ್ಲಾ ಉಪಯೋಗಗಳಿವೆ ಎನ್ನುವುದನ್ನು ತಿಳಿದುಕೊಳ್ಳಿ. ಇಲ್ಲಿದೆ ಮಾಹಿತಿ.

TV9 Web
| Edited By: |

Updated on: Feb 24, 2022 | 11:36 AM

Share
ತಲೆಯ ಕೂದಲಿ ಮತ್ತು ಚರ್ಮದ ಆರೋಗ್ಯ ಕಾಪಾಡಿಕೊಳ್ಳುವುದು ಇತ್ತೀಚಿನ ದಿನಗಳಲ್ಲಿ ಸವಾಲಿನ ಕೆಲಸವಾಗಿದೆ. ಮಾರುಕಟ್ಟೆಯಲ್ಲಿ ಸಿಗುವ ಶ್ಯಾಂಪೂ, ಕ್ರೀಮಗಳನ್ನು ಎಷ್ಟು ಬಳಸಿದರೂ ಸರಿಯಾದ ಪರಿಹಾರ ದೊರಕುವುದಿಲ್ಲ. ಹೀಗಾಗಿ ಅದಕ್ಕೆ ಆರ್ಗಾನ್​ ಎಣ್ಣೆ ಉಪಯುಕ್ತವಾಗಿದೆ.

ತಲೆಯ ಕೂದಲಿ ಮತ್ತು ಚರ್ಮದ ಆರೋಗ್ಯ ಕಾಪಾಡಿಕೊಳ್ಳುವುದು ಇತ್ತೀಚಿನ ದಿನಗಳಲ್ಲಿ ಸವಾಲಿನ ಕೆಲಸವಾಗಿದೆ. ಮಾರುಕಟ್ಟೆಯಲ್ಲಿ ಸಿಗುವ ಶ್ಯಾಂಪೂ, ಕ್ರೀಮಗಳನ್ನು ಎಷ್ಟು ಬಳಸಿದರೂ ಸರಿಯಾದ ಪರಿಹಾರ ದೊರಕುವುದಿಲ್ಲ. ಹೀಗಾಗಿ ಅದಕ್ಕೆ ಆರ್ಗಾನ್​ ಎಣ್ಣೆ ಉಪಯುಕ್ತವಾಗಿದೆ.

1 / 6
ಆರ್ಗಾನ್​ ಎಣ್ಣೆ ಕೂದಲಿನ ಮತ್ತು ಚರ್ಮದ ಬುಡಕ್ಕೆ ಹೋಗಿ ಮಾಶ್ಚರೈಸ್​ ಮಾಡುತ್ತದೆ. ಇದು ಕೂದಲಿನ ಬುಡವನ್ನೂ ಗಟ್ಟಿಗೊಳಿಸಿ, ಕೂದಲು ಉದುರುವಿಕೆಯನ್ನು ತಡೆಯುತ್ತದೆ.

ಆರ್ಗಾನ್​ ಎಣ್ಣೆ ಕೂದಲಿನ ಮತ್ತು ಚರ್ಮದ ಬುಡಕ್ಕೆ ಹೋಗಿ ಮಾಶ್ಚರೈಸ್​ ಮಾಡುತ್ತದೆ. ಇದು ಕೂದಲಿನ ಬುಡವನ್ನೂ ಗಟ್ಟಿಗೊಳಿಸಿ, ಕೂದಲು ಉದುರುವಿಕೆಯನ್ನು ತಡೆಯುತ್ತದೆ.

2 / 6
ಚರ್ಮ ವಯಸ್ಸಾದಂತೆ ಕಾಣುವುದನ್ನು ಆರ್ಗಾನ್​ ಎಣ್ಣೆ ತಡೆಯುತ್ತದೆ. ಹೀಗಾಗಿ ಪ್ರತಿದಿನ ಚರ್ಮಕ್ಕೆ ಆರ್ಗಾನ್​ ಎಣ್ಣೆಯನ್ನು ಹಚ್ಚಿ ಒಂದೈದು ನಿಮಿಷ ಮಸಾಜ್​ ಮಾಡಿಕೊಳ್ಳಿ.

