AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಕಿಡ್ನಿಯ ಆರೋಗ್ಯ ಹೆಚ್ಚಿಸುವ ಅದ್ಭುತ ಗಿಡಮೂಲಿಕೆಗಳಿವು

ನಿಮ್ಮ ಮೂತ್ರಪಿಂಡ ಮತ್ತು ಲಿವರ್​ನ ಆರೋಗ್ಯವನ್ನು ಸುಧಾರಿಸಲು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕಾದ ಗಿಡಮೂಲಿಕೆಗಳು ಇಲ್ಲಿವೆ. ಈ ಗಿಡಮೂಲಿಕೆಗಳನ್ನು ನಿಮ್ಮ ಡಯೆಟ್​ನಲ್ಲಿ ಸೇರಿಸಿಕೊಂಡರೆ ಆರೋಗ್ಯಕ್ಕೆ ಯಾವ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ಸುಷ್ಮಾ ಚಕ್ರೆ
|

Updated on: Jan 12, 2024 | 7:29 PM

Share
ನಿಮ್ಮ ಮೂತ್ರಪಿಂಡ ಮತ್ತು ಲಿವರ್​ನ ಆರೋಗ್ಯವನ್ನು ಸುಧಾರಿಸಲು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕಾದ ಗಿಡಮೂಲಿಕೆಗಳು ಇಲ್ಲಿವೆ.

ನಿಮ್ಮ ಮೂತ್ರಪಿಂಡ ಮತ್ತು ಲಿವರ್​ನ ಆರೋಗ್ಯವನ್ನು ಸುಧಾರಿಸಲು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕಾದ ಗಿಡಮೂಲಿಕೆಗಳು ಇಲ್ಲಿವೆ.

1 / 7
ಕೊತ್ತಂಬರಿ: ಕೊತ್ತಂಬರಿ ಮೂತ್ರಪಿಂಡ ಮತ್ತು ಮೂತ್ರಕೋಶದ ಕಾರ್ಯಗಳನ್ನು ನಿಯಂತ್ರಿಸುತ್ತದೆ.

ಕೊತ್ತಂಬರಿ: ಕೊತ್ತಂಬರಿ ಮೂತ್ರಪಿಂಡ ಮತ್ತು ಮೂತ್ರಕೋಶದ ಕಾರ್ಯಗಳನ್ನು ನಿಯಂತ್ರಿಸುತ್ತದೆ.

2 / 7
ಶುಂಠಿ ಹೊಟ್ಟೆಯ ಕಿರಿಕಿರಿ, ಗ್ಯಾಸ್ ಸಮಸ್ಯೆಯನ್ನು ಬಗೆಹರಿಸುತ್ತದೆ.

ಶುಂಠಿ ಹೊಟ್ಟೆಯ ಕಿರಿಕಿರಿ, ಗ್ಯಾಸ್ ಸಮಸ್ಯೆಯನ್ನು ಬಗೆಹರಿಸುತ್ತದೆ.

3 / 7
ಶ್ರೀಗಂಧ: ಶ್ರೀಗಂಧದ ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳಿಂದಾಗಿ ಇದು ಯುಟಿಐ ಸೋಂಕಿಗೆ ಚಿಕಿತ್ಸೆ ನೀಡುವಾಗ ಮೂತ್ರಪಿಂಡದ ಕಾರ್ಯವನ್ನು ಸುಧಾರಿಸುತ್ತದೆ.

ಶ್ರೀಗಂಧ: ಶ್ರೀಗಂಧದ ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳಿಂದಾಗಿ ಇದು ಯುಟಿಐ ಸೋಂಕಿಗೆ ಚಿಕಿತ್ಸೆ ನೀಡುವಾಗ ಮೂತ್ರಪಿಂಡದ ಕಾರ್ಯವನ್ನು ಸುಧಾರಿಸುತ್ತದೆ.

4 / 7
ತ್ರಿಫಲ: ತ್ರಿಫಲವು ಗಿಡಮೂಲಿಕೆಗಳ ಸಂಯೋಜನೆಯಾಗಿದೆ. ಇದು ನಿಮ್ಮ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಮೂತ್ರಪಿಂಡಗಳು ಮತ್ತು ಯಕೃತ್ತಿನ ನೈಸರ್ಗಿಕ ಕಾರ್ಯವನ್ನು ಸುಧಾರಿಸುತ್ತದೆ.

ತ್ರಿಫಲ: ತ್ರಿಫಲವು ಗಿಡಮೂಲಿಕೆಗಳ ಸಂಯೋಜನೆಯಾಗಿದೆ. ಇದು ನಿಮ್ಮ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಮೂತ್ರಪಿಂಡಗಳು ಮತ್ತು ಯಕೃತ್ತಿನ ನೈಸರ್ಗಿಕ ಕಾರ್ಯವನ್ನು ಸುಧಾರಿಸುತ್ತದೆ.

5 / 7
ತುಳಸಿ: ತುಳಸಿ ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇದು ಚಯಾಪಚಯವನ್ನು ಹೆಚ್ಚಿಸುವ ಮೂಲಕ ದೇಹದಿಂದ ವಿಷವನ್ನು ಬಿಡುಗಡೆ ಮಾಡುತ್ತದೆ.

ತುಳಸಿ: ತುಳಸಿ ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇದು ಚಯಾಪಚಯವನ್ನು ಹೆಚ್ಚಿಸುವ ಮೂಲಕ ದೇಹದಿಂದ ವಿಷವನ್ನು ಬಿಡುಗಡೆ ಮಾಡುತ್ತದೆ.

6 / 7
ಅರಿಶಿನ: ಅರಿಶಿನ ಪ್ಲಾಸ್ಮಾ ಪ್ರೋಟೀನ್‌ಗಳನ್ನು ಹೆಚ್ಚಿಸುತ್ತದೆ ಮತ್ತು ಸೀರಮ್ ಯೂರಿಯಾವನ್ನು ಕಡಿಮೆ ಮಾಡುತ್ತದೆ. ಇದು ಮೂತ್ರಪಿಂಡದ ಕಾರ್ಯವನ್ನು ಸುಧಾರಿಸುತ್ತದೆ.

ಅರಿಶಿನ: ಅರಿಶಿನ ಪ್ಲಾಸ್ಮಾ ಪ್ರೋಟೀನ್‌ಗಳನ್ನು ಹೆಚ್ಚಿಸುತ್ತದೆ ಮತ್ತು ಸೀರಮ್ ಯೂರಿಯಾವನ್ನು ಕಡಿಮೆ ಮಾಡುತ್ತದೆ. ಇದು ಮೂತ್ರಪಿಂಡದ ಕಾರ್ಯವನ್ನು ಸುಧಾರಿಸುತ್ತದೆ.

7 / 7
Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