ಚರ್ಮ ವಯಸ್ಸಾದಂತೆ ಕಾಣುವುದನ್ನು ಆರ್ಗಾನ್​ ಎಣ್ಣೆ ತಡೆಯುತ್ತದೆ. ಹೀಗಾಗಿ ಪ್ರತಿದಿನ ಚರ್ಮಕ್ಕೆ ಆರ್ಗಾನ್​ ಎಣ್ಣೆಯನ್ನು ಹಚ್ಚಿ ಒಂದೈದು ನಿಮಿಷ ಮಸಾಜ್​ ಮಾಡಿಕೊಳ್ಳಿ.

3 / 6
ಆರ್ಗಾನ್​ ಎಣ್ಣೆಯಲ್ಲಿರುವ ವಿಟಮಿನ್​ ಸಿ ಅಂಶ ಚರ್ಮದ ಮೇಲೆ ಕಾಣಿಸಿಕೊಳ್ಳುವ ಗೆರೆಗಳನ್ನು ಕಡಿಮೆ ಮಾಡುತ್ತದೆ. ಚರ್ಮ ಮೃದುವಾಗುವಂತೆ ಮಾಡುತ್ತದೆ.

ಆರ್ಗಾನ್​ ಎಣ್ಣೆಯಲ್ಲಿರುವ ವಿಟಮಿನ್​ ಸಿ ಅಂಶ ಚರ್ಮದ ಮೇಲೆ ಕಾಣಿಸಿಕೊಳ್ಳುವ ಗೆರೆಗಳನ್ನು ಕಡಿಮೆ ಮಾಡುತ್ತದೆ. ಚರ್ಮ ಮೃದುವಾಗುವಂತೆ ಮಾಡುತ್ತದೆ.

4 / 6
ಚರ್ಮಕ್ಕೆ ಸಂಬಂಧಿಸಿದ ಸೋಂಕುಗಳನ್ನು ತಡೆಗಟ್ಟಲು ಆರ್ಗಾನ್​ ಎಣ್ಣೆ ಸಹಾಯಕವಾಗಿದೆ. ಚರ್ಮಕ್ಕೆ ಹಚ್ಚಿ ಮಸಾಜ್​ ಮಾಡುವುದರಿಂದ ಸತ್ತ ಜೀವಕೋಶಗಳನ್ನು ತೆಗದೆ ಕಾಂತಿಯುತ ಚರ್ಮ ನೀಡುತ್ತದೆ.

ಚರ್ಮಕ್ಕೆ ಸಂಬಂಧಿಸಿದ ಸೋಂಕುಗಳನ್ನು ತಡೆಗಟ್ಟಲು ಆರ್ಗಾನ್​ ಎಣ್ಣೆ ಸಹಾಯಕವಾಗಿದೆ. ಚರ್ಮಕ್ಕೆ ಹಚ್ಚಿ ಮಸಾಜ್​ ಮಾಡುವುದರಿಂದ ಸತ್ತ ಜೀವಕೋಶಗಳನ್ನು ತೆಗದೆ ಕಾಂತಿಯುತ ಚರ್ಮ ನೀಡುತ್ತದೆ.

5 / 6
ಆರ್ಗಾನ್ ಎಣ್ಣೆಯಲ್ಲಿರುವ ಆ್ಯಂಟಿ ಆಕ್ಸಿಡೆಂಟ್​ ಮತ್ತು ವಿಟಮಿನ್​ ಸಿ ಅಂಶಗಳು ಚರ್ಮದ ಮೇಲಿನ ಗಾಯಗಳನ್ನು ಬೇಗನೆ ವಾಸಿಯಾಗುವಂತೆ ಮಾಡುತ್ತದೆ.

ಆರ್ಗಾನ್ ಎಣ್ಣೆಯಲ್ಲಿರುವ ಆ್ಯಂಟಿ ಆಕ್ಸಿಡೆಂಟ್​ ಮತ್ತು ವಿಟಮಿನ್​ ಸಿ ಅಂಶಗಳು ಚರ್ಮದ ಮೇಲಿನ ಗಾಯಗಳನ್ನು ಬೇಗನೆ ವಾಸಿಯಾಗುವಂತೆ ಮಾಡುತ್ತದೆ.

6 / 6
Follow Us
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?